AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips: ಊಟದ ಬಳಿಕ ನಿಧಾನ ಅಥವಾ ವೇಗದ ನಡಿಗೆ? ಯಾವುದು ಉತ್ತಮ?

ಊಟ ಮಾಡಿ ನೇರವಾಗಿ ಮಲಗುವುದರಿಂದ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ ಮತ್ತು ಬೆಳಗ್ಗೆ ಎದ್ದ ನಂತರ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗಬಹುದು. ಈ ಸಮಸ್ಯೆಯನ್ನು ತಪ್ಪಿಸಲು, ನೀವು ಆಹಾರವನ್ನು ಸೇವಿಸಿದ ನಂತರ ನಡೆಯಬೇಕು.

Health Care Tips: ಊಟದ ಬಳಿಕ ನಿಧಾನ ಅಥವಾ ವೇಗದ ನಡಿಗೆ? ಯಾವುದು ಉತ್ತಮ?
Health Care Tips
ಅಕ್ಷತಾ ವರ್ಕಾಡಿ
|

Updated on: Apr 10, 2024 | 6:15 PM

Share

ರಾತ್ರಿ ಊಟದ ನಂತರ ನಡೆಯುವ ಅಭ್ಯಾಸವು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇಷ್ಟೇ ಅಲ್ಲ, ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ನೀವು ಆಹಾರ ಸೇವಿಸಿದ ನಂತರವೂ ನಡೆಯಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ರಾತ್ರಿಯ ಊಟದ ನಂತರ ಸಾಮಾನ್ಯವಾಗಿ ಸ್ವಲ್ಪ ಸಮಯದವರೆಗೆ ನಡೆಯುವವರು ಮತ್ತು ಊಟ ತಿಂದು ನೇರವಾಗಿ ಮಲಗುವವರೂ ಇದ್ದಾರೆ. ಆದರೆ ಊಟದ ನಂತರ ನಡಿಗೆ ತುಂಬಾ ಅಗತ್ಯ ಏಕೆಂದರೆ ಊಟ ಮಾಡಿ ನೇರವಾಗಿ ಮಲಗುವುದರಿಂದ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ ಮತ್ತು ಬೆಳಗ್ಗೆ ಎದ್ದ ನಂತರ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗಬಹುದು. ಈ ಸಮಸ್ಯೆಯನ್ನು ತಪ್ಪಿಸಲು, ನೀವು ಆಹಾರವನ್ನು ಸೇವಿಸಿದ ನಂತರ ನಡೆಯಬೇಕು, ಆದರೆ ಎಷ್ಟು ಸಮಯ ಮತ್ತು ಯಾವ ವೇಗದಲ್ಲಿ ನೀವು ನಡೆಯಬೇಕು ಅಥವಾ ಜಾಗಿಂಗ್ ಮಾಡಬೇಕು ಎಂಬುದನ್ನು ಇಲ್ಲಿ ತಿಳಿಯಿರಿ.

ರಾತ್ರಿಯಲ್ಲಿ ವೇಗವಾಗಿ ನಡೆಯುವುದನ್ನು ತಪ್ಪಿಸಿ:

ರಾತ್ರಿ 7 ಗಂಟೆಯೊಳಗೆ ಊಟ ಮಾಡಬೇಕು ಎಂದು ಅನೇಕ ಆರೋಗ್ಯ ತಜ್ಞರು ಹೇಳುತ್ತಾರೆ. ರಾತ್ರಿ ಊಟವಾದ ತಕ್ಷಣ ವಾಕಿಂಗ್ ಹೋಗಬೇಡಿ, ಊಟವಾದ ನಂತರ ಕನಿಷ್ಠ ಒಂದು ಗಂಟೆ ವಾಕ್ ಮಾಡಿ. ಇದರೊಂದಿಗೆ, ಯಾವಾಗಲೂ ರಾತ್ರಿಯಲ್ಲಿ ಚುರುಕಾದ ನಡಿಗೆಯನ್ನು ತಪ್ಪಿಸಿ ಮತ್ತು ಸಾಧ್ಯವಾದಷ್ಟು ನಿಧಾನವಾಗಿ ನಡೆಯಿರಿ. ಊಟದ ನಂತರ, ಅರ್ಧ ಗಂಟೆಯಿಂದ ಒಂದು ಗಂಟೆಯವರೆಗೆ ಸಾಮಾನ್ಯ ನಡಿಗೆಯನ್ನು ತೆಗೆದುಕೊಳ್ಳಿ. ತುಂಬಾ ವೇಗವಾಗಿ ನಡೆಯುವುದು ನಿಮ್ಮ ಹೊಟ್ಟೆಯಲ್ಲಿ ನೋವನ್ನು ಉಂಟುಮಾಡಬಹುದು.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

ರಾತ್ರಿ ಊಟದ ನಂತರ ವಾಕ್ ಮಾಡುವ ಅಭ್ಯಾಸವು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ನೀವು ಅನೇಕ ರೀತಿಯ ಋತುಮಾನದ ಕಾಯಿಲೆಗಳಿಂದ ರಕ್ಷಿಸಲ್ಪಡುತ್ತೀರಿ. ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು, ನೀವು ಪ್ರತಿದಿನವೂ ನಡೆಯಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು