Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಸೂಕ್ತವೇ? ತಜ್ಞರು ಹೇಳುವುದೇನು?

ದಿನಕ್ಕೆ ಕನಿಷ್ಠ ಮೂರು ಲೀಟರ್ ನೀರು ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಆದರೆ ರಾತ್ರಿ ಮಲಗುವಾಗ ಹೆಚ್ಚು ನೀರು ಕುಡಿದರೆ ಏನಾಗುತ್ತದೆ? ಈ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ರಾತ್ರಿ ಮಲಗುವ ಮುನ್ನ  ನೀರು ಕುಡಿಯುವುದು ಸೂಕ್ತವೇ? ತಜ್ಞರು ಹೇಳುವುದೇನು?
Follow us
ಅಕ್ಷತಾ ವರ್ಕಾಡಿ
|

Updated on:Nov 09, 2023 | 5:21 PM

ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಮತ್ತು ಆರೋಗ್ಯವಾಗಿರಲು ನೀರು ತುಂಬಾ ಅವಶ್ಯಕವಾಗಿದೆ. ಆದ್ದರಿಂದಲೇ ದಿನಕ್ಕೆ ಕನಿಷ್ಠ ಮೂರು ಲೀಟರ್ ನೀರು ಕುಡಿಯಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು . ಆದರೆ ರಾತ್ರಿ ಮಲಗುವಾಗ ಹೆಚ್ಚು ನೀರು ಕುಡಿದರೆ ಏನಾಗುತ್ತದೆ? ಈ ಕುರಿತು ಆರೋಗ್ಯ ತಜ್ಞರು ಏನು ಹೇಳುತ್ತಾರೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ನೀರು ಹೆಚ್ಚು ಕುಡಿದಷ್ಟೂ ಉತ್ತಮ. ಆದರೆ ಕುಡಿಯುವ ಸಮಯದಲ್ಲಿ ಕುಡಿಯಿರಿ. ಆಗ ದೇಹವೂ ತುಂಬಾ ಚೆನ್ನಾಗಿರುತ್ತದೆ. ನೀರು ಕುಡಿಯುವುದರಿಂದ ತ್ವಚೆಯು  ತೇವಾಂಶದಿಂದ ಕೂಡಿರುತ್ತದೆ. ಬೆಳಗ್ಗೆ ಎದ್ದಾಗ ನೀರು ಕುಡಿಯುವುದು ಉತ್ತಮ. ಆದರೆ  ಊಟ ಮಾಡುವಾಗ ನೀರು ಕುಡಿಯಬೇಡಿ.

ರಕ್ತದೊತ್ತಡ – ಮಧುಮೇಹ ಇರುವವರು ರಾತ್ರಿ ಮಲಗುವಾಗ ನೀರು ಕುಡಿಯುವುದು ಉತ್ತಮವೇ?

ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮುನ್ನ ಅತಿಯಾಗಿ ನೀರು ಕುಡಿಯಬೇಡಿ. ಅತಿಯಾಗಿ ನೀರು ಕುಡಿಯುವುದು ಆಗಾಗ ಮೂತ್ರ ವಿಸರ್ಜನೆಗೆ ಕಾರಣವಾಗಬಹುದು. ಇದು ನಿದ್ದೆಗೆ ಅಡ್ಡಿಯುಂಟು ಮಾಡುತ್ತದೆ.

ಇದನ್ನೂ ಓದಿ:  ಉಳಿದಿರುವ ಆಹಾರವನ್ನು ಮತ್ತೆ ಬಿಸಿ ಮಾಡಿ ತಿನ್ನುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಮಾರಣಾಂತಿಕ ‘ಫ್ರೈಡ್ ರೈಸ್ ಸಿಂಡ್ರೋಮ್’ ಬಗ್ಗೆ ತಿಳಿದುಕೊಳ್ಳಿ

ಖಾಲಿ ಹೊಟ್ಟೆಯಲ್ಲಿ ಕುಡಿಯಬೇಡಿ:

ರಾತ್ರಿ ಮಲಗುವ ಮುನ್ನ ಹೆಚ್ಚು ನೀರು ಕುಡಿಯುವುದರಿಂದ ನಿದ್ರೆಗೆ ತೊಂದರೆಯಾಗುತ್ತದೆ. ಆಗಾಗ್ಗೆ ಮೂತ್ರ ವಿಸರ್ಜನೆ. ಹೊಟ್ಟೆಯಲ್ಲಿ ನೀರು ತುಂಬಿಕೊಂಡು ಮಲಗುವುದರಿಂದ ಉಸಿರಾಟದ ತೊಂದರೆಯುಂಟಾಗಬಹುದು. ಅದರ ಹೊರತಾಗಿ ಎದೆಯುರಿ ಮುಂತಾದ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ನೀವು ಮಲಗುವ ಅರ್ಧ ಗಂಟೆ ಮೊದಲು ಒಂದು ಲೋಟ ನೀರು ಕುಡಿಯಬೇಕು. ಮಧ್ಯದಲ್ಲಿ ನಿಮಗೆ ತುಂಬಾ ಬಾಯಾರಿಕೆಯೆನಿಸಿದರೆ ನಂತರ ಕುಡಿಯಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:03 pm, Thu, 9 November 23

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ