AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿಯ ನೀರು ಕುಡಿಯಿರಿ; ತಜ್ಞರ ಸಲಹೆ ಇಲ್ಲಿದೆ

ರಾತ್ರಿಯಿಡೀ ಬೆಂಡೆಕಾಯಿಯನ್ನು ನೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಈ ನೀರನ್ನು ಕುಡಿಯಿರಿ. ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಸಲಹೆ ನೀಡು್ತಾರೆ.

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿಯ ನೀರು ಕುಡಿಯಿರಿ; ತಜ್ಞರ ಸಲಹೆ ಇಲ್ಲಿದೆ
ನೆನೆಸಿಟ್ಟ ಬೆಂಡೆಕಾಯಿಯ ನೀರು
ಅಕ್ಷತಾ ವರ್ಕಾಡಿ
|

Updated on: Mar 15, 2024 | 8:44 PM

Share

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ರಾತ್ರಿಯಿಡೀ ಬೆಂಡೆಕಾಯಿಯನ್ನು ನೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಈ ನೀರನ್ನು ಕುಡಿಯಿರಿ. ಮೊದಲು ನಾಲ್ಕು ಎಳೆಯ ಬೆಂಡೆಕಾಯಿಗಳನ್ನು ತೆಗೆದುಕೊಂಡು ಅವುಗಳನ್ನು ಸ್ವಚ್ಛವಾಗಿ ತೊಳೆಯಿರಿ. ಅದರ ನಂತರ ಅವುಗಳನ್ನು ಲಂಬವಾಗಿ ಅಥವಾ ಅಡ್ಡಲಾಗಿ ಕತ್ತರಿಸಿ. ಒಂದು ಪಾತ್ರೆಯಲ್ಲಿ ಕತ್ತರಿಸಿದ ಬೆಂಡೆಕಾಯಿ ತುಂಡುಗಳನ್ನು ಮತ್ತು ನೀರು ಹಾಕಿ ಮುಚ್ಚಿಡಿ. ರಾತ್ರಿಯಿಡೀ ನೀರಿನಲ್ಲಿ ಚೆನ್ನಾಗಿ ನೆನೆಸಿದ ನಂತರ ಮರುದಿನ ಬೆಂಡೆಕಾಯಿ ನೀರನ್ನು ಸೋಸಿ ನೀರು ಕುಡಿಯಿರಿ. ಇದರ ಪ್ರಯೋಜನಗಳನ್ನು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ.

ಬೆಂಡೆಕಾಯಿ ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು, ಫೈಬರ್, ಮ್ಯಾಂಗನೀಸ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದರಲ್ಲಿ ವಿಟಮಿನ್ ಬಿ, ಸಿ, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಇದು ಹಸಿವನ್ನು ಕಡಿಮೆ ಮಾಡುತ್ತದೆ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅಲ್ಲದೆ, ಫೆನ್ನೆಲ್ ನೀರು ದೇಹವನ್ನು ಹೈಡ್ರೇಟ್ ಮಾಡಲು ಮತ್ತು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿ ಮ್ಯಾಂಗನೀಸ್ ಅನ್ನು ಹೊಂದಿರುತ್ತದೆ. ಇದು ಚಯಾಪಚಯ ಮತ್ತು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಪ್ರಮುಖ ಖನಿಜವಾಗಿದೆ.

ಇದನ್ನೂ ಓದಿ: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

ನೆನೆಸಿಟ್ಟ ಬೆಂಡೆಕಾಯಿ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಬೆಂಡೆಕಾಯಿ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿ ತೂಕ ಇಳಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಂಡೆಕಾಯಿಯನ್ನು ಬೇಯಿಸುವಾಗ ಕಡಿಮೆ ಎಣ್ಣೆಯನ್ನು ಬಳಸುವುದು ತುಂಬಾ ಆರೋಗ್ಯಕ್ಕೆ ಒಳ್ಳೆಯದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್