AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?

ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ತಿಳಿಯಿರಿ.

post covid syndrome: ದೀರ್ಘಕಾಲಿಕ​ ಕೊವಿಡ್​ ಆತಂಕ ತರುತ್ತಿದೆಯೇ? ಚಿಂತೆಯಿಂದ ಹೊರಬರಲು ತಜ್ಞರ ಸಲಹೆಗಳೇನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2021 | 1:16 PM

Share

ಕೊವಿಡ್​ ಸಾಂಕ್ರಾಮಿಕ ಕಾಯಿಲೆಯಿಂದ ಹೊರಬಂದ ಮೇಲೂ ಕೊವಿಡ್​ ಲಕ್ಷಣಗಳು ನಿಮ್ಮನ್ನು ಕಾಡುತ್ತಿರಬಹುದು. ದೀರ್ಘಕಾಲಿಕ ಕೊವಿಡ್​ ಲಕ್ಷಣಗಳು ನಿಮ್ಮನ್ನು ಹೆಚ್ಚು ಚಿಂತೆಗೀಡು ಮಾಡುತ್ತಿರಬಹುದು. ಇದರಿಂದ ಮಾನವರಲ್ಲಿ ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗಬಹುದು. ಹೀಗಿರುವಾಗ ಮನಸ್ಸಿನ ಸ್ಥಿತಿಯ ಬದಲಾವಣೆ ಅವಶ್ಯಕವಾಗಿರುತ್ತದೆ. ಈ ಕುರಿತಂತೆ ವೈದ್ಯರು ಕೆಲವೊಂದಿಷ್ಟು ಟಿಪ್ಸ್​ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪೌಷ್ಠಿಕ ಹಾಗೂ ಫಿಟ್ನೆಸ್​ ತಜ್ಞ ಮುನ್​ಮುನ್​ ಗನೆರಿವಾಲ್​ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಹೊರಬರಲು ಹಾಗೂ ಮಾನಸಿಕ ಸ್ಥಿತಿಯನ್ನು ಬದಲಾಯಿಸಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲಿಕ ಕೊವಿಡ್​ನಿಂದ ಯಾರ್ಯಾರು ಕಡಿಮೆ ನಿದ್ರೆ, ಮನಸ್ಥಿತಿಯಲ್ಲಿ ಒತ್ತಡ, ಡಿಪ್ರೆಶನ್​ಗೆ ಒಳಗಾಗುತ್ತಿದ್ದೀರಿ. ನೀವು ಚಿಂತೆಗೀಡಾಗುವ ಅವಶ್ಯಕತೆ ಇಲ್ಲ. ಇದು ಸಾಮಾನ್ಯವಾದುದು. ಮುಖ್ಯವಾಗಿ ನೀವು ನೆನಪಿಟ್ಟುಕೊಳ್ಳುವ ಅಂಶವೆಂದರೆ, ಯಾವುದೇ ರೋಗ ಲಕ್ಷಣದಿಂದ ಹೊರಬರಲು ಅಥವಾ ಸುಧಾರಿಸಿಕೊಳ್ಳಲು ಸಮಯ ಹಿಡಿಯುತ್ತದೆ ಎಂದು ಧೈರ್ಯ ಹೇಳಿದ್ದಾರೆ.

 ದೀರ್ಘಕಾಲಿಕ ಕೊವಿಡ್​ನಿಂದ ಚೇತರಿಸಿಕೊಳ್ಳಲು ಒಂದುಷ್ಟು ಸಲಹೆಗಳು * ಸಮಯಕ್ಕೆ ಸರಿಯಾಗಿ ಆಹಾರ * ನಿಮ್ಮ ಆಹಾರ ಕ್ರಮ ಸಮತೋಲನದಲ್ಲಿರಬೇಕು. ಜತೆಗೆ ಪೌಷ್ಟಿಕ ಆಹಾರವನ್ನು ಸೇವಿಸಬೇಕು * ಪ್ರತಿನಿತ್ಯವೂ ವ್ಯಾಯಾಮ ಮಾಡಿ * ಶುದ್ಧ ಗಾಳಿಯನ್ನು ಪಡೆಯಿರಿ. ಹೆಚ್ಚು ವಾತಾವಣದಲ್ಲಿ ಪ್ರಕೃತಿಯ ನಡುವೆ ಸಮಯ ಕಳೆಯುವ ಮೂಲಕ ಶುದ್ಧ ಗಾಳಿಯನ್ನು ಸೇವಿಸಬಹುದು * ದೇಹಕ್ಕೆ ವಿಶ್ರಾಂತಿ ಮತ್ತು ನಿದ್ರೆಗೆ ಸಮಯ ಕೊಡಿ * ಪ್ರತಿನಿತ್ಯವೂ ಧ್ಯಾನ ಅಭ್ಯಾಸ ರೂಢಿಯಲ್ಲಿರಲಿ * ಮನಸ್ಸಿಗೆ ಕಿರಿ-ಕಿರಿ ಉಂಟುಮಾಡುವ ಗೊಂದಲದ ಸುದ್ದಿಗಳಿಂದ ದೂರವಿರಿ * ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ

ಇದನ್ನೂ ಓದಿ:

Health Tips: ಎಳನೀರು ಕುಡಿದು ಹಾಗೇ ಬರುವ ಅಭ್ಯಾಸ ಬಿಟ್ಟು ಬಿಡಿ; ಒಳಗಿನ ಗಂಜಿ ಸೇವಿಸಿ, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?