ಕೇಸರಿ ಹೂವು -ಪುರುಷರಿಗೆ ಪ್ರಕೃತಿಯ ಕೊಡುಗೆ: ಪ್ರತಿದಿನ ಕೇಸರಿ ಸೇವಿಸಿ, ಆ ಸಾಮರ್ಥ್ಯ ಹೆಚ್ಚಾಗುವುದು!

ಕೇಸರಿ ಹೂವಿನಲ್ಲಿ ಹಲವು ಔಷಧೀಯ ಗುಣಗಳು ಅಡಗಿವೆ. ಕೇಸರಿ ಹೂವು ತ್ವಚೆಯ ಸೌಂದರ್ಯ ಹೆಚ್ಚಳ ಮಾಡುವುದಲ್ಲದೆ, ದೇಹದಲ್ಲಿನ ಹಲವಾರು ಸಮಸ್ಯೆಗಳನ್ನು ದೂರ ಮಾಡುತ್ತದೆ. ಕೇಸರಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮುಂತಾದ ಅನೇಕ ಪೋಷಕಾಂಶಗಳಿವೆ.

ಕೇಸರಿ ಹೂವು -ಪುರುಷರಿಗೆ ಪ್ರಕೃತಿಯ ಕೊಡುಗೆ: ಪ್ರತಿದಿನ ಕೇಸರಿ ಸೇವಿಸಿ, ಆ ಸಾಮರ್ಥ್ಯ ಹೆಚ್ಚಾಗುವುದು!
ಕೇಸರಿ ಹೂವು -ಪುರುಷರಿಗೆ ಪ್ರಕೃತಿಯ ಕೊಡುಗೆ: ಪ್ರತಿದಿನ ಕೇಸರಿ ಸೇವಿಸಿ, ಆ ಸಾಮರ್ಥ್ಯ ಹೆಚ್ಚಾಗುವುದು!
Follow us
| Updated By: ಸಾಧು ಶ್ರೀನಾಥ್​

Updated on: Oct 29, 2022 | 11:22 AM

ಕೇಸರಿ ಹೂವಿನಲ್ಲಿ (Saffron) ಹಲವು ಔಷಧೀಯ ಗುಣಗಳು ಅಡಗಿವೆ. ಕೇಸರಿ ಹೂವು ತ್ವಚೆಯ ಸೌಂದರ್ಯ ಹೆಚ್ಚಳ ಮಾಡುವುದಲ್ಲದೆ, ದೇಹದಲ್ಲಿನ ಹಲವಾರು ಸಮಸ್ಯೆಗಳನ್ನು ದೂರ ಮಾಡುತ್ತದೆ. ಕೇಸರಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮುಂತಾದ ಅನೇಕ ಪೋಷಕಾಂಶಗಳಿವೆ. ಕೇಸರಿ ಕುಂಕುಮವನ್ನು ತೆಗೆದುಕೊಳ್ಳುವ ಮೂಲಕವೂ ಲೈಂಗಿಕ ಸಾಮರ್ಥ್ಯಕ್ಕಾಗಿ ನಿಮ್ಮನ್ನು ನೀವು ಫಿಟ್ ಆಗಿಟ್ಟುಕೊಳ್ಳಬಹುದು. ಜೊತೆಗೆ, ಕೇಸರಿ ಹೂ ಪುರುಷರಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲೈಂಗಿಕ ಮತ್ತು ಫಲವತ್ತತೆಯ ಸಮಸ್ಯೆಗಳಿಂದ ಹಿಡಿದು ಅನೇಕ ರೀತಿಯ ಸಮಸ್ಯೆಗಳಿಗೆ ಕೇಸರಿ ದೈವಿಕ ಔಷಧವಾಗಿ ಕೆಲಸ ಮಾಡುತ್ತದೆ. ಹಾಗಾದರೆ ಕೇಸರಿ ಪುರುಷರಿಗೆ ಏನು ಪ್ರಯೋಜನಗಳನ್ನು ನೀಡುತ್ತದೆ ಎಂಬುದನ್ನು ಈಗ ಕಂಡುಹಿಡಿಯೋಣ…(Health Tips)

  1. ದೈಹಿಕ ದೌರ್ಬಲ್ಯ: ಕುಂಕುಮದ ಹೂ ಅಂದರೆ ಕೇಸರಿಯನ್ನು ತೆಗೆದುಕೊಳ್ಳುವುದರಿಂದ ಪುರುಷರ ದೈಹಿಕ ದೌರ್ಬಲ್ಯವನ್ನು ಹೋಗಲಾಡಿಸಬಹುದು. ಏಕೆಂದರೆ ಕೇಸರಿಯು ದೇಹದ ಸ್ನಾಯುಗಳನ್ನು ಸದೃಢವಾಗಿಡುವಲ್ಲಿ ಬಹಳ ಪರಿಣಾಮಕಾರಿಯಾಗಿದೆ. ಇದಕ್ಕಾಗಿ ನೀವು ಹಾಲಿನಲ್ಲಿ ಸ್ವಲ್ಪ ಕೇಸರಿ ಬೆರೆಸಿ ಕುಡಿಯಬಹುದು.
  2. ಶೀಘ್ರ ಸ್ಖಲನ ಸಮಸ್ಯೆ: ಕುಂಕುಮದ ಹೂವನ್ನು ತೆಗೆದುಕೊಳ್ಳುವುದರಿಂದ ಅಕಾಲಿಕ ಸ್ಖಲನ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅನೇಕ ಪುರುಷರಲ್ಲಿ ಮಾನಸಿಕ ಒತ್ತಡದಿಂದಾಗಿ ಈ ಸಮಸ್ಯೆ ಉದ್ಭವಿಸುತ್ತದೆ. ಇಂತಹ ಸಂದರ್ಭಗಳಲ್ಲಿ ಕೇಸರಿ ತೆಗೆದುಕೊಳ್ಳುವುದರಿಂದ ಮನಸ್ಸು ಉದ್ವಿಗ್ನಗೊಳ್ಳದೆ, ಅಕಾಲಿಕ ಸ್ಖಲನದ ಸಮಸ್ಯೆಯನ್ನು ದೂರ ಮಾಡುತ್ತದೆ.
  3. ಲೈಂಗಿಕ ಶಕ್ತಿ ಹೆಚ್ಚಿಸುತ್ತದೆ: ಕೇಸರಿ ಸೇವನೆಯು ಪುರುಷರಲ್ಲಿ ಲೈಂಗಿಕ ಶಕ್ತಿಯ ಬಯಕೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಪುರುಷರಲ್ಲಿ ವಯಸ್ಸಾದಂತೆ ಲೈಂಗಿಕ ಬಯಕೆ ಕಡಿಮೆಯಾಗುತ್ತದೆ ಎಂದು ಅನೇಕ ಅಧ್ಯಯನಗಳು ಹೇಳುತ್ತವೆ. ಇದರಿಂದಾಗಿ ಅವರ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅಂತಹವರು ಪ್ರತಿದಿನ ಕುಂಕುಮವನ್ನು ತೆಗೆದುಕೊಳ್ಳಬೇಕು. ಕೇಸರಿಯು ವೀರ್ಯದ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
  4. ಕ್ಯಾನ್ಸರ್ ತಡೆಗಟ್ಟುವಿಕೆ: ಕೇಸರಿ ತೆಗೆದುಕೊಳ್ಳುವುದರಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ದೂರವಿಡಬಹುದು. ಏಕೆಂದರೆ ಕೇಸರಿಯಲ್ಲಿ ಕ್ರೋಸಿನ್ ಎಂಬ ಕ್ಯಾರೋಟಿನ್ ಇದೆ. ಇದು ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ