AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕಾಡು ಬದನೆಕಾಯಿ ಪ್ರಯೋಜನ ಕೇಳಿದ ಮೇಲೆ ಇದನ್ನು ತಿಂದೆ ತಿನ್ನುತ್ತೀರಿ!

ಈ ಬದನೆ ಸಿಕ್ಕಲ್ಲಿ ತಂದು ವಿವಿಧ ಬಗೆಯ ಅಡುಗೆ ಮಾಡಿ ಇದರ ರುಚಿ ನೋಡಬಹುದು. ಇದರಲ್ಲಿ ಪಲ್ಯ, ಸಾಂಬಾರ್, ಸಾಸಿಮೆ, ಚಟ್ನಿ ಮತ್ತು ಉಪ್ಪಿನಕಾಯಿಯನ್ನು ಮಾಡುತ್ತಾರೆ. ಜೊತೆಗೆ ಅನ್ನ, ಚಪಾತಿ, ನೀರುದೋಸೆ, ಅಕ್ಕಿರೊಟ್ಟಿಯೊಂದಿಗೆ ಕಾಡು ಬದನೆಯನ್ನು ಸವಿಯಬಹುದಾಗಿದೆ. ಇವು ನಿಮಗೆ ಒಳ್ಳೆಯ ರುಚಿ ನೀಡುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

Health Tips: ಕಾಡು ಬದನೆಕಾಯಿ ಪ್ರಯೋಜನ ಕೇಳಿದ ಮೇಲೆ ಇದನ್ನು ತಿಂದೆ ತಿನ್ನುತ್ತೀರಿ!
ಗುಳ್ಳ ಬದನೆಕಾಯಿ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: May 30, 2024 | 7:29 PM

Share

ಕಾಡುಬದನೆ ಅಥವಾ ಗುಳ್ಳ ಬದನೆಕಾಯಿ ಎಂಬ ಹೆಸರನ್ನು ಕೇಳಿರಬಹುದು. ಹಿಂದಿನವರು ಇದರಿಂದ ರುಚಿರುಚಿಯಾದ ಖಾದ್ಯಗಳನ್ನು ತಯಾರಿಸಿ ಸವಿಯುತ್ತಿದ್ದರು. ಆದರೆ ಇಂದಿನವರಿಗೆ ಈ ಬಗ್ಗೆ ಅಷ್ಟಾಗಿ ತಿಳಿದಿಲ್ಲ. ಇದರಲ್ಲಿ ಹೇರಳವಾದ ಖನಿಜಾಂಶಗಳಿವೆ. ಸಂಸ್ಕ್ರತದಲ್ಲಿ ಇದನ್ನು ಬೃಹತಿ ಎಂದು ಕರೆಯಲಾಗುತ್ತದೆ. ಈ ಗಿಡದ ಬೇರು ಮತ್ತು ಕಾಯಿ ತುಂಬಾ ಕಾಯಿಲೆಗಳನ್ನು ಗುಣಪಡಿಸುವ ದಿವ್ಯಔಷಧವಾಗಿದೆ.

ಈ ಬದನೆಯನ್ನು ಮನೆಗಳಲ್ಲಿ ಬೆಳೆಸುವ ಅವಶ್ಯಕೆತೆ ಇಲ್ಲ. ಕಾಗೆ ಇನ್ನಿತರ ಪಕ್ಷಿಗಳು ತಿಂದು ಬಿಸಾಕಿದಾಗ ಬೀಜ ಅಲ್ಲಿಯೇ ಹುಟ್ಟಿಕೊಂಡು ಚೆನ್ನಾಗಿ ಬೆಳೆಯುತ್ತದೆ. ಇದಕ್ಕೆ ಹೆಚ್ಚಿನ ನೀರಿನ ಅವಶ್ಯಕತೆ ಇಲ್ಲವಾದದ್ದರಿಂದ ಇದು ದಾರಿ ಬದಿಗಳಲ್ಲಿ ಸೊಂಪಾಗಿ ಬೆಳೆಯುತ್ತದೆ. ಹಾಗಾಗಿ ಈ ಬದನೆ ನಿಮಗೆ ಅಲ್ಲಲ್ಲಿ ಕಾಣಸಿಗುತ್ತದೆ. ಆದರೆ ಇದನ್ನು ಹೇಗೆ ಉಪಯೋಗಿಸುತ್ತಾರೆ ಎಂಬುದು ಕೆಲವರಿಗೆ ಮಾತ್ರ ತಿಳಿದಿರದ ಕಾರಣ ಹೆಚ್ಚಿನ ಬಳಕೆ ಇಲ್ಲ. ನಿಮಗೂ ಈ ಬದನೆ ಸಿಕ್ಕಲ್ಲಿ ತಂದು ವಿವಿಧ ಬಗೆಯ ಅಡುಗೆ ಮಾಡಿ ಇದರ ರುಚಿ ನೋಡಬಹುದು. ಇದರಲ್ಲಿ ಪಲ್ಯ, ಸಾಂಬಾರ್, ಸಾಸಿಮೆ, ಚಟ್ನಿ ಮತ್ತು ಉಪ್ಪಿನಕಾಯಿಯನ್ನು ಮಾಡುತ್ತಾರೆ. ಜೊತೆಗೆ ಅನ್ನ, ಚಪಾತಿ, ನೀರುದೋಸೆ, ಅಕ್ಕಿರೊಟ್ಟಿಯೊಂದಿಗೆ ಕಾಡು ಬದನೆಯನ್ನು ಸವಿಯಬಹುದಾಗಿದೆ. ಇವು ನಿಮಗೆ ಒಳ್ಳೆಯ ರುಚಿ ನೀಡುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ಕಾಡುಬದನೆಯ ಪ್ರಯೋಜನಗಳೇನು?

ಈ ಗಿಡದ ಬೇರಿನಿಂದ ಕಷಾಯ ಮಾಡಿಕೊಂಡು ಕುಡಿಯುವುದರಿಂದ ಮೂತ್ರದಲ್ಲಿನ ಕಲ್ಲಿಗೆ, ಉರಿ ಮೂತ್ರಕ್ಕೆ, ಮೂತ್ರದ ಸೋಂಕಿಗೆ ಒಳ್ಳೆಯ ಔಷಧವಾಗಿದೆ. ಇನ್ನು ಕಾಡು ಬದನೆ ಉತ್ತಮ ತರಕಾರಿಯಾಗಿದ್ದು ಪೋಷಕಾಂಶಗಳು, ಖನಿಜಗಳು ಮತ್ತು ಕಬ್ಬಿಣದ ಅಂಶಗಳಿಂದ ಸಮೃದ್ಧವಾಗಿದೆ. ಇದು ದೇಹಕ್ಕೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು