AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep: ಮಗುವಿನಂತೆ ಸುಖವಾಗಿ ನಿದ್ರಿಸಲು ಸಹಾಯ ಮಾಡಲಿವೆ ಈ ಆಹಾರಗಳು

ಸುಖನಿದ್ರೆಯು ದೇವರು ಕೊಟ್ಟ ವರವಿದ್ದಂತೆ ಸಾಮಾನ್ಯವಾಗಿ ಎಲ್ಲರಿಗೂ ಈ ವರ ದಕ್ಕುವುದಿಲ್ಲ. ರಾತ್ರಿ ಮಲಗಿದರೆ ಬೆಳಗ್ಗೆಯೇ ಏಳುವವರು ಕೆಲವೇ ಕೆಲವು ಮಂದಿ, ಬಹುತೇಕ ಮಂದಿಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಲೇ ಇರುತ್ತದೆ. ಮೆಲಟೋನಿನ್ ಅಥವಾ ಸ್ಲೀಪ್ ಹಾರ್ಮೋನ್​ಗಳು ನಿದ್ರೆಯನ್ನು ಉತ್ತಮಗೊಳಿಸುತ್ತದೆ. ಈ ಹಾರ್ಮೋನ್​ಗಳು ಬೆಳಕಿಗೆ ಪ್ರತಿಕ್ರಿಯಿಸುತ್ತವೆ

Sleep: ಮಗುವಿನಂತೆ ಸುಖವಾಗಿ ನಿದ್ರಿಸಲು ಸಹಾಯ ಮಾಡಲಿವೆ ಈ ಆಹಾರಗಳು
Sleep
TV9 Web
| Edited By: |

Updated on: Jul 06, 2022 | 12:58 PM

Share

ಸುಖನಿದ್ರೆಯು ದೇವರು ಕೊಟ್ಟ ವರವಿದ್ದಂತೆ ಸಾಮಾನ್ಯವಾಗಿ ಎಲ್ಲರಿಗೂ ಈ ವರ ದಕ್ಕುವುದಿಲ್ಲ. ರಾತ್ರಿ ಮಲಗಿದರೆ ಬೆಳಗ್ಗೆಯೇ ಏಳುವವರು ಕೆಲವೇ ಕೆಲವು ಮಂದಿ, ಬಹುತೇಕ ಮಂದಿಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಲೇ ಇರುತ್ತದೆ. ಮೆಲಟೋನಿನ್ ಅಥವಾ ಸ್ಲೀಪ್ ಹಾರ್ಮೋನ್​ಗಳು ನಿದ್ರೆಯನ್ನು ಉತ್ತಮಗೊಳಿಸುತ್ತದೆ. ಈ ಹಾರ್ಮೋನ್​ಗಳು ಬೆಳಕಿಗೆ ಪ್ರತಿಕ್ರಿಯಿಸುತ್ತವೆ.

ಒಂದೊಮ್ಮೆ ನೀವು ಕತ್ತಲೆಯ ಕೋಣೆಯಲ್ಲಿದ್ದರೆ ಹಾರ್ಮೋನ್​ಗಳ ಪ್ರಭಾವ ಕಡಿಮೆ ಇರುತ್ತದೆ, ಬೆಳಕಿನಲ್ಲಿದ್ದರೆ ಈ ಹಾರ್ಮೋನ್​ಗಳು ಚೆನ್ನಾಗಿ ಕಾರ್ಯನಿರ್ವಹಿಸುತ್ತವೆ. ಆರೋಗ್ಯಯುತ ಆಹಾರ ಸೇವನೆ, ವ್ಯಾಯಾಮವೂ ಕೂಡ ನಿಯಮಿತವಾಗಿ ಮಾಡಲೇಬೇಕಿದೆ.

ಉತ್ತಮ ನಿದ್ರೆಗೆ ಸಹಾಯಕವಾಗುವ ಆಹಾರಗಳಿವು ಹಾಲು: ಮಲಗುವ ಮುನ್ನ ಒಂದು ಲೋಟ ಹಾಲು ಕುಡಿದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ, ಹಸುವಿನ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಮೆಲಟೋನಿನ್ ಅಂಶವಿದ್ದು, ಯಾವುದೇ ತೊಂದರೆ ಇಲ್ಲದೆ ರಾತ್ರಿ ಆರಾಮದಾಯಕವಾಗಿ ನೀವು ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಕೂಡ ಮೆಲಟೋನಿನ್ ಅಂಶವು ಹೆಚ್ಚಾಗಿರಲಿದೆ. ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ಹಾಗೂ ಮೆಗ್ನೀಶಿಯಂ ಅಂಶವು ಉತ್ತಮ ನಿದ್ರೆಗೆ ಕಾರಣವಾಗುತ್ತದೆ.

ನಟ್ಸ್: ಬಾದಾಮಿ, ಪಿಸ್ತ, ಗೋಡಂಬಿ ಸೇರಿದಂತೆ ಎಲ್ಲಾ ಬಗೆಯ ನಟ್ಸ್​ಗಳು ಮೆಲಟೋನಿನ್ ಹಾಗೂ ಮೆಗ್ನೀಶಿಯಂ ಅಂಶವನ್ನು ಒಳಗೊಂಡಿರುವ ಕಾರಣ ರಾತ್ರಿ ಇವುಗಳನ್ನು ಸೇವಿಸಬೇಕು.

ಮೊಟ್ಟೆಗಳು: ಮೊಟ್ಟೆಯಲ್ಲಿ ಪ್ರೋಟಿನ್, ಐರನ್ ಹಾಗೂ ಉತ್ತಮ ಕೊಬ್ಬು ಇದ್ದು, ಸುಖನಿದ್ರೆಗೆ ಸಹಾಯ ಮಾಡುತ್ತದೆ. ಅಲ್​ಝೈಮರ್, ಪಾರ್ಕಿನ್​ಸನ್, ದೃಷ್ಟಿದೋಷಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ದೂರ ಇಡಲಿದೆ.

ಮೀನು ಸೇವನೆ: ಸಾಲ್ಮನ್, ಸಾರ್ಡಿನೆಸ್, ಟ್ರೌಟ್​ನಲ್ಲಿ ಒಮೆಗಾ ಫ್ಯಾಟಿ ಆಸಿಡ್​ಗಳಿರಲಿದ್ದು, ಮೆಲಾಟಿನ್​ ಅನ್ನು ಒಳಗೊಂಡಿರುತ್ತದೆ. ಉತ್ತಮ ನಿದ್ರೆ, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು, ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್