AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್​ನಲ್ಲಿ ಸಂಗ್ರಹಿಸಿಟ್ಟ ಆಹಾರ ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರ ಸಲಹೆಗಳು ಇಲ್ಲಿವೆ

Health Tips: 24 ಗಂಟೆಗಳಿಗಿಂತ ಹಳೆಯದಾದ ಆಹಾರವನ್ನು ಸೇವಿಸುವುದರಿಂದ ಜೀರ್ಣಕಾರಿ ತೊಂದರೆಗಳು ಉಂಟಾಗುತ್ತವೆ ಎಂದು ತಜ್ಞರು ಹೇಳಿದ್ದಾರೆ.

ಫ್ರಿಡ್ಜ್​ನಲ್ಲಿ ಸಂಗ್ರಹಿಸಿಟ್ಟ ಆಹಾರ ಆರೋಗ್ಯಕ್ಕೆ ಒಳ್ಳೆಯದೇ? ತಜ್ಞರ ಸಲಹೆಗಳು ಇಲ್ಲಿವೆ
ಸಂಗ್ರಹ ಚಿತ್ರ
TV9 Web
| Edited By: |

Updated on: Oct 07, 2021 | 7:09 AM

Share

ಸಾಮಾನ್ಯವಾಗಿ ಮಿಕ್ಕಿದ ಆಹಾರವನ್ನೆಲ್ಲಾ ಫ್ರಿಡ್ಜ್​ನಲ್ಲಿ ಇಡುವ ಅಭ್ಯಾಸ ಇದ್ದೇ ಇರುತ್ತದೆ. ಹಾಗಿರುವಾಗ ಆಹಾರವನ್ನು ಫ್ರಿಡ್ಜ್​ನಲ್ಲಿ ಎಷ್ಟು ಸಮಯ ಇಡಬಹುದು? ಇದು ಆರೋಗ್ಯಕರವೇ? ಎಂಬ ಪ್ರಶ್ನೆ ಎದುರಾಗುತ್ತದೆ. ಈ ಕುರಿತಂತೆ ಫಿಟ್ನೆಸ್ ತಜ್ಞೆ ಡಾ. ವರಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವರು ಅಹಾರವನ್ನು ಯಾವ ರೀತಿ ಬಳಸಿದರೆ ಒಳ್ಳೆಯದು ಎಂಬುದರ ಕುರಿತಾಗಿ ಒಂದಿಷ್ಟು ಟಿಪ್ಸ್​ಗಳನ್ನು ತಿಳಿಸಿದ್ದಾರೆ.

24 ಗಂಟೆಗಳಿಗಿಂತ ಹಳೆಯದಾದ ಆಹಾರವನ್ನು ಸೇವಿಸುವುದರಿಂದ ಜೀರ್ಣಕಾರಿ ತೊಂದರೆಗಳು ಉಂಟಾಗುತ್ತವೆ ಎಂದು ತಜ್ಞರು ಹೇಳಿದ್ದಾರೆ. ಫ್ರಿಡ್ಜ್​ನಲ್ಲಿ ಆಹಾರವನ್ನು ಸಂಗ್ರಹಿಸಿಟ್ಟ ನಂತರ ಆಹಾರವನ್ನು ಬೇಯಿಸುತ್ತೇವೆ. ಫ್ರಿಡ್ಜ್​ನಲ್ಲಿ ಆಹಾರವು ತೇವಾಂಶವನ್ನು ಹೊಂದಿರುತ್ತದೆ. ಇದು ಬ್ಯಾಕ್ಟೀರಿಯಾ ಮತ್ತು ಇತರ ರೋಗಾಣುಗಳಿಗೆ ಸಂತಾನೋತ್ಪತ್ತಿ ಮಾಡುತ್ತವೆ. ವಿಭಿನ್ನ ಆಹಾರವು ಬೇರೆ ಬೇರೆ ತೆರೆನಾದ ಶೇಖರಣಾ ಮಾರ್ಗ ಸೂಚಿಗಳನ್ನು ಹೊಂದಿವೆ ಎಂದು ಫಿಟ್ನೆಸ್ ತಜ್ಞೆ ವರದಲಕ್ಷ್ಮೀ ತಮ್ಮ ಇನ್​ಸ್ಟಾಗ್ರಾಂ ಪುಟದಲ್ಲಿ ಬರೆದುಕೊಂಡಿದ್ದಾರೆ.

ಫ್ರಿಡ್ಜ್​ನಲ್ಲಿ ಇಟ್ಟ ಆಹಾರವನ್ನು ನಾವು ತಕ್ಷಣ ಬೇಯಿಸಿದಾಕ್ಷಣ ಅದರಲ್ಲಿರುವ ಪೋಷಕಾಂಶಗಳು ನಾಶವಾಗುತ್ತವೆ. ಕೆಲವರಿಗೆ ಫ್ರಿಡ್ಜ್​ ಅನಯಕೂಲವಾಗಿದ್ದರೂ ಸಹ ಹೆಚ್ಚಿನವರಿಗೆ ಇದು ಅನಾನುಕೂಲ. ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ ಎಂದು ಅವರು ವಿವರಿಸಿದ್ದಾರೆ.

ನೆನಪಿಡುವ ಅಂಶಗಳು *ಆಹಾರವನ್ನು ಒಂದಕ್ಕಿಂತ ಹೆಚ್ಚು ಬಾರಿ ಬಿಸಿ ಮಾಡಬೇಡಿ *ಪದೇ ಪದೇ ಬಿಸಿಯಾಗುವವರೆಗೆ ಆಹಾರವನ್ನು ಕಾಯಿಸುತ್ತಲೇ ಇರುವುದು ಆರೋಗ್ಯಕ್ಕೆ ಒಳ್ಳೆಯದಲ್ಲ *ಮಾಂಸ, ಡೈರಿ ಉತ್ಪನ್ನಗಳನ್ನು ಫ್ರಿಡ್ಜ್​ನಲ್ಲಿ ಸಂಗ್ರಹಿಸಿ ಬಳಸುವ ಮೊದಲು ಮಾರ್ಗಸೂಚಿಗಳನ್ನು ಅನುಸರಿಸಿ *ತಣ್ಣಗಾದ ಆಹಾರವನ್ನು ಎರಡು ಮೂರು ದಿನಗಳವರೆಗೆ ಬಳಸಬೇಡಿ

ಇದನ್ನೂ ಓದಿ:

Health Tips: ಡ್ರೈ ಫ್ರೂಟ್ಸ್ ಸೇವಿಸುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಹೃದಯ ಆರೋಗ್ಯ ಸುಧಾರಣೆಗೆ ಈ ಹಣ್ಣುಗಳ ಸೇವನೆ ಪ್ರಯೋಜನಕಾರಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ