AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ನಿಯಮಿತ ಯೋಗಾಭ್ಯಾಸದಿಂದ ಬಂಜೆತನವನ್ನು ನಿಯಂತ್ರಿಸಬಹುದು: ಡಾ.ಚಂಚಲ್ ಶರ್ಮಾ

ಸ್ತ್ರೀರೋಗ ತಜ್ಞೆ ಡಾ.ಚಂಚಲ್ ಶರ್ಮಾ ಹೇಳುವಂತೆ ನಿಯಮಿತ ಯೋಗಾಭ್ಯಾಸದಿಂದ ಬಂಜೆತನ ಸಮಸ್ಯೆಯನ್ನು ನಿಯಂತ್ರಿಸಬಹುದು. ಒತ್ತಡವು ಬಂಜೆತನಕ್ಕೆ ಪ್ರಮುಖ ಕಾರಣವಾಗಿದೆ, ಆದರೆ ಯೋಗ ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ.

Women Health: ನಿಯಮಿತ ಯೋಗಾಭ್ಯಾಸದಿಂದ ಬಂಜೆತನವನ್ನು ನಿಯಂತ್ರಿಸಬಹುದು: ಡಾ.ಚಂಚಲ್ ಶರ್ಮಾ
Fertility Yoga
ಅಕ್ಷತಾ ವರ್ಕಾಡಿ
|

Updated on: Jul 06, 2024 | 5:53 PM

Share

ತಾಯಿಯಾಗುವ ಅನುಭವ ಪ್ರತಿಯೊಬ್ಬ ಹೆಣ್ಣಿನ ಜೀವನದಲ್ಲಿ ಮುಖ್ಯವಾದುದಾಗಿದೆ, ಆದರೆ ಇಂದಿನ ಬದಲಾಗುತ್ತಿರುವ ಜೀವನಶೈಲಿಯಿಂದ ಅನೇಕ ಮಹಿಳೆಯರು ಈ ಆನಂದದಿಂದ ವಂಚಿತರಾಗುತ್ತಿದ್ದಾರೆ. ತಾಯಿಯಾಗಲು, ಅವರು ಅನೇಕ ರೀತಿಯ ಚಿಕಿತ್ಸೆಗಳು ಮತ್ತು IVF ನ ಸಹಾಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಯೋಗಾಸನದ ಸಹಾಯದಿಂದ ನೀವು ಈ ಸಮಸ್ಯೆಯನ್ನು ನಿವಾರಿಸಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

ಆಶಾ ಆಯುರ್ವೇದ ಮತ್ತು ಸ್ತ್ರೀರೋಗ ತಜ್ಞೆ ಡಾ.ಚಂಚಲ್ ಶರ್ಮಾ, ನಿಯಮಿತ ಯೋಗಾಭ್ಯಾಸದಿಂದ ಬಂಜೆತನ ಸಮಸ್ಯೆಯನ್ನು ನಿಯಂತ್ರಿಸಬಹುದು. ಆಯುರ್ವೇದ ಚಿಕಿತ್ಸೆ ಮತ್ತು ಯೋಗದಿಂದ ನೈಸರ್ಗಿಕವಾಗಿ ಗರ್ಭಧರಿಸುವಲ್ಲಿ ಯಶಸ್ವಿಯಾಗಬಹುದು. ಯೋಗಾಸನವು ನಿಮ್ಮ ಫಲವತ್ತತೆಯ ಮೇಲೆ ನೇರವಾಗಿ ಪರಿಣಾಮ ಬೀರುವುದಿಲ್ಲ, ಬದಲಿಗೆ ಇದು ಎಲ್ಲಾ ಚಿಕಿತ್ಸಾ ಪ್ರಕ್ರಿಯೆಗಳೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ವಿವರಿಸಿದ್ದಾರೆ.

ನಿಯಮಿತವಾಗಿ ಯೋಗ ಮಾಡುವುದರಿಂದ ನಿಮ್ಮ ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಯೋಗಾಭ್ಯಾಸವು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ದೇಹ ಮತ್ತು ಮನಸ್ಸಿನ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ. ಒತ್ತಡವು ಬಂಜೆತನಕ್ಕೆ ಪ್ರಮುಖ ಕಾರಣವಾಗಿದೆ, ಆದರೆ ಯೋಗ ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಮಂಗಳೂರಿನ ಚಿಕನ್ ಬ್ಯಾರಿ ಬಿರಿಯಾನಿ ಆರೋಗ್ಯ ಹೆಚ್ಚಿಸುತ್ತೆ! ಇದನ್ನು ಮಾಡುವುದು ಹೇಗೆ ?

ಯಾವ ಯೋಗವನ್ನು ಮಾಡಬೇಕು?

ಬದ್ಧಕೋನಾಸನ:

ಇದನ್ನು ಚಿಟ್ಟೆ ಭಂಗಿ ಎಂದೂ ಕರೆಯುತ್ತಾರೆ. ಈ ಯೋಗಾಸನದ ನಿಯಮಿತ ಅಭ್ಯಾಸವು ನಿಮ್ಮ ತೊಡೆಗಳು ಮತ್ತು ಶ್ರೋಣಿಯ ಸ್ನಾಯುಗಳನ್ನು ವಿಸ್ತರಿಸುತ್ತದೆ, ಇದು ಸಂತಾನೋತ್ಪತ್ತಿ ಅಂಗಗಳ ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಈ ಯೋಗಾಭ್ಯಾಸವು ಮಹಿಳೆಯರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಪಶ್ಚಿಮೋತ್ತನಾಸನ:

ಈ ಯೋಗವು ನಿಮ್ಮ ಹೊಟ್ಟೆಯ ಕೊಬ್ಬನ್ನು ಸಹ ಕಡಿಮೆ ಮಾಡುತ್ತದೆ, ಆದ್ದರಿಂದ ಇದರ ನಿಯಮಿತ ಅಭ್ಯಾಸದಿಂದ ನಿಮ್ಮ ತೂಕವನ್ನು ನಿಯಂತ್ರಿಸಬಹುದು.

ಬಾಲಾಸನ (ಮಗುವಿನ ಭಂಗಿ):

ನೀವು ಈ ಯೋಗಾಸನವನ್ನು ಗರ್ಭಧರಿಸುವ ಮೊದಲು ಮತ್ತು ಗರ್ಭಾವಸ್ಥೆಯಲ್ಲಿಯೂ ಮಾಡಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ