AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೊಗಸೆ ಹಿಡಿದು ನೀರು ಕುಡಿದರೆ ಆರೋಗ್ಯ ವೃದ್ಧಿ

 ನಮ್ಮ ಪೂರ್ವಜರು ಬೊಗಸೆಯಲ್ಲಿ ನೀರು ಕುಡಿಯುವುದನ್ನು ನೀವು ನೋಡಿರಬಹುದು. ಈ ಅಭ್ಯಾಸವನ್ನು ಈಗಲೂ ಕೆಲವರು ಅನುಸರಿಸುತ್ತಾರೆ. ಬೊಗಸೆಯಲ್ಲಿ ನೀರು ಕುಡಿಯುವುದು ಎಂದರೆ ನಿಮ್ಮ ಎರಡು ಕೈಗಳನ್ನು ಜೋಡಿಸಿ ಅದರಲ್ಲಿ ನೀರು ಕುಡಿಯುವ ಒಂದು ಕ್ರಮ. ಈ ರೀತಿ ನೀರು ಕುಡಿಯುವುದು ಕೇವಲ ರೂಢಿಯಲ್ಲ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನೀವು ನಂಬುತ್ತೀರಾ? ಹೌದು, ನಿಜ. ಪ್ರತಿದಿನ ಬೆಳಿಗ್ಗೆ ಬೊಗಸೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯ 100 ಪಟ್ಟು ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ. ಆದರೆ ಈ ರೀತಿ ನೀರು ಕುಡಿಯಬೇಕು ಎನ್ನಲು ಕಾರಣವೇನು? ಯಾವ ನೀರನ್ನು ಬೊಗಸೆಯಲ್ಲಿ ಕುಡಿಯಬೇಕು? ಇಲ್ಲಿದೆ ಮಾಹಿತಿ.

Health Tips: ಬೊಗಸೆ ಹಿಡಿದು ನೀರು ಕುಡಿದರೆ ಆರೋಗ್ಯ ವೃದ್ಧಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 18, 2024 | 12:31 PM

Share

ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರು ಬೊಗಸೆಯಲ್ಲಿ ನೀರು ಕುಡಿಯುವುದನ್ನು ನೀವು ನೋಡಿರಬಹುದು. ಈ ಅಭ್ಯಾಸವನ್ನು ಈಗಲೂ ಕೆಲವರು ಅನುಸರಿಸುತ್ತಾರೆ. ಬೊಗಸೆಯಲ್ಲಿ ನೀರು ಕುಡಿಯುವುದು ಎಂದರೆ ನಿಮ್ಮ ಎರಡು ಕೈಗಳನ್ನು ಜೋಡಿಸಿ ಅದರಲ್ಲಿ ನೀರು ಕುಡಿಯುವ ಒಂದು ಕ್ರಮ. ಈ ರೀತಿ ನೀರು ಕುಡಿಯುವುದು ಕೇವಲ ರೂಢಿಯಲ್ಲ. ಇದರ ಹಿಂದೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂದರೆ ನೀವು ನಂಬುತ್ತೀರಾ? ಹೌದು, ನಿಜ. ಪ್ರತಿದಿನ ಬೆಳಿಗ್ಗೆ ಬೊಗಸೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ಆರೋಗ್ಯ 100 ಪಟ್ಟು ಹೆಚ್ಚಾಗುವುದರಲ್ಲಿ ಸಂದೇಹವಿಲ್ಲ. ಆದರೆ ಈ ರೀತಿ ನೀರು ಕುಡಿಯಬೇಕು ಎನ್ನಲು ಕಾರಣವೇನು? ಯಾವ ನೀರನ್ನು ಬೊಗಸೆಯಲ್ಲಿ ಕುಡಿಯಬೇಕು? ಇಲ್ಲಿದೆ ಮಾಹಿತಿ.

rjsowjanya ತಮ್ಮ ಇನ್ಸ್ಟಾ ಖಾತೆಯಲ್ಲಿ ಈ ವಿಷಯವಾಗಿ ಒಂದು ವಿಡಿಯೋವನ್ನು ಹಂಚಿಕೊಂಡಿದ್ದು ಅವರು ಹೇಳುವ ಪ್ರಕಾರ, ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯಬೇಕು ಇದು ಒಳ್ಳೆಯದು ಎಂಬುದು ನಮಗೆಲ್ಲರಿಗೂ ಗೊತ್ತು. ಆದರೆ ಲೋಟ ಅಥವಾ ಬಾಟಲ್ ಗಳಲ್ಲಿರುವ ನೀರನ್ನು ಕುಡಿಯುವುದಕ್ಕಿಂತ, ಎಂಟು ಬೊಗಸೆ ಅಂದರೆ ನಿಮ್ಮ ಎರಡು ಕೈಗಳನ್ನು ಸೇರಿಸಿ ಎಂಟು ಬಾರಿ ನೀರನ್ನು ಕುಡಿಯುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಅದು ಯಾವ ರೀತಿ ಎಂದರೆ, ರಾತ್ರಿ ತಾಮ್ರದ ಪಾತ್ರೆಯಲ್ಲಿ ಇಟ್ಟ ನೀರನ್ನು ಬೆಳಿಗ್ಗೆ ಕುಡಿಯಬೇಕು ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದಿದ್ದಾರೆ.

ಇದನ್ನೂ ಓದಿ: ಬಾಣಂತಿಯರಿಗೆ ಸಬ್ಬಸಿಗೆ ಸೊಪ್ಪು ದೇವರು ಕೊಟ್ಟ ವರದಾನ!

ಆರೋಗ್ಯ ಪ್ರಯೋಜನಗಳೇನು?

ತಲೆನೋವು, ಸ್ಥೂಲಕಾಯ, ಅಜೀರ್ಣ, ಕಣ್ಣು ನೋವು, ಸೊಂಟ ನೋವು ಹೀಗೆ ಸಾಕಷ್ಟು ಜೀವನಶೈಲಿಗೆ ಸಂಬಂಧಪಟ್ಟಂತಹ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ ಜೊತೆಗೆ ಆರೋಗ್ಯವನ್ನು ವೃದ್ಧಿಸುತ್ತದೆ. ಪ್ರತಿದಿನ ಈ ಕ್ರಮವನ್ನು ಅಳವಡಿಸಿಕೊಂಡರೆ ಹಲವಾರು ರೀತಿಯ ಸಮಸ್ಯೆಗಳು ತಾನಾಗಿಯೇ ಕಡಿಮೆಯಾಗುತ್ತದೆ. ಈಗಿನ ಒತ್ತಡದ ಜೀವನಶೈಲಿಯಿಂದ ಬೇಸತ್ತಿರುವ ನಮಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾವಿರಾರು ಮಾರ್ಗಗಳನ್ನು ಹುಡುಕುವ ಬದಲು ಆರೋಗ್ಯಕರ ಒಂದು ಮಾರ್ಗ ದಿನನಿತ್ಯ ಎದುರಿಸುವ ಹಲವಾರು ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು