Health Tips: ಬೊಗಸೆ ಹಿಡಿದು ನೀರು ಕುಡಿದರೆ ಆರೋಗ್ಯ ವೃದ್ಧಿ

 ನಮ್ಮ ಪೂರ್ವಜರು ಬೊಗಸೆಯಲ್ಲಿ ನೀರು ಕುಡಿಯುವುದನ್ನು ನೀವು ನೋಡಿರಬಹುದು. ಈ ಅಭ್ಯಾಸವನ್ನು ಈಗಲೂ ಕೆಲವರು ಅನುಸರಿಸುತ್ತಾರೆ. ಬೊಗಸೆಯಲ್ಲಿ ನೀರು ಕುಡಿಯುವುದು ಎಂದರೆ ನಿಮ್ಮ ಎರಡು ಕೈಗಳನ್ನು ಜೋಡಿಸಿ ಅದರಲ್ಲಿ ನೀರು ಕುಡಿಯುವ ಒಂದು ಕ್ರಮ. ಈ ರೀತಿ ನೀರು ಕುಡಿಯುವುದು ಕೇವಲ ರೂಢಿಯಲ್ಲ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನೀವು ನಂಬುತ್ತೀರಾ? ಹೌದು, ನಿಜ. ಪ್ರತಿದಿನ ಬೆಳಿಗ್ಗೆ ಬೊಗಸೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯ 100 ಪಟ್ಟು ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ. ಆದರೆ ಈ ರೀತಿ ನೀರು ಕುಡಿಯಬೇಕು ಎನ್ನಲು ಕಾರಣವೇನು? ಯಾವ ನೀರನ್ನು ಬೊಗಸೆಯಲ್ಲಿ ಕುಡಿಯಬೇಕು? ಇಲ್ಲಿದೆ ಮಾಹಿತಿ.

Health Tips: ಬೊಗಸೆ ಹಿಡಿದು ನೀರು ಕುಡಿದರೆ ಆರೋಗ್ಯ ವೃದ್ಧಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 18, 2024 | 12:31 PM

ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಬೊಗಸೆಯಲ್ಲಿ ನೀರು ಕುಡಿಯುವುದನ್ನು ನೀವು ನೋಡಿರಬಹುದು. ಈ ಅಭ್ಯಾಸವನ್ನು ಈಗಲೂ ಕೆಲವರು ಅನುಸರಿಸುತ್ತಾರೆ. ಬೊಗಸೆಯಲ್ಲಿ ನೀರು ಕುಡಿಯುವುದು ಎಂದರೆ ನಿಮ್ಮ ಎರಡು ಕೈಗಳನ್ನು ಜೋಡಿಸಿ ಅದರಲ್ಲಿ ನೀರು ಕುಡಿಯುವ ಒಂದು ಕ್ರಮ. ಈ ರೀತಿ ನೀರು ಕುಡಿಯುವುದು ಕೇವಲ ರೂಢಿಯಲ್ಲ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನೀವು ನಂಬುತ್ತೀರಾ? ಹೌದು, ನಿಜ. ಪ್ರತಿದಿನ ಬೆಳಿಗ್ಗೆ ಬೊಗಸೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯ 100 ಪಟ್ಟು ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ. ಆದರೆ ಈ ರೀತಿ ನೀರು ಕುಡಿಯಬೇಕು ಎನ್ನಲು ಕಾರಣವೇನು? ಯಾವ ನೀರನ್ನು ಬೊಗಸೆಯಲ್ಲಿ ಕುಡಿಯಬೇಕು? ಇಲ್ಲಿದೆ ಮಾಹಿತಿ.

rjsowjanya ತಮ್ಮ ಇನ್ಸ್ಟಾ ಖಾತೆಯಲ್ಲಿ ಈ ವಿಷಯವಾಗಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದು ಅವರು ಹೇಳುವ ಪ್ರಕಾರ, ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯಬೇಕು ಇದು ಒಳ್ಳೆಯದು ಎಂಬುದು ನಮಗೆಲ್ಲರಿಗೂ ಗೊತ್ತು. ಆದರೆ ಲೋಟ ಅಥವಾ ಬಾಟಲ್ ಗಳಲ್ಲಿರುವ ನೀರನ್ನು ಕುಡಿಯುವುದಕ್ಕಿಂತ, ಎಂಟು ಬೊಗಸೆ ಅಂದರೆ ನಿಮ್ಮ ಎರಡು ಕೈಗಳನ್ನು ಸೇರಿಸಿ ಎಂಟು ಬಾರಿ ನೀರನ್ನು ಕುಡಿಯುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಅದು ಯಾವ ರೀತಿ ಎಂದರೆ, ರಾತ್ರಿ ತಾಮ್ರದ ಪಾತ್ರೆಯಲ್ಲಿ ಇಟ್ಟ ನೀರನ್ನು ಬೆಳಿಗ್ಗೆ ಕುಡಿಯಬೇಕು ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದಿದ್ದಾರೆ.

ಇದನ್ನೂ ಓದಿ: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!

ಆರೋಗ್ಯ ಪ್ರಯೋಜನಗಳೇನು?

ತಲೆನೋವು, ಸ್ಥೂಲಕಾಯ, ಅಜೀರ್ಣ, ಕಣ್ಣು ನೋವು, ಸೊಂಟ ನೋವು ಹೀಗೆ ಸಾಕಷ್ಟು ಜೀವನಶೈಲಿಗೆ ಸಂಬಂಧಪಟ್ಟಂತಹ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ ಜೊತೆಗೆ ಆರೋಗ್ಯವನ್ನು ವೃದ್ಧಿಸುತ್ತದೆ. ಪ್ರತಿದಿನ ಈ ಕ್ರಮವನ್ನು ಅಳವಡಿಸಿಕೊಂಡರೆ ಹಲವಾರು ರೀತಿಯ ಸಮಸ್ಯೆಗಳು ತಾನಾಗಿಯೇ ಕಡಿಮೆಯಾಗುತ್ತದೆ. ಈಗಿನ ಒತ್ತಡದ ಜೀವನಶೈಲಿಯಿಂದ ಬೇಸತ್ತಿರುವ ನಮಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾವಿರಾರು ಮಾರ್ಗಗಳನ್ನು ಹುಡುಕುವ ಬದಲು ಆರೋಗ್ಯಕರ ಒಂದು ಮಾರ್ಗ ದಿನನಿತ್ಯ ಎದುರಿಸುವ ಹಲವಾರು ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ