Fruits Juice: ಹಣ್ಣಿನ ಜೂಸ್ ಕುಡಿಯುವವರು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ, ಬದಲಿಗೆ ಈ ವಿಧಾನಗಳನ್ನು ಅನುಸರಿಸಿ

ಜೂಸ್ ತಯಾರಿಸುವಾಗ ಕೆಲವು ಸಂಗತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಇದನ್ನು ಮಾಡದಿದ್ದರೆ ಅದರ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುವುದಿಲ್ಲ. ಇದರಿಂದ ಅದರ ರುಚಿಯೂ ಕೂಡ ಹಾಳಾಗುತ್ತದೆ.

Fruits Juice: ಹಣ್ಣಿನ ಜೂಸ್ ಕುಡಿಯುವವರು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ, ಬದಲಿಗೆ ಈ ವಿಧಾನಗಳನ್ನು ಅನುಸರಿಸಿ
ಹಣ್ಣಿನ ಜೂಸ್
Follow us
| Updated By: ಆಯೇಷಾ ಬಾನು

Updated on: Jul 04, 2022 | 7:15 AM

ಮನೆಯಲ್ಲಿ ತಯಾರಿಸಲಾಗುವ ಹಣ್ಣಿನ ಜೂಸ್(Fruits Juice), ಆಚೆ ಅಂಗಡಿಗಳಲ್ಲಿ ಸಿಗುವ ಜೂಸ್ಗಿಂತ ಹೆಚ್ಚು ಪ್ರಯೋಜನಕಾರಿ. ಆದರೆ ಜೂಸನ್ನು ಮಾಡುವ ಸರಿಯಾದ ಮಾರ್ಗ ತಿಳಿಯಬೇಕು. ಹೆಚ್ಚಿನವರು ಮನೆಯಲ್ಲಿ ಜ್ಯೂಸ್ ತಯಾರಿಸಲು ಜೂಸರ್ ಮಿಕ್ಸರ್ ಬಳಸುತ್ತಾರೆ. ಆದರೆ ಜೂಸ್ ತಯಾರಿಸುವಾಗ ಕೆಲವು ಸಂಗತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ನೀವು ಇದನ್ನು ಮಾಡದಿದ್ದರೆ ಅದರ ಸಂಪೂರ್ಣ ಪ್ರಯೋಜನವನ್ನು ನೀವು ಪಡೆಯುವುದಿಲ್ಲ. ಇದರಿಂದ ಅದರ ರುಚಿಯೂ ಕೂಡ ಹಾಳಾಗುತ್ತದೆ. ಹಾಗಾಗಿ ಸರಿಯಾದ ಮಾರ್ಗದಲ್ಲಿ ಜೂಸ್ ತಯಾರಿಸಿ ಅದರ ಆರೋಗ್ಯದ(Health) ಪ್ರಯೋಜನಗಳನ್ನು ಪಡೆಯಿರಿ.

ಹಣ್ಣಿನ ಜೂಸ್ ಮಾಡುವಾಗ ಅನುಸರಿಸಬೇಕಾದ ವಿಧಾನಗಳು 1.ತರಕಾರಿಯನ್ನು ಫ್ರಿಡ್ಜ್ನಲ್ಲಿ ಇಡಬಹುದು ಆದ್ರೆ, ಜೂಸನ್ನು ಫ್ರಿಡ್ಜ್ನಲ್ಲಿಟ್ಟು ಕುಡಿಯಬಾರದು. ಇದು ಜೂಸಿನ ಪೌಷ್ಟಿಕಾಂಶದ ಮೌಲ್ಯವನ್ನು ಕಡಿಮೆ ಮಾಡುತ್ತದೆ 2. ಜೂಸ್ ತಯಾರಿಸಿ ಹೆಚ್ಚು ಸಮಯ ಕಾಯಿಸದೆ ಫ್ರೆಶ್ ಜೂಸನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು 3. ಕಾಯಿಲೆಗಾಗಿಯೇ ಜೂಸ್ ಕುಡಿಯುವವರು ಖಾಲಿ ಹೊಟ್ಟೆಯಲ್ಲಿ ಬೆಳಗಿನ ಜಾವ ಜೂಸ್ ತೆಗೆದುಕೊಳ್ಳಬೇಕು 4. ಜೂಸ್ ಕುಡಿದ ಅರ್ಧ ಗಂಟೆಯ ನಂತರ ಏನನ್ನಾದರೂ ತಿನ್ನಬಹುದು 5. ಒಂದು ಸಮಯಕ್ಕೆ ಒಂದು ಗ್ಲಾಸ್ ಕುಡಿಯುವುದು ಸೂಕ್ತ 6. ಕಾಯಿಲೆಗಾಗಿ ಜೂಸ್ ಕುಡಿಯುವವರು ಕನಿಷ್ಠ ಎರಡು ದಿವಸಕ್ಕೆ ಒಮ್ಮೆಯಾದರೂ ಕುಡಿಯಬೇಕು. ಅಥವಾ ಪ್ರತಿ ದಿನ ಜೂಸ್ ಕುಡಿದರೂ ಯಾವುದೇ ತೊಂದರೆ ಇಲ್ಲ 7. ತರಕಾರಿ ಜೂಸ್ ಮಾಡುವ ಮುನ್ನ ಆ ತರಕಾರಿಯನ್ನು ಉಪ್ಪು ನೀರಿನಲ್ಲಿ ತೊಳೆಯುವುದು ಸೂಕ್ತ 8. ಜೂಸ್ಗೆ ಸಕ್ಕರೆಯನ್ನು ಬಳಸಬಾರದು ಜೇನುತುಪ್ಪ ಯೋಗ್ಯ 9. ಡಯಟ್ ಮಾಡುವವರು ಎರಡರಿಂದ ಮೂರು ತರಕಾರಿಗಳನ್ನು ಕೂಡಿಸಿ ಜೂಸ್ ಕುಡಿಯಬಹುದು 10. ಹಣ್ಣಿನಲ್ಲಿ ಬೀಜಗಳಿದ್ದರೆ ಅವುಗಳನ್ನು ತೆಗೆಯಿರಿ. ಬೀಜಗಳಿಂದ ಜೂಸಿನ ರುಚಿ ಹಾಳಾಗುತ್ತದೆ ಮತ್ತು ಅದರಿಂದ ನಿಮಗೆ ಯಾವುದೇ ಪ್ರಯೋಜನ ಕೂಡ ಆಗುವುದಿಲ್ಲ 11. ಕಹಿ ರುಚಿಯನ್ನು ಹೊಂದಿರುವ ಎಲ್ಲಾ ತರಕಾರಿಗಳನ್ನು ಮಿಶ್ರಣ ಮಾಡಬೇಡಿ. ಇದು ಜೂಸಿನ ರುಚಿಯನ್ನು ಹಾಳು ಮಾಡುತ್ತದೆ ಮತ್ತು ನೀವು ಅದನ್ನು ಕುಡಿಯಲು ಸಾಧ್ಯವಾಗುವುದಿಲ್ಲ

ಇದನ್ನೂ ಓದಿ: ಮುಂದಿನ 30 ರಿಂದ 40 ವರ್ಷ ಬಿಜೆಪಿ ಯುಗವಾಗಿರುತ್ತದೆ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಮಿತ್ ಶಾ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ