Bitter gourd: ಚಳಿಗಾಲದ ಆರೋಗ್ಯ ಸಮಸ್ಯೆ ಮತ್ತು ಚರ್ಮದ ಆರೋಗ್ಯಕ್ಕೆ ಹಾಗಲಕಾಯಿ ರಸ ಪರಿಣಾಮಕಾರಿ

ಹಾಗಲಕಾಯಿ ಎಂದರೆ ಸಾಕು ಯಪ್ಪಾ ಕಹಿ ಅಂತ ಮೂಗು ಮುರಿಯುವವರೇ ಹೆಚ್ಚು. ಆದರೆ ಹಾಗಲಕಾಯಿಯಲ್ಲೂ ಆರೋಗ್ಯದ ಪ್ರಯೋಜನಗಳಿದ್ದು, ಇದರ ರಸವನ್ನು ಚಳಿಗಾಲದಲ್ಲಿ ಸೇವನೆ ಮಾಡಿದರೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?

| Updated By: Rakesh Nayak Manchi

Updated on: Dec 14, 2022 | 6:03 AM

ಚಳಿಗಾಲದಲ್ಲಿ ಅನೇಕ ರೋಗಗಳು ಎದುರಾಗುತ್ತವೆ. ಹೀಗಿದ್ದಾಗ ಚಳಿಗಾಲದಲ್ಲಿ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಈ ಋತುವಿನಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಪರಿಹಾರಿಕ್ಕೆ ಹಾಗಲಕಾರಿ ಪರಿಣಾಮಕಾರಿಯಾಗಿದೆ. ಹಾಗಿದ್ದರೆ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕುಗಳನ್ನು ನಿಭಾಯಿಸಲು ಹಾಗಲಕಾಯಿ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯೋಣ.

Health Benefits of Bitter gourd juice is effective for eye and skin health tips in kannada

1 / 5
ಹಾಗಲಕಾಯಿ ಎಂದರೆ ಯಪ್ಪಾ ಅಂತ ಮೂಗು ಮುರಿಯುವವರೇ ಹೆಚ್ಚು. ಏಕೆಂದರೆ ಅದರ ರುಚಿ ತಿನ್ನಲು ತುಂಬಾ ಕಹಿಯಾಗಿದೆ. ಆದರೆ ಈ ಹಾಗಲಕಾಯಿಯ ರಸ ನಿಮಗೆ ಶೀತ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುತ್ತದೆ.

Health Benefits of Bitter gourd juice is effective for eye and skin health tips in kannada

2 / 5
Health Benefits of Bitter gourd juice is effective for eye and skin health tips in kannada

ಹಾಗಲಕಾಯಿ ರಸವನ್ನು ತಯಾರಿಸಲು ನೀವು ಕಷ್ಟಪಡಬೇಕಾಗಿಲ್ಲ, ಏಕೆಂದರೆ ಇದನ್ನು ಮನೆಯಲ್ಲಿ ಲಭ್ಯವಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ. ಮೊದಲನೆಯದಾಗಿ ಬ್ಲೆಂಡರ್‌ನಲ್ಲಿ ರುಚಿಗೆ ತಕ್ಕಂತೆ ಹಾಗಲಕಾಯಿ, ಸ್ವಲ್ಪ ಶುಂಠಿ, ಕರಿಮೆಣಸು, ಅರಿಶಿನ ಮತ್ತು ಕಪ್ಪು ಉಪ್ಪನ್ನು ಮಿಶ್ರಣ ಮಾಡಿದರೆ ರಸ ಸಿದ್ಧವಾಗಲಿದೆ.

3 / 5
Health Benefits of Bitter gourd juice is effective for eye and skin health tips in kannada

ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ರಸವನ್ನು ಸೇವಿಸಿದರೆ ಅದು ನಿಮ್ಮ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ಬೆಳಿಗ್ಗೆ ಅದನ್ನು ಕುಡಿಯುವುದರಿಂದ ಹೊಟ್ಟೆಯು ಸಂಪೂರ್ಣವಾಗಿ ಶುದ್ಧವಾಗುತ್ತದೆ.

4 / 5
Health Benefits of Bitter gourd juice is effective for eye and skin health tips in kannada

ಹಾಗಲಕಾರಿ ರಸ ಶೀತ, ಕೆಮ್ಮು ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಮಾತ್ರವಲ್ಲದೆ ರಕ್ತಕ್ಕೂ ಒಳ್ಳೆಯದು. ಹಾಗಲಕಾಯಿ ರಸ ಸೇವನೆ ಮಾಡುವುದರಿಂದ ರಕ್ತ ಶುದ್ಧೀಕರಣವಾಗುತ್ತದೆ. ಮಾತ್ರವಲ್ಲದೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕೂಡ ದೂರವಾಗುತ್ತವೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ