AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Headache And Fatigue: ದೇಹದಲ್ಲಿ ಈ ವಿಟಮಿನ್ ಕೊರತೆಯಾದರೆ ತಲೆನೋವು, ಆಯಾಸದಂತಹ ಲಕ್ಷಣಗಳು ಗೋಚರಿಸುತ್ತವೆ

ತಲೆನೋವು(Headache), ಆಯಾಸ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆ, ಆದರೆ ಈ ಸಮಸ್ಯೆ ಹಿಂದೆ ದೊಡ್ಡ ಕಾರಣವಿದೆ ಎಂಬುದು ನಿಮಗೆ ತಿಳಿದಿದೆಯೇ?. ಈ ಎರಡೂ ಸಮಸ್ಯೆಗಳ ಹಿಂದೆ ಹಲವು ಕಾರಣಗಳಿರಬಹುದು

Headache And Fatigue: ದೇಹದಲ್ಲಿ ಈ ವಿಟಮಿನ್ ಕೊರತೆಯಾದರೆ ತಲೆನೋವು, ಆಯಾಸದಂತಹ ಲಕ್ಷಣಗಳು ಗೋಚರಿಸುತ್ತವೆ
ತಲೆನೋವು
TV9 Web
| Edited By: |

Updated on: Jan 12, 2023 | 1:13 PM

Share

ತಲೆನೋವು(Headache), ಆಯಾಸ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆ, ಆದರೆ ಈ ಸಮಸ್ಯೆ ಹಿಂದೆ ದೊಡ್ಡ ಕಾರಣವಿದೆ ಎಂಬುದು ನಿಮಗೆ ತಿಳಿದಿದೆಯೇ?. ಈ ಎರಡೂ ಸಮಸ್ಯೆಗಳ ಹಿಂದೆ ಹಲವು ಕಾರಣಗಳಿರಬಹುದು, ಆದರೆ ಕೆಲವರು ಸರಿಯಾದ ಆಹಾರವನ್ನು ತೆಗೆದುಕೊಳ್ಳದಿರುವುದು ಕಾರಣವಾಗಿರಬಹುದು. ನಾವು ತಿನ್ನುವ ಆಹಾರದಿಂದ ದೇಹವು ಸಂಪೂರ್ಣ ಪೋಷಕಾಂಶಗಳನ್ನು ಪಡೆಯದಿರುವ ಸಾಧ್ಯತೆಯಿದೆ. ಯಾವ ವಿಟಮಿನ್ ಕೊರತೆಯು ತಲೆನೋವು ಮತ್ತು ಆಯಾಸಕ್ಕೆ ಕಾರಣವಾಗಬಹುದು. ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆಯೇ?

ನಮ್ಮ ದೇಹದಲ್ಲಿ ವಿಟಮಿನ್ ಬಿ12 ಕೊರತೆ ಉಂಟಾದಾಗ ತಲೆನೋವು ಮತ್ತು ಆಯಾಸಕ್ಕೆ ಕಾರಣವಾಗುತ್ತದೆ, ಈ ಪ್ರಮುಖ ಪೋಷಕಾಂಶದ ಕೊರತೆಯಾದಾಗ ದೇಹವು ಯಾವ ರೀತಿಯಾಗುತ್ತದೆ. ಎಚ್ಚರಿಕೆಯ ಸಂಕೇತವನ್ನು ನೀಡಲು ಪ್ರಾರಂಭಿಸುತ್ತದೆ.

ವಿಟಮಿನ್ ಬಿ 12 ಕೊರತೆಯ ಲಕ್ಷಣಗಳು

– ಸದಾ ಸುಸ್ತು -ನಿರಂತರ ತಲೆನೋವು – ಮೂತ್ರದ ಬಣ್ಣ ಗಾಢ ಹಳದಿ -ಚರ್ಮದ ಹಳದಿ – ಅಜೀರ್ಣ – ಯಾವುದೇ ಕೆಲಸದಲ್ಲಿ ಗಮನ ಹರಿಸಲು ಸಾಧ್ಯವಾಗದಿರುವುದು -ಕೈ ಕಾಲುಗಳಲ್ಲಿ ಉರಿಯುವುದು – ಕಣ್ಣುಗಳ ದೌರ್ಬಲ್ಯ -ನೋವು – ಖಿನ್ನತೆ – ನಾಲಿಗೆ ಒಣಗುವುದು

ಮತ್ತಷ್ಟು ಓದಿ: Vitamin B12: ವಿಟಮಿನ್ ಬಿ 12 ಕೊರತೆಯು ಈ ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸಬಲ್ಲದು? ಇಲ್ಲಿದೆ ಮಾಹಿತಿ

ವಿಟಮಿನ್ ಬಿ 12 ಕೊರತೆಯನ್ನು ನೀಗಿಸಲು ಏನು ಮಾಡಬೇಕು? ವಿಟಮಿನ್ ಬಿ 12 ಕೊರತೆಯನ್ನು ತಪ್ಪಿಸಲು ಅಥವಾ ತೆಗೆದುಹಾಕಲು, ನೀವು ದೈನಂದಿನ ಆಹಾರದಲ್ಲಿ ಅಂತಹ ಆಹಾರ ಪದಾರ್ಥಗಳನ್ನು ಸೇರಿಸಿಕೊಳ್ಳಬೇಕು, ಇದರಲ್ಲಿ ಈ ನಿರ್ದಿಷ್ಟ ಪೋಷಕಾಂಶವು ಹೇರಳವಾಗಿ ಕಂಡುಬರುತ್ತದೆ. ಇದಲ್ಲದೇ ವೈದ್ಯರ ಸಲಹೆ ಮೇರೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ವಿಟಮಿನ್ ಬಿ12 ಪೂರಕಗಳನ್ನು ಸೇವಿಸಬಹುದು. ವಿಟಮಿನ್ ಬಿ12 ಹೊಂದಿರುವ ಆಹಾರಗಳು – ಹಾಲು – ಚೀಸ್ – ಮೊಸರು – ಚಿಕನ್ – ಕೆಂಪು ಮಾಂಸ – ಮೊಟ್ಟೆ – ಮೀನು -ಏಕದಳ – ಸೋಯಾ ಹಾಲು

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು