AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Shavasana: ಶವಾಸನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಸಾಮಾನ್ಯವಾಗಿ ಯೋಗ ಆಸನಗಳ ಕೊನೆಯಲ್ಲಿ ಶವಾಸನವನ್ನು ಮಾಡಲಾಗುತ್ತದೆ. ಈ ಆಸನವನ್ನು ಸಾಕಷ್ಟು ಜನರು ಸ್ಕಿಪ್​​ ಮಾಡುತ್ತಾರೆ. ಆದರೆ ಇನ್ಮುಂದೆ ಇಂತಹ ತಪ್ಪುಗಳನ್ನು ಮಾಡಬೇಡಿ. ಕೇವಲ ಐದು ನಿಮಿಷಗಳ ಕಾಲ ಶವಾಸನ ಮಾಡಲೇಬೇಕು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

Benefits of Shavasana: ಶವಾಸನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?
Health Benefits of Shavasana
ಅಕ್ಷತಾ ವರ್ಕಾಡಿ
|

Updated on: Aug 22, 2024 | 7:57 PM

Share

ಆರೋಗ್ಯವಾಗಿರಲು ಪ್ರತಿದಿನ ನಿಯಮಿತವಾಗಿ ಯೋಗವನ್ನು ಅಭ್ಯಾಸ ಮಾಡಬೇಕು ಎಂದು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ವಿಧದ ಯೋಗಗಳಿವೆ,ಇವುಗಳಲ್ಲಿ ಒಂದು ಶವಾಸನ. ಶವಾಸನ ಯೋಗವನ್ನು ಸಾಮಾನ್ಯವಾಗಿ ಯೋಗ ಆಸನಗಳ ಕೊನೆಯಲ್ಲಿ ಮಾಡಲಾಗುತ್ತದೆ. ಈ ಆಸನವನ್ನು ಸಾಕಷ್ಟು ಜನರು ಸ್ಕಿಪ್​​ ಮಾಡುತ್ತಾರೆ. ಆದರೆ ಇನ್ಮುಂದೆ ಇಂತಹ ತಪ್ಪುಗಳನ್ನು ಮಾಡಬೇಡಿ. ಶವಾಸನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕೇವಲ ಐದು ನಿಮಿಷಗಳ ಕಾಲ ಶವಾಸನವನ್ನು ಅಭ್ಯಾಸ ಮಾಡುವುದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ. ಶವಾಸನ ದೇಹಕ್ಕೆ ವಿಶ್ರಾಂತಿ ನೀಡುತ್ತದೆ. ಆಯಾಸವನ್ನು ಹೋಗಲಾಡಿಸಲು ಮತ್ತು ದೈಹಿಕ ಮತ್ತು ಮಾನಸಿಕ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಾಕೊಲೇಟ್​, ಚೂಯಿಂಗ್ ಗಮ್ ಬದಲಿಗೆ ಪ್ರತಿದಿನ ಒಂದೆರಡು ಲವಂಗ ಜಗಿಯಿರಿ

ಶವಾಸನವನ್ನು ಶಾಂತಿ ಆಸನ ಮತ್ತು ಅಮೃತಾಸನ ಎಂದೂ ಕರೆಯುತ್ತಾರೆ. ಮೆದುಳಿನ ಶಕ್ತಿಯನ್ನು ಉತ್ತೇಜಿಸಲು ಶತಮಾನಗಳಿಂದ ಅನೇಕ ಯೋಗ ಪಟುಗಳು ಅಭ್ಯಾಸ ಮಾಡಿದ ಆಸನ ಇದು. ಮುಖ್ಯವಾಗಿ ಇದು ಮೆದುಳಿನ ಮೇಲಿನ ಒತ್ತಡವನ್ನು ನಿವಾರಿಸುತ್ತದೆ. ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಉಸಿರಾಟವು ನಿದ್ರಾಹೀನತೆಗೆ ಸಹಾಯ ಮಾಡುತ್ತದೆ. ರಾತ್ರಿ ನೆಮ್ಮದಿಯ ನಿದ್ದೆ ಮಾಡಬೇಕೆಂದರೆ ಈ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಿ ಎನ್ನುತ್ತಾರೆ ತಜ್ಞರು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ