AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gut Health: ನಿಮ್ಮ ಜೀರ್ಣಕ್ರಿಯೆಗೆ ತೊಂದರೆ ಮಾಡುವ 8 ಆಹಾರಗಳಿವು

ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಇರುವವರು ಕೆಲವು ಆಹಾರಗಳಿಂದ ದೂರ ಇರುವುದೇ ಉತ್ತಮ. ಕರುಳಿನ ಆರೋಗ್ಯಕ್ಕೆ ಮತ್ತು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

Gut Health: ನಿಮ್ಮ ಜೀರ್ಣಕ್ರಿಯೆಗೆ ತೊಂದರೆ ಮಾಡುವ 8 ಆಹಾರಗಳಿವು
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on: Jan 30, 2024 | 6:24 PM

Share

ಕೆಲವು ಆಹಾರಗಳನ್ನು ನೋಡಿದಾಗ ನಮಗೆ ತಿನ್ನದೇ ಇರಲು ಮನಸಾಗುವುದಿಲ್ಲ. ನಾಲಿಗೆಯ ಚಪಲದಿಂದ ತಿಂದು ಬಿಡುತ್ತೇವೆ. ಆದರೆ, ಅದಾದ ನಂತರ ಹೊಟ್ಟೆಯ ನೋವು, ಗ್ಯಾಸ್ಟ್ರಿಕ್, ಹೊಟ್ಟೆ ಉರಿ, ವಾಕರಿಕೆ ಹೀಗೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತೇವೆ. ಅದರಲ್ಲೂ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆ ಇರುವವರು ಕೆಲವು ಆಹಾರಗಳಿಂದ ದೂರ ಇರುವುದೇ ಉತ್ತಮ. ಕರುಳಿನ ಆರೋಗ್ಯಕ್ಕೆ ಮತ್ತು ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ಕರಿದ ಆಹಾರ:

ಕರಿದ ಆಹಾರದಲ್ಲಿ ನಾರಿನಂಶ ಕಡಿಮೆ ಇರುತ್ತದೆ. ಹೀಗಾಗಿ, ಇದು ಕೆಲವರಿಗೆ ಅತಿಸಾರಕ್ಕೆ ಕಾರಣವಾಗಬಹುದು.

ಸಂಸ್ಕರಿತ ಆಹಾರ:

ಸಂಸ್ಕರಿತ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಿರುತ್ತದೆ. ಇದು ಹೆಚ್ಚಿನ ಸಕ್ಕರೆ ಅಂಶ, ಕಡಿಮೆ ಫೈಬರ್ ಮತ್ತು ಸಂರಕ್ಷಕಗಳನ್ನು ಹೊಂದಿರುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಶುಂಠಿ ಜ್ಯೂಸ್​ ಕುಡಿದರೆ ಏನಾಗುತ್ತದೆ?

ಕೃತಕ ಸಿಹಿಕಾರಕಗಳು:

ಕೃತಕ ಸಿಹಿಕಾರಕಗಳು ಹೊಟ್ಟೆಯ ನೋವು ಮತ್ತು ಅತಿಸಾರಕ್ಕೆ ಕಾರಣವಾಗಬಹುದು.

ಆಲ್ಕೋಹಾಲ್:

ಆಲ್ಕೋಹಾಲ್ ಜೀರ್ಣಾಂಗವನ್ನು ಕಿರಿಕಿರಿಗೊಳಿಸುತ್ತದೆ. ಅಲ್ಲದೆ, ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಹೊಟ್ಟೆಯಲ್ಲಿ ಗ್ಯಾಸ್ ಉತ್ಪಾದನೆ ಉಂಟುಮಾಡಬಹುದು.

ಬೇಳೆಕಾಳುಗಳು:

ಬೇಳೆ ಕಾಳುಗಳು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು.

ಪ್ರಾಣಿ ಪ್ರೋಟೀನ್:

ಮಾಂಸ, ಡೈರಿ ಉತ್ಪನ್ನ ಮತ್ತು ಮೊಟ್ಟೆಗಳನ್ನು ಒಳಗೊಂಡಂತೆ ಪ್ರಾಣಿಗಳ ಆಹಾರವು ಹೊಟ್ಟೆಯ ಸಮಸ್ಯೆಯನ್ನು ಉಂಟುಮಾಡಬಹುದು.

ಇದನ್ನೂ ಓದಿ: Stomach Cancer: ಹೊಟ್ಟೆಯ ಕ್ಯಾನ್ಸರ್ ಯಾಕೆ ಬಹಳ ಅಪಾಯಕಾರಿ?

ಪ್ರಿಬಯಾಟಿಕ್ ಆಹಾರಗಳು:

ಪ್ರಿಬಯಾಟಿಕ್ ಆಹಾರಗಳೆಂದರೆ ದೇಹವು ಜೀರ್ಣಿಸಿಕೊಳ್ಳದ ಆಹಾರಗಳು ಅಥವಾ ಆಹಾರ ಪದಾರ್ಥಗಳು. ಇದು ಬೆಳ್ಳುಳ್ಳಿ, ಈರುಳ್ಳಿ, ಗೋಧಿ, ಸೋಯಾಬೀನ್ ಮತ್ತು ಓಟ್ಸ್ ಅನ್ನು ಒಳಗೊಂಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು