AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ರಾತ್ರಿ ಮಿಕ್ಕಿರುವ ಅನ್ನವನ್ನು ಬೆಳಗ್ಗೆ ತಿನ್ನುವುದರಿಂದ ಯಾವ್ಯಾವ ಸಮಸ್ಯೆಯುಂಟಾಗಬಹುದು ಇಲ್ಲಿದೆ ಮಾಹಿತಿ

ರಾತ್ರಿಯ ಅನ್ನ ಉಳಿದಿದೆ ಯಾಕೆ ವೇಸ್ಟ್​ ಮಾಡೋದು ಅಂತಾ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ ಹಾಗಾದರೆ ಬಿಟ್ಟುಬಿಡಿ.

Food Poisoning: ರಾತ್ರಿ ಮಿಕ್ಕಿರುವ ಅನ್ನವನ್ನು ಬೆಳಗ್ಗೆ ತಿನ್ನುವುದರಿಂದ ಯಾವ್ಯಾವ ಸಮಸ್ಯೆಯುಂಟಾಗಬಹುದು ಇಲ್ಲಿದೆ ಮಾಹಿತಿ
ಅನ್ನ
ನಯನಾ ರಾಜೀವ್
|

Updated on: Apr 29, 2023 | 9:00 AM

Share

ರಾತ್ರಿಯ ಅನ್ನ ಉಳಿದಿದೆ ಯಾಕೆ ವೇಸ್ಟ್​ ಮಾಡೋದು ಅಂತಾ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ ಹಾಗಾದರೆ ಬಿಟ್ಟುಬಿಡಿ. ಹಾಗೆಯೇ ಇಂದು ಮಾಡಿದ ಅಡುಗೆಯನ್ನು ಎರಡು ದಿನಗಳ ಕಾಲ ಫ್ರಿಡ್ಜ್​ನಲ್ಲಿ ಇರಿಸಿ ತಿನ್ನುವುದು ಕೂಡ ಆರೋಗ್ಯಕ್ಕೆ ಅಪಾಯಕಾರಿಯೇ. ಬೇಯಿಸದ ಅಥವಾ ಹಳಸಿದ ಆಹಾರವನ್ನು ಸೇವಿಸಿದ ನಂತರವೂ ಫುಡ್​ಪಾಯ್ಸನ್(Food Poison) ಆಗಬಹುದು.

ಇದರ ಹೊರತಾಗಿ, ಬೇಯಿಸಿದ ಆಹಾರವನ್ನು ರೆಫ್ರಿಜರೇಟರ್‌ನಲ್ಲಿ ಇಡದಿರುವುದು, ಬೇಸಿಗೆಯಲ್ಲಿ 2 ಗಂಟೆಗಳಿಗಿಂತ ಹೆಚ್ಚು ಕಾಲ ಕೋಣೆಯ ಉಷ್ಣಾಂಶದಲ್ಲಿ ಆಹಾರವನ್ನು ಬಿಡುವುದು ಅಥವಾ ಉಳಿದ ಆಹಾರವನ್ನು ಸರಿಯಾಗಿ ಬಿಸಿ ಮಾಡದಿರುವುದು ಇತ್ಯಾದಿ ಹಲವು ಕಾರಣಗಳಿರಬಹುದು.

ಫುಡ್​ಪಾಯ್ಸನ್ ಲಕ್ಷಣ ಕಿಬ್ಬೊಟ್ಟೆಯ ನೋವು, ಸೆಳೆತ ಅಥವಾ ಉಬ್ಬುವುದು ವಾಕರಿಕೆ ವಾಂತಿ ಅತಿಸಾರ ಮನೆಯಲ್ಲಿ ಬೇಯಿಸಿದ ತಾಜಾ ಆಹಾರವನ್ನು ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆಹಾರವನ್ನು ಪದೇ ಪದೇ ಬಿಸಿ ಮಾಡಿ ತಿನ್ನುವುದರಿಂದಲೂ ಫುಡ್​ ಪಾಯ್ಸನ್ ಆಗಬಹುದು.

ಮತ್ತಷ್ಟು ಓದಿ: Street Food in Summer: ಬೇಸಿಗೆಯಲ್ಲಿ ಬೀದಿಬದಿ ಆಹಾರವನ್ನು ತಿನ್ನದಿರಿ

ಅನ್ನವನ್ನು ಬಿಸಿ ಮಾಡುವುದರಿಂದ ಯಾವುದೇ ಸಮಸ್ಯೆಯುಂಟಾಗುವುದಿಲ್ಲ. ಅಕ್ಕಿಯು ಬ್ಯಾಸಿಲಸ್ ಸೆರಿಯಸ್ ಎಂಬ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ, ಇದು ಅನುಕೂಲಕರ ಪರಿಸ್ಥಿತಿಗಳಲ್ಲಿ ಪಾಯ್ಸನ್ ಆಗುತ್ತದೆ.

ಅನ್ನವನ್ನು ಸರಿಯಾಗಿ ಬೇಯಿಸಿ ಮತ್ತು ತಾಜಾವಾಗಿ ಬಡಿಸಿ, ಆದರೆ ನಿಮಗೆ ಅದನ್ನು ಸಂಪೂರ್ಣವಾಗಿ ತಿನ್ನಲು ಸಾಧ್ಯವಾಗದಿದ್ದರೆ, ಅದನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿ ಮತ್ತು ಉಳಿದ ಅನ್ನವನ್ನು ಕೋಣೆಯ ಉಷ್ಣಾಂಶದಲ್ಲಿ 2 ಗಂಟೆಗಳಿಗಿಂತ ಹೆಚ್ಚು ಕಾಲ ಬಿಡಬೇಡಿ. ಉಳಿದ ಅನ್ನವನ್ನು ಒಮ್ಮೆ ಮಾತ್ರ ಬಿಸಿ ಮಾಡಿ, ಮತ್ತೆ ಮತ್ತೆ ಅಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ