AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple Health Benefits: ದಿನಕ್ಕೊಂದು ಸೇಬು ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು

ಒಂದೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳುವುದು ಉತ್ತಮ.

Apple Health Benefits: ದಿನಕ್ಕೊಂದು ಸೇಬು ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on: Aug 09, 2021 | 8:56 AM

Share

ಸಾಮಾನ್ಯವಾಗಿ ಸೇಬು ಹಣ್ಣು ಎಲ್ಲರಿಗೂ ಇಷ್ಟವಾಗುವ ಹಣ್ಣು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜತೆಗೆ ರೋಗದ ಅಪಾಯವನ್ನು ತಡೆಗಟ್ಟುತ್ತದೆ. ಸಾಕಷ್ಟು ಪ್ರಮಾಣದ ಉತ್ಕರ್ಷಣ ನಿರೋಧಕ ಶಕ್ತಿಯನ್ನು ಹೊಂದಿರುವುದರಿಂದ ಮಧುಮೇಹ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ಹಣ್ಣುಗಳು ಎಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಇಷ್ಟ. ಒಂದೊಂದು ಹಣ್ಣು ಕೂಡಾ ಪೋಷಕಾಂಶಗಳನ್ನು ಹೊಂದಿರುತ್ತದೆ. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳುವುದು ಉತ್ತಮ.

ಸೇಬು ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದೆ ಸೇಬು ಹಣ್ಣುಗಳಲ್ಲಿ ಪಾಲಿಫಿನಾಲ್​ನಿಂದ ಸಮೃದ್ಧವಾಗಿದೆ. ದೇಹವನ್ನು ಆರೋಗ್ಯವಾಗಿಡಲು ಇದು ಸಹಾಯಕವಾಗಿದೆ. ಜತೆಗೆ ಫೈಬರ್ ಅಂಶವನ್ನು ಹೆಚ್ಚು ಹೊಂದಿರುವುದರಿಂದ ಆರೋಗ್ಯಕ್ಕೆ ಉತ್ತಮ.

ತೂಕ ನಷ್ಟಕ್ಕೆ ಸಹಾಯಕ ಫೈಬರ್​ನಲ್ಲಿ ನೀರಿನ ಅಂಶ ಹೆಚ್ಚಾಗಿರುವದರಿಂದ ಜತೆಗೆ ಕರಗುವ ಫೈಬರ್ ಕೊಲೆಸ್ಟ್ರಾಲ್ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬು ಹಣ್ಣಿನಲ್ಲಿರುವ ಪಾಲಿಫಿನಾಲ್​ಗಳು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಮಧುಮೇಹ ಅಪಾಯವನ್ನು ಕಡಿಮೆ ಮಾಡುತ್ತದೆ ದಿನಕ್ಕೆ ಒಂದು ಸಂಪೂರ್ಣ ಸೇಬು ಹಣ್ಣನ್ನು ಸೇವಿಸುವುದರಿಂದ ಟೈಪ್ 2 ಮಧುಮೇಹ ಅಪಾಯವನ್ನು ಶೇ. 28ರಷ್ಟು ಕಡಿಮೆ ಮಾಡಬಹುದು. ಜತೆಗೆ ಅಸ್ತಮಾ ಅಪಾಯವನ್ನು ಕಡಿಮೆ ಮಾಡುತ್ತದೆ. ಸೇಬು ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ರೋಗ ಅಪಾಯವನ್ನು ಕಡಿಮೆ ಮಾಡುತ್ತದೆ. ಜತೆಗೆ ಆರೋಗ್ಯದ ಸ್ಥಿತಿಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ:

Health Tips: ಉತ್ತಮ ಆರೋಗ್ಯಕ್ಕೆ ಯಾವ ಯಾವ ಹಣ್ಣು ಪೂರಕ?

Dates Health Benefits: ಮಳೆಗಾಲದ ಸಮಯದಲ್ಲಿ ಆರೋಗ್ಯ ಸುಧಾರಣೆಗೆ ಖರ್ಜೂರ ಒಳ್ಳೆಯದು- ತಜ್ಞರ ಸಲಹೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ