AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ರಾತ್ರಿ ಮಿಕ್ಕಿರುವ ಅನ್ನವನ್ನು ಬೆಳಗ್ಗೆ ತಿನ್ನುವುದರಿಂದ ಯಾವ್ಯಾವ ಸಮಸ್ಯೆಯುಂಟಾಗಬಹುದು ಇಲ್ಲಿದೆ ಮಾಹಿತಿ

ರಾತ್ರಿಯ ಅನ್ನ ಉಳಿದಿದೆ ಯಾಕೆ ವೇಸ್ಟ್​ ಮಾಡೋದು ಅಂತಾ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ ಹಾಗಾದರೆ ಬಿಟ್ಟುಬಿಡಿ.

Food Poisoning: ರಾತ್ರಿ ಮಿಕ್ಕಿರುವ ಅನ್ನವನ್ನು ಬೆಳಗ್ಗೆ ತಿನ್ನುವುದರಿಂದ ಯಾವ್ಯಾವ ಸಮಸ್ಯೆಯುಂಟಾಗಬಹುದು ಇಲ್ಲಿದೆ ಮಾಹಿತಿ
ಅನ್ನ
Follow us
ನಯನಾ ರಾಜೀವ್
|

Updated on: Apr 29, 2023 | 9:00 AM

ರಾತ್ರಿಯ ಅನ್ನ ಉಳಿದಿದೆ ಯಾಕೆ ವೇಸ್ಟ್​ ಮಾಡೋದು ಅಂತಾ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ ಹಾಗಾದರೆ ಬಿಟ್ಟುಬಿಡಿ. ಹಾಗೆಯೇ ಇಂದು ಮಾಡಿದ ಅಡುಗೆಯನ್ನು ಎರಡು ದಿನಗಳ ಕಾಲ ಫ್ರಿಡ್ಜ್​ನಲ್ಲಿ ಇರಿಸಿ ತಿನ್ನುವುದು ಕೂಡ ಆರೋಗ್ಯಕ್ಕೆ ಅಪಾಯಕಾರಿಯೇ. ಬೇಯಿಸದ ಅಥವಾ ಹಳಸಿದ ಆಹಾರವನ್ನು ಸೇವಿಸಿದ ನಂತರವೂ ಫುಡ್​ಪಾಯ್ಸನ್(Food Poison) ಆಗಬಹುದು.

ಇದರ ಹೊರತಾಗಿ, ಬೇಯಿಸಿದ ಆಹಾರವನ್ನು ರೆಫ್ರಿಜರೇಟರ್‌ನಲ್ಲಿ ಇಡದಿರುವುದು, ಬೇಸಿಗೆಯಲ್ಲಿ 2 ಗಂಟೆಗಳಿಗಿಂತ ಹೆಚ್ಚು ಕಾಲ ಕೋಣೆಯ ಉಷ್ಣಾಂಶದಲ್ಲಿ ಆಹಾರವನ್ನು ಬಿಡುವುದು ಅಥವಾ ಉಳಿದ ಆಹಾರವನ್ನು ಸರಿಯಾಗಿ ಬಿಸಿ ಮಾಡದಿರುವುದು ಇತ್ಯಾದಿ ಹಲವು ಕಾರಣಗಳಿರಬಹುದು.

ಫುಡ್​ಪಾಯ್ಸನ್ ಲಕ್ಷಣ ಕಿಬ್ಬೊಟ್ಟೆಯ ನೋವು, ಸೆಳೆತ ಅಥವಾ ಉಬ್ಬುವುದು ವಾಕರಿಕೆ ವಾಂತಿ ಅತಿಸಾರ ಮನೆಯಲ್ಲಿ ಬೇಯಿಸಿದ ತಾಜಾ ಆಹಾರವನ್ನು ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆಹಾರವನ್ನು ಪದೇ ಪದೇ ಬಿಸಿ ಮಾಡಿ ತಿನ್ನುವುದರಿಂದಲೂ ಫುಡ್​ ಪಾಯ್ಸನ್ ಆಗಬಹುದು.

ಮತ್ತಷ್ಟು ಓದಿ: Street Food in Summer: ಬೇಸಿಗೆಯಲ್ಲಿ ಬೀದಿಬದಿ ಆಹಾರವನ್ನು ತಿನ್ನದಿರಿ

ಅನ್ನವನ್ನು ಬಿಸಿ ಮಾಡುವುದರಿಂದ ಯಾವುದೇ ಸಮಸ್ಯೆಯುಂಟಾಗುವುದಿಲ್ಲ. ಅಕ್ಕಿಯು ಬ್ಯಾಸಿಲಸ್ ಸೆರಿಯಸ್ ಎಂಬ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ, ಇದು ಅನುಕೂಲಕರ ಪರಿಸ್ಥಿತಿಗಳಲ್ಲಿ ಪಾಯ್ಸನ್ ಆಗುತ್ತದೆ.

ಅನ್ನವನ್ನು ಸರಿಯಾಗಿ ಬೇಯಿಸಿ ಮತ್ತು ತಾಜಾವಾಗಿ ಬಡಿಸಿ, ಆದರೆ ನಿಮಗೆ ಅದನ್ನು ಸಂಪೂರ್ಣವಾಗಿ ತಿನ್ನಲು ಸಾಧ್ಯವಾಗದಿದ್ದರೆ, ಅದನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿ ಮತ್ತು ಉಳಿದ ಅನ್ನವನ್ನು ಕೋಣೆಯ ಉಷ್ಣಾಂಶದಲ್ಲಿ 2 ಗಂಟೆಗಳಿಗಿಂತ ಹೆಚ್ಚು ಕಾಲ ಬಿಡಬೇಡಿ. ಉಳಿದ ಅನ್ನವನ್ನು ಒಮ್ಮೆ ಮಾತ್ರ ಬಿಸಿ ಮಾಡಿ, ಮತ್ತೆ ಮತ್ತೆ ಅಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!