AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garlic Peels: ಬೆಳ್ಳುಳ್ಳಿಯಿಂದ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಈ ರೋಗಗಳನ್ನು ನಿವಾರಿಸುವ ಶಕ್ತಿ ಇದೆ ಗೊತ್ತೇ?

ಬೆಳ್ಳುಳ್ಳಿ, ಈರುಳ್ಳಿ ಇಲ್ಲದಿದ್ದರೆ ಅದು ಮನೆಯೇ ಅಲ್ಲ, ಪ್ರತಿಯೊಂದು ಅಡುಗೆಯಲ್ಲೂ ಅದರ ಸ್ವಾದವನ್ನು ಮತ್ತಷ್ಟು ಹೆಚ್ಚಿಸಲು, ಇವುಗಳನ್ನು ಬಳಸುತ್ತೇವೆ.

Garlic Peels: ಬೆಳ್ಳುಳ್ಳಿಯಿಂದ ಮಾತ್ರವಲ್ಲ ಅದರ ಸಿಪ್ಪೆಯಿಂದಲೂ ಈ ರೋಗಗಳನ್ನು ನಿವಾರಿಸುವ ಶಕ್ತಿ ಇದೆ ಗೊತ್ತೇ?
Garlic Peels
Follow us
TV9 Web
| Updated By: ನಯನಾ ರಾಜೀವ್

Updated on: Nov 07, 2022 | 9:59 AM

ಬೆಳ್ಳುಳ್ಳಿ, ಈರುಳ್ಳಿ ಇಲ್ಲದಿದ್ದರೆ ಅದು ಮನೆಯೇ ಅಲ್ಲ, ಪ್ರತಿಯೊಂದು ಅಡುಗೆಯಲ್ಲೂ ಅದರ ಸ್ವಾದವನ್ನು ಮತ್ತಷ್ಟು ಹೆಚ್ಚಿಸಲು, ಇವುಗಳನ್ನು ಬಳಸುತ್ತೇವೆ. ಹಾಗೆಯೇ ಕೇವಲ ಬೆಳ್ಳುಳ್ಳಿಯಲ್ಲಿ ಮಾತ್ರವಲ್ಲ ಅದರ ಸಿಪ್ಪೆಯಲ್ಲೂ ಕೂಡ ರೋಗ ನಿರೋಧಕ ಶಕ್ತಿ ಇದೆ ಎಂಬುದು ನಿಮಗೆ ತಿಳಿದಿರಲಿಕ್ಕಿಲ್ಲ.

ನೀವು ಯಾವಾಗಲೂ ಬೆಳ್ಳುಳ್ಳಿ ಸಿಪ್ಪೆಗಳನ್ನು ಕಸದ ಜತೆ ಸೇರಿಸಿರಬಹುದು ಏಕೆಂದರೆ ಅದರ ಬಳಕೆ ಬಗ್ಗೆ ನಿಮಗೆ ಇನ್ನೂ ತಿಳಿದಂತಿಲ್ಲ. ಇದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದ್ದರೆ, ನೀವು ಬೆಳ್ಳುಳ್ಳಿಯ ಸಿಪ್ಪೆಗಳನ್ನು ಎಂದೂ ಬಿಸಾಡುವುದಿಲ್ಲ. ಏಕೆಂದರೆ ಇದು ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ.

ಬೆಳ್ಳುಳ್ಳಿ ಸಿಪ್ಪೆಯಿಂದಾಗುವ ಪ್ರಯೋಜನಗಳೇನು ಎನ್ನುವುದರ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ಆಂಟಿವೈರಲ್, ಆ್ಯಂಟಿ ಫಂಗಲ್ ಮತ್ತು ಆ್ಯಂಟಿ ಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿದ್ದು ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ತರಕಾರಿಗಳು ಮತ್ತು ಸೂಪ್‌ಗಳಲ್ಲಿ ಬೆರೆಸಿ ಬಳಸಬಹುದು. ಅವುಗಳನ್ನು ಬೇಯಿಸಲಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಇದರಿಂದಾಗಿ ಆಹಾರದ ಪೌಷ್ಟಿಕಾಂಶದ ಮೌಲ್ಯವು ಇನ್ನಷ್ಟು ಹೆಚ್ಚಾಗುತ್ತದೆ.

ಅಸ್ತಮಾ ಸಮಸ್ಯೆಯನ್ನು ನಿವಾರಿಸುತ್ತದೆ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ, ನೀವು ಮೊದಲು ಸಿಪ್ಪೆಯನ್ನು ಚೆನ್ನಾಗಿ ಪುಡಿಮಾಡಿ ನಂತರ ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಬೆಳಿಗ್ಗೆ ಮತ್ತು ಸಂಜೆ ಸೇವಿಸಬೇಕು. ಇದು ಅಸ್ತಮಾ ರೋಗಿಗಳಿಗೆ ಪರಿಹಾರವನ್ನು ನೀಡುತ್ತದೆ.

ಚರ್ಮಕ್ಕೂ ಪ್ರಯೋಜನಕಾರಿ ಅವುಗಳು ಆಂಟಿ ಫಂಗಲ್ ಗುಣಲಕ್ಷಣಗಳನ್ನು ಹೊಂದಿದ್ದು ಅದು ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ತುರಿಕೆ ಸಮಸ್ಯೆಯನ್ನೂ ದೂರ ಮಾಡುತ್ತದೆ. ನಿಮಗೆ ಸಮಸ್ಯೆ ಇರುವಲ್ಲಿ ಬೆಳ್ಳುಳ್ಳಿ ಮತ್ತು ಅದರ ಸಿಪ್ಪೆಯ ನೀರನ್ನು ಲೇಪಿಸಬೇಕು. ಇದಲ್ಲದೇ ಮೊಡವೆ ಸಮಸ್ಯೆಯೂ ಇದರೊಂದಿಗೆ ಕೊನೆಗೊಳ್ಳುತ್ತದೆ.

ಊತ ಕಡಿಮೆಯಾಗುತ್ತದೆ ಉರಿಯೂತದ ಸಮಸ್ಯೆಯು ಬೆಳ್ಳುಳ್ಳಿ ಸಿಪ್ಪೆಯೊಂದಿಗೆ ಕೊನೆಗೊಳ್ಳುತ್ತದೆ. ಇದು ಊದಿಕೊಂಡ ಪಾದಗಳಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ಇದಕ್ಕಾಗಿ, ಸಿಪ್ಪೆಯನ್ನು ನೀರಿನಲ್ಲಿ ಕುದಿಸಿ ಮತ್ತು ಅದರಲ್ಲಿ ಪಾದಗಳನ್ನು ಮುಳುಗಿಸಿ. ಇದು ನಿಮಗೆ ಪರಿಹಾರವನ್ನು ನೀಡುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ