AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitter gourd: ಚಳಿಗಾಲದ ಆರೋಗ್ಯ ಸಮಸ್ಯೆ ಮತ್ತು ಚರ್ಮದ ಆರೋಗ್ಯಕ್ಕೆ ಹಾಗಲಕಾಯಿ ರಸ ಪರಿಣಾಮಕಾರಿ

ಹಾಗಲಕಾಯಿ ಎಂದರೆ ಸಾಕು ಯಪ್ಪಾ ಕಹಿ ಅಂತ ಮೂಗು ಮುರಿಯುವವರೇ ಹೆಚ್ಚು. ಆದರೆ ಹಾಗಲಕಾಯಿಯಲ್ಲೂ ಆರೋಗ್ಯದ ಪ್ರಯೋಜನಗಳಿದ್ದು, ಇದರ ರಸವನ್ನು ಚಳಿಗಾಲದಲ್ಲಿ ಸೇವನೆ ಮಾಡಿದರೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?

TV9 Web
| Updated By: Rakesh Nayak Manchi

Updated on: Dec 14, 2022 | 6:03 AM

ಚಳಿಗಾಲದಲ್ಲಿ ಅನೇಕ ರೋಗಗಳು ಎದುರಾಗುತ್ತವೆ. ಹೀಗಿದ್ದಾಗ ಚಳಿಗಾಲದಲ್ಲಿ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಈ ಋತುವಿನಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಪರಿಹಾರಿಕ್ಕೆ ಹಾಗಲಕಾರಿ ಪರಿಣಾಮಕಾರಿಯಾಗಿದೆ. ಹಾಗಿದ್ದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳನ್ನು ನಿಭಾಯಿಸಲು ಹಾಗಲಕಾಯಿ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯೋಣ.

Health Benefits of Bitter gourd juice is effective for eye and skin health tips in kannada

1 / 5
ಹಾಗಲಕಾಯಿ ಎಂದರೆ ಯಪ್ಪಾ ಅಂತ ಮೂಗು ಮುರಿಯುವವರೇ ಹೆಚ್ಚು. ಏಕೆಂದರೆ ಅದರ ರುಚಿ ತಿನ್ನಲು ತುಂಬಾ ಕಹಿಯಾಗಿದೆ. ಆದರೆ ಈ ಹಾಗಲಕಾಯಿಯ ರಸ ನಿಮಗೆ ಶೀತ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ.

Health Benefits of Bitter gourd juice is effective for eye and skin health tips in kannada

2 / 5
Health Benefits of Bitter gourd juice is effective for eye and skin health tips in kannada

ಹಾಗಲಕಾಯಿ ರಸವನ್ನು ತಯಾರಿಸಲು ನೀವು ಕಷ್ಟಪಡಬೇಕಾಗಿಲ್ಲ, ಏಕೆಂದರೆ ಇದನ್ನು ಮನೆಯಲ್ಲಿ ಲಭ್ಯವಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ. ಮೊದಲನೆಯದಾಗಿ ಬ್ಲೆಂಡರ್‌ನಲ್ಲಿ ರುಚಿಗೆ ತಕ್ಕಂತೆ ಹಾಗಲಕಾಯಿ, ಸ್ವಲ್ಪ ಶುಂಠಿ, ಕರಿಮೆಣಸು, ಅರಿಶಿನ ಮತ್ತು ಕಪ್ಪು ಉಪ್ಪನ್ನು ಮಿಶ್ರಣ ಮಾಡಿದರೆ ರಸ ಸಿದ್ಧವಾಗಲಿದೆ.

3 / 5
Health Benefits of Bitter gourd juice is effective for eye and skin health tips in kannada

ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ರಸವನ್ನು ಸೇವಿಸಿದರೆ ಅದು ನಿಮ್ಮ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ಬೆಳಿಗ್ಗೆ ಅದನ್ನು ಕುಡಿಯುವುದರಿಂದ ಹೊಟ್ಟೆಯು ಸಂಪೂರ್ಣವಾಗಿ ಶುದ್ಧವಾಗುತ್ತದೆ.

4 / 5
Health Benefits of Bitter gourd juice is effective for eye and skin health tips in kannada

ಹಾಗಲಕಾರಿ ರಸ ಶೀತ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಮಾತ್ರವಲ್ಲದೆ ರಕ್ತಕ್ಕೂ ಒಳ್ಳೆಯದು. ಹಾಗಲಕಾಯಿ ರಸ ಸೇವನೆ ಮಾಡುವುದರಿಂದ ರಕ್ತ ಶುದ್ಧೀಕರಣವಾಗುತ್ತದೆ. ಮಾತ್ರವಲ್ಲದೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೂಡ ದೂರವಾಗುತ್ತವೆ.

5 / 5
Follow us
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು