AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಕಾಲ್ಬೆರಳುಗಳ ನಡುವೆ ಉಂಟಾಗುವ ಸೋಂಕು ನಿವಾರಣೆಗೆ ಸಲಹೆ ಇಲ್ಲಿದೆ

ಮಳೆಗಾಲ ಪ್ರಾರಂಭವಾಯಿತೆಂದರೆ ಸಾಕು, ಬಹುತೇಕರಲ್ಲಿ ಕಾಲ್ಬೆರಳುಗಳ ನಡುವೆ ತುರಿಕೆ ನೋವು ಕಾಣಿಸಿಕೊಳ್ಳುತ್ತದೆ.

ಮಳೆಗಾಲದಲ್ಲಿ ಕಾಲ್ಬೆರಳುಗಳ ನಡುವೆ ಉಂಟಾಗುವ ಸೋಂಕು ನಿವಾರಣೆಗೆ ಸಲಹೆ ಇಲ್ಲಿದೆ
Fungal infectionsImage Credit source: MedlinePlus
ಅಕ್ಷತಾ ವರ್ಕಾಡಿ
|

Updated on: Jul 18, 2023 | 6:39 PM

Share

ಮಳೆಗಾಲ ಪ್ರಾರಂಭವಾಯಿತೆಂದರೆ ಸಾಕು, ಬಹುತೇಕರಲ್ಲಿ ಕಾಲ್ಬೆರಳುಗಳ ನಡುವೆ ತುರಿಕೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಶಿಲೀಂಧ್ರಗಳ ಸೋಂಕುಗಳು ಎಂದು ಕರೆಯುತ್ತಾರೆ. ಇದನ್ನು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ಸಮಸ್ಯೆ ಹೆಚ್ಚಾಗುತ್ತಾ ಹೋಗಬಹುದು. ತುರಿಕೆ, ದದ್ದು, ಕಜ್ಜಿ, ಕೆಂಪು ಮತ್ತು ತುರಿಕೆ ದದ್ದುಗಳು ಉಂಗುರದ ಆಕಾರದಲ್ಲಿ ಕಂಡುಬರುತ್ತದೆ. ಇದು ಕೇವಲ ಕಾಲ್ಬೆರಳುಗಳಲ್ಲಿ ಮಾತ್ರವಲ್ಲ, ದೇಹದ ಇತರ ಭಾಗಗಳಲ್ಲಿಯೂ ಕಂಡುಬರುತ್ತದೆ.

ಇಂತಹ ಸೋಂಕುಗಳನ್ನು ಸಾಮಾನ್ಯವಾಗಿ ಡರ್ಮಟೊಫೈಟೋಸಿಸ್ ಎಂದು ಕರೆಯಲಾಗುತ್ತದೆ. ಕೆರಾಟಿನ್ ಬೆಳೆಯಲು ಅಗತ್ಯವಿರುವ ಶಿಲೀಂಧ್ರಗಳ ಗುಂಪಾಗಿರುವ ಡರ್ಮಟೊಫೈಟ್‌ಗಳು ವ್ಯಕ್ತಿಯ ಕೂದಲು, ಚರ್ಮ ಅಥವಾ ಉಗುರುಗಳ ಮೇಲೆ ಪರಿಣಾಮ ಬೀರಿದಾಗ ಇದು ಸಂಭವಿಸುತ್ತದೆ. ಇದು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯೂ ಹೆಚ್ಚಿದೆ. ವ್ಯಕ್ತಿಯಿಂದ ವ್ಯಕ್ತಿಗೆ ಸಂಪರ್ಕ, ಒಂದೇ ಟವೆಲ್​​ ಬಳಕೆ, ಬಾಚಣಿಗೆ, ಸಾರ್ವಜನಿಕ ಪೂಲ್‌ಗಳಲ್ಲಿ ಸ್ನಾನದಿಂದಾಗಿ ಹರಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಶಿಲೀಂಧ್ರಗಳ ಸೋಂಕಿಗೆ ಕಾರಣಗಳು:

ಮಳೆಗಾಲದಲ್ಲಿ ನೀರಿನಾಂಶಗಳು ಹೆಚ್ಚಾಗಿರುವುದರಿಂದ ತೇವಾಂಶವು ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳು ಅಭಿವೃದ್ಧಿ ಹೊಂದಲು ಸಂತಾನೋತ್ಪತ್ತಿಯ ನೆಲವನ್ನು ಸೃಷ್ಟಿಸುತ್ತದೆ . ಕಳಪೆ ನೈರ್ಮಲ್ಯ ಮತ್ತು ಕಿಕ್ಕಿರಿದ ಪ್ರದೇಶಗಳು ಮತ್ತಷ್ಟು ಹರಡುವಿಕೆಗೆ ಕಾರಣವಾಗಬಹುದು. ಮಳೆಗಾಲದಲ್ಲಿ ಈ ಶಿಲೀಂಧ್ರ ಸೋಂಕುಗಳು ಹೆಚ್ಚು ಪ್ರಚಲಿತದಲ್ಲಿದ್ದರೂ, ಕಳಪೆ ಶುಚಿತ್ವ, ಆರ್ದ್ರ ವಾತಾವರಣ ಮತ್ತು ಇಕ್ಕಟ್ಟಾದ ವಾಸಸ್ಥಳಗಳು ಶಿಲೀಂಧ್ರಗಳ ಸೋಂಕಿನ ಕೆಲವು ಕಾರಣಗಳಾಗಿವೆ. ಆದ್ದರಿಂದ ಪ್ರತೀ ಭಾರೀ ನೀವು ಹೊರಗಡೆ ಹೋಗಿ ಬಂದ ಮೇಲೆ ಬಿಸಿ ನೀರಿನಿಂದ ಕೈ ಕಾಲುಗಳನ್ನು ತೊಳೆಯಿರಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!