AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ

ಅತಿಯಾದ ಚಳಿಯನ್ನು ಅನುಭವಿಸುವುದು ಕಬ್ಬಿಣ, ವಿಟಮಿನ್ ಬಿ12, ಫೋಲೇಟ್ ಮತ್ತು ವಿಟಮಿನ್ ಸಿ ಕೊರತೆಯ ಸೂಚನೆಯಾಗಿರಬಹುದು. ಈ ಪೋಷಕಾಂಶಗಳು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಮತ್ತು ಆಮ್ಲಜನಕದ ಸಾಗಣೆಯನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಕೆಂಪು ರಕ್ತಕಣಗಳ ಉತ್ಪಾದನೆಗೆ ಇವು ಅತ್ಯಗತ್ಯ. ನೀವು ಹೆಚ್ಚು ಚಳಿಯನ್ನು ಅನುಭವಿಸುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿ.

Health Tips: ನೀವು ಅತಿಯಾದ ಚಳಿಯಿಂದ ಬಳಲುತ್ತಿದ್ದೀರಾ? ಈ ಪೋಷಕಾಂಶದ ಕೊರತೆಯೇ ಕಾರಣ
Extreme Cold
ಅಕ್ಷತಾ ವರ್ಕಾಡಿ
|

Updated on:Nov 27, 2024 | 6:32 PM

Share

ಚಳಿಗಾಲ ಪ್ರಾರಂಭವಾಗಿದೆ, ಈ ಸಮಯದಲ್ಲಿ ಚಳಿಯಿಂದ ಬಳಲುವುದು ಸಾಮಾನ್ಯ. ಆದರೆ ನಿಮ್ಮ ಸುತ್ತಲಿನ ಜನರಿಗಿಂತ ನೀವು ಹೆಚ್ಚು ನಡುಗುತ್ತಿದ್ದರೆ, ಅದು ತಾಪಮಾನದಿಂದಲ್ಲ,ನಿಮ್ಮ ದೇಹದಲ್ಲಿ ಈ ಪೋಷಕಾಂಶದ ಕೊರತೆಯಾಗಿರಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ನಿಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಜೀವಸತ್ವಗಳು ಮತ್ತು ಕೆಲವು ಪೋಷಕಾಂಶಗಳ ಕೊರತೆಯಿಂದಾಗಿ ನೀವು ಅತಿಯಾದ ಚಳಿಯನ್ನು ಅನುಭವಿಸುತ್ತೀರಿ.

ನಮ್ಮ ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳಲ್ಲಿ ಕಬ್ಬಿಣ ಮತ್ತು ಕೆಲವು ವಿಟಮಿನ್‌ಗಳಾದ ಬಿ12, ಫೋಲೇಟ್ ಮತ್ತು ವಿಟಮಿನ್ ಸಿ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಅವಶ್ಯಕ. ಕೆಂಪು ರಕ್ತ ಕಣಗಳ ಉತ್ಪಾದನೆ ಮತ್ತು ಆಮ್ಲಜನಕದ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ಈ ಪೋಷಕಾಂಶಗಳು ಒಟ್ಟಾಗಿ ಕೆಲಸ ಮಾಡುತ್ತವೆ.

ಇದನ್ನೂ ಓದಿ: ಈ ರೀತಿ ಮಾಡುವುದರಿಂದ ನೀವು ಮರೆಗುಳಿತನವನ್ನು ಮರೆಯಬಹುದು

ದಿ ಲ್ಯಾನ್ಸೆಟ್ ಹೆಮಟಾಲಜಿಯಲ್ಲಿ ಪ್ರಕಟವಾದ ಅಧ್ಯಯನವು ಕಬ್ಬಿಣದ ಕೊರತೆಯ ರಕ್ತಹೀನತೆಯಿಂದ ಬಳಲುತ್ತಿರುವ ಜನರು ಕಳಪೆ ಆಮ್ಲಜನಕದ ಸಾಗಣೆಯಿಂದಾಗಿ ಹೆಚ್ಚು ಚಳಿಯನ್ನು ಅನುಭವಿಸುತ್ತಾರೆ ಎಂದು ಕಂಡುಹಿಡಿದಿದೆ. ಆದ್ದರಿಂದ ನೀವು ಇತರರಿಗಿಂತ ಹೆಚ್ಚು ಶೀತವನ್ನು ಅನುಭವಿಸಿದರೆ, ಅದು ವಿಟಮಿನ್ ಬಿ 12, ಫೋಲೇಟ್, ಕಬ್ಬಿಣಾಂಶಗಳ ಕೊರತೆಯ ಸಂಕೇತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:32 pm, Wed, 27 November 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು