AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep: ಮಗುವಿನಂತೆ ಸುಖವಾಗಿ ನಿದ್ರಿಸಲು ಸಹಾಯ ಮಾಡಲಿವೆ ಈ ಆಹಾರಗಳು

ಸುಖನಿದ್ರೆಯು ದೇವರು ಕೊಟ್ಟ ವರವಿದ್ದಂತೆ ಸಾಮಾನ್ಯವಾಗಿ ಎಲ್ಲರಿಗೂ ಈ ವರ ದಕ್ಕುವುದಿಲ್ಲ. ರಾತ್ರಿ ಮಲಗಿದರೆ ಬೆಳಗ್ಗೆಯೇ ಏಳುವವರು ಕೆಲವೇ ಕೆಲವು ಮಂದಿ, ಬಹುತೇಕ ಮಂದಿಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಲೇ ಇರುತ್ತದೆ. ಮೆಲಟೋನಿನ್ ಅಥವಾ ಸ್ಲೀಪ್ ಹಾರ್ಮೋನ್​ಗಳು ನಿದ್ರೆಯನ್ನು ಉತ್ತಮಗೊಳಿಸುತ್ತದೆ. ಈ ಹಾರ್ಮೋನ್​ಗಳು ಬೆಳಕಿಗೆ ಪ್ರತಿಕ್ರಿಯಿಸುತ್ತವೆ

Sleep: ಮಗುವಿನಂತೆ ಸುಖವಾಗಿ ನಿದ್ರಿಸಲು ಸಹಾಯ ಮಾಡಲಿವೆ ಈ ಆಹಾರಗಳು
Sleep
TV9 Web
| Edited By: |

Updated on: Jul 06, 2022 | 12:58 PM

Share

ಸುಖನಿದ್ರೆಯು ದೇವರು ಕೊಟ್ಟ ವರವಿದ್ದಂತೆ ಸಾಮಾನ್ಯವಾಗಿ ಎಲ್ಲರಿಗೂ ಈ ವರ ದಕ್ಕುವುದಿಲ್ಲ. ರಾತ್ರಿ ಮಲಗಿದರೆ ಬೆಳಗ್ಗೆಯೇ ಏಳುವವರು ಕೆಲವೇ ಕೆಲವು ಮಂದಿ, ಬಹುತೇಕ ಮಂದಿಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಲೇ ಇರುತ್ತದೆ. ಮೆಲಟೋನಿನ್ ಅಥವಾ ಸ್ಲೀಪ್ ಹಾರ್ಮೋನ್​ಗಳು ನಿದ್ರೆಯನ್ನು ಉತ್ತಮಗೊಳಿಸುತ್ತದೆ. ಈ ಹಾರ್ಮೋನ್​ಗಳು ಬೆಳಕಿಗೆ ಪ್ರತಿಕ್ರಿಯಿಸುತ್ತವೆ.

ಒಂದೊಮ್ಮೆ ನೀವು ಕತ್ತಲೆಯ ಕೋಣೆಯಲ್ಲಿದ್ದರೆ ಹಾರ್ಮೋನ್​ಗಳ ಪ್ರಭಾವ ಕಡಿಮೆ ಇರುತ್ತದೆ, ಬೆಳಕಿನಲ್ಲಿದ್ದರೆ ಈ ಹಾರ್ಮೋನ್​ಗಳು ಚೆನ್ನಾಗಿ ಕಾರ್ಯನಿರ್ವಹಿಸುತ್ತವೆ. ಆರೋಗ್ಯಯುತ ಆಹಾರ ಸೇವನೆ, ವ್ಯಾಯಾಮವೂ ಕೂಡ ನಿಯಮಿತವಾಗಿ ಮಾಡಲೇಬೇಕಿದೆ.

ಉತ್ತಮ ನಿದ್ರೆಗೆ ಸಹಾಯಕವಾಗುವ ಆಹಾರಗಳಿವು ಹಾಲು: ಮಲಗುವ ಮುನ್ನ ಒಂದು ಲೋಟ ಹಾಲು ಕುಡಿದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ, ಹಸುವಿನ ಹಾಲಿನಲ್ಲಿ ಹೆಚ್ಚಿನ ಪ್ರಮಾಣದ ಮೆಲಟೋನಿನ್ ಅಂಶವಿದ್ದು, ಯಾವುದೇ ತೊಂದರೆ ಇಲ್ಲದೆ ರಾತ್ರಿ ಆರಾಮದಾಯಕವಾಗಿ ನೀವು ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಬಾಳೆಹಣ್ಣು: ಬಾಳೆಹಣ್ಣಿನಲ್ಲಿ ಕೂಡ ಮೆಲಟೋನಿನ್ ಅಂಶವು ಹೆಚ್ಚಾಗಿರಲಿದೆ. ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ಹಾಗೂ ಮೆಗ್ನೀಶಿಯಂ ಅಂಶವು ಉತ್ತಮ ನಿದ್ರೆಗೆ ಕಾರಣವಾಗುತ್ತದೆ.

ನಟ್ಸ್: ಬಾದಾಮಿ, ಪಿಸ್ತ, ಗೋಡಂಬಿ ಸೇರಿದಂತೆ ಎಲ್ಲಾ ಬಗೆಯ ನಟ್ಸ್​ಗಳು ಮೆಲಟೋನಿನ್ ಹಾಗೂ ಮೆಗ್ನೀಶಿಯಂ ಅಂಶವನ್ನು ಒಳಗೊಂಡಿರುವ ಕಾರಣ ರಾತ್ರಿ ಇವುಗಳನ್ನು ಸೇವಿಸಬೇಕು.

ಮೊಟ್ಟೆಗಳು: ಮೊಟ್ಟೆಯಲ್ಲಿ ಪ್ರೋಟಿನ್, ಐರನ್ ಹಾಗೂ ಉತ್ತಮ ಕೊಬ್ಬು ಇದ್ದು, ಸುಖನಿದ್ರೆಗೆ ಸಹಾಯ ಮಾಡುತ್ತದೆ. ಅಲ್​ಝೈಮರ್, ಪಾರ್ಕಿನ್​ಸನ್, ದೃಷ್ಟಿದೋಷಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ದೂರ ಇಡಲಿದೆ.

ಮೀನು ಸೇವನೆ: ಸಾಲ್ಮನ್, ಸಾರ್ಡಿನೆಸ್, ಟ್ರೌಟ್​ನಲ್ಲಿ ಒಮೆಗಾ ಫ್ಯಾಟಿ ಆಸಿಡ್​ಗಳಿರಲಿದ್ದು, ಮೆಲಾಟಿನ್​ ಅನ್ನು ಒಳಗೊಂಡಿರುತ್ತದೆ. ಉತ್ತಮ ನಿದ್ರೆ, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು, ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು