AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಕಿವಿಯೋಲೆ ಧರಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನಗಳು

ಹೆಣ್ಣು ಮಕ್ಕಳಿಗೆ ಆಭರಣಗಳ ಮೇಲೆ ವಿಪರೀತ ವ್ಯಾಮೋಹ. ಅದೇಗೋ ಹಣ ಹೊಂದಿಸಿ ಚಿನ್ನವನ್ನು ಖರೀದಿ ಮಾಡ್ತಾರೆ. ಆದರೆ ಆಭರಣಗಳು ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರ ಇದರಿಂದ ಹಲವಾರು ಪ್ರಯೋಜನಗಳು ಇವೆ ಎನ್ನುವುದನ್ನು ನೀವು ನಂಬಲೇಬೇಕು. ನಿಮ್ಮ ಬಳಿ ವಿವಿಧ ವಿನ್ಯಾಸದ ಚಿನ್ನದ ಕಿವಿಯೋಲೆಯಿದ್ದರೆ, ಇದನ್ನು ಧರಿಸುವುದರಿಂದ ಇರುವ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು.

ಚಿನ್ನದ ಕಿವಿಯೋಲೆ ಧರಿಸುವುದರಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Sep 07, 2025 | 7:04 PM

Share

ಆಭರಣಗಳು (Gold Jwellery) ಎಂದರೆ ಮೊದಲಿಗೆ ನೆನಪಾಗುವುದೇ ಈ ಹೆಣ್ಣು ಮಕ್ಕಳು. ಚಿನ್ನ ದುಬಾರಿಯಾಗಿದ್ರೂ ಬೇಡಿಕೆಯಂತೂ ಕಡಿಮೆಯಾಗಿಲ್ಲ. ಚಿನ್ನ ಖರೀದಿಸುವತ್ತ ಹೆಚ್ಚು ಆಸಕ್ತಿ ತೋರುವ ಹೆಣ್ಣು ಮಕ್ಕಳು ವಿವಿಧ ವಿನ್ಯಾಸದ ಆಭರಣಗಳ ಕಲೆಕ್ಷನ್ ಹೊಂದಿರುತ್ತಾರೆ. ಇದು ಪ್ರತಿಷ್ಠೆಯ ಸಂಕೇತವು ಆಗಿದೆ. ಆದರೆ ಚಿನ್ನದ ಕಿವಿಯೋಲೆಯನ್ನು ಧರಿಸುವುದರಿಂದಲೂ ಆರೋಗ್ಯಕ್ಕೆ ಹಲವಾರು ಪ್ರಯೋಜನ (health benefits) ಗಳಿವೆ. ಹೌದು, ಚಿನ್ನದ ಕಿವಿಯೋಲೆ ಇಷ್ಟ ಪಡದವರು ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಂಡ್ರೆ ಕಿವಿಯೋಲೆಯನ್ನು ಧರಿಸದೇ ಇರಲಾರಿರಿ.

ಚಿನ್ನದ ಕಿವಿಯೋಲೆಯ ಆರೋಗ್ಯ ಪ್ರಯೋಜನಗಳು

  •  ಚಿನ್ನದ ಓಲೆಗಳು ಸೌಂದರ್ಯವನ್ನು ಹೆಚ್ಚಿಸುವುದರೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
  • ಚಿನ್ನದ ಕಿವಿಯೋಲೆಯೂ ಧರಿಸಿದರೆ ಬುದ್ಧಿಶಕ್ತಿ ಹೆಚ್ಚಾಗುತ್ತದೆ. ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ.
  • ಚಿನ್ನದ ಕಿವಿಯೋಲೆ ಮನಸ್ಸಿನಲ್ಲಿ ಮೂಡುವ ಋಣಾತ್ಮಕ ಆಲೋಚನೆಗಳನ್ನು ದೂರ ಮಾಡಿ ನಿಮ್ಮನ್ನು ಪಾಸಿಟಿವ್ ಆಗಿರುವಂತೆ ಮಾಡುತ್ತದೆ.
  • ಚಿನ್ನದ ಕಿವಿಯೋಲೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ.
  • ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ನರಮಂಡಲದ ಕೆಲಸವನ್ನು ಉತ್ತೇಜಿಸುತ್ತದೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
  •  ನೀವು ಚಿನ್ನದ ಕಿವಿಯೋಲೆ ಧರಿಸುತ್ತಿದ್ದರೆ ನಿಮ್ಮ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ.

ಇದನ್ನೂ ಓದಿ:Rose Tea: ನಾರ್ಮಲ್‌ ಟೀ ಬದಲು ಗುಲಾಬಿ ಚಹಾ ಕುಡಿಯಿರಿ, ಹಲವು ಪ್ರಯೋಜನಗಳನ್ನು ಪಡೆಯಿರಿ

ಇದನ್ನೂ ಓದಿ
Image
ನಾರ್ಮಲ್‌ ಟೀ ಬದಲು ಗುಲಾಬಿ ಚಹಾ ಕುಡಿಯಿರಿ, ಹಲವು ಪ್ರಯೋಜನ ಪಡೆಯಿರಿ
Image
ಜೇನುತುಪ್ಪ, ಬೆಳ್ಳುಳ್ಳಿಯನ್ನು ಒಟ್ಟಿಗೆ ಸೇವನೆ ಮಾಡುವುದು ಇದೆ ಕಾರಣಕ್ಕೆ!
Image
ಕಾಫಿ ಕುಡಿಯುತ್ತಾ ಈ ಆಹಾರಗಳ ಸೇವನೆ ಮಾಡುತ್ತೀರಾ?
Image
ಈ ಹಣ್ಣಿನ ಸಿಪ್ಪೆಯ ಚಹಾ ಹೊಟ್ಟೆ ಉಬ್ಬಿ ಅಜೀರ್ಣವಾಗುವುದನ್ನು ತಡೆಯುತ್ತೆ
  •  ಕಿವಿಯೋಲೆಯೂ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಿ ಮಾನಸಿಕ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Sun, 7 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು