AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Orange peel tea: ಕಿತ್ತಳೆ ಸಿಪ್ಪೆಯ ಚಹಾ ಮಾಡುವ ವಿಧಾನ ಮತ್ತು ಅದರ ಪ್ರಯೋಜನಗಳು

ಕಿತ್ತಳೆ ಹಣ್ಣು ನಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಇದರ ಸಿಪ್ಪೆಯಿಂದಲೂ ಆರೋಗ್ಯಕರ ಚಹಾವನ್ನು ತಯಾರಿಸಬಹುದು. ಇದು ಆರೋಗ್ಯಕ್ಕೂ ಉತ್ತಮ.

TV9 Web
| Edited By: |

Updated on: Nov 26, 2022 | 6:01 AM

Share
ಚಳಿಗಾಲದ ಹಣ್ಣಿನ ಕಿತ್ತಳೆ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಇದರ ಸಿಪ್ಪೆಯಿಂದಲೂ ಆರೋಗ್ಯಕರ ಚಹಾವನ್ನು ತಯಾರಿಸಬಹುದು. ಕಿತ್ತಳೆ ಸಿಪ್ಪೆಯ ಚಹಾದೊಂದಿಗೆ ದಿನವನ್ನು ಪ್ರಾರಂಭಿಸುವ ಮೂಲಕ ನೀವು ಯಾವ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

Health How to make orange peel tea and its benefits health tips in kannada

1 / 5
ಕಿತ್ತಳೆ ಸಿಪ್ಪೆಯ ಟೀ ತಯಾರಿಸುವ ವಿಧಾನ: ಕಿತ್ತಳೆ ಸಿಪ್ಪೆಯನ್ನು ತೆಗೆದುಕೊಂಡು ಮೈಕ್ರೋವೇವ್‌ನಲ್ಲಿ ಸ್ವಲ್ಪ ಸಮಯ ರೋಸ್ಟ್ ಮಾಡಿ ಮತ್ತು ಬ್ಲೆಂಡರ್‌ನಲ್ಲ ಪುಡಿಮಾಡಿ. ಈಗ ಒಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಂಡು ಒಂದು ಚಮಚ ಪುಡಿಯನ್ನು ಸೇರಿಸಿ ಕುಡಿಯಿರಿ.

Health How to make orange peel tea and its benefits health tips in kannada

2 / 5
Health How to make orange peel tea and its benefits health tips in kannada

ಚಯಾಪಚಯವನ್ನು ಹೆಚ್ಚಿಸುತ್ತದೆ: ಕಿತ್ತಳೆ ಹಣ್ಣಿನಂತೆ ಅದರ ಸಿಪ್ಪೆಯು ಫೈಬರ್ ಅನ್ನು ಹೊಂದಿರುತ್ತದೆ ಮತ್ತು ಈ ಪೋಷಕಾಂಶವು ಹೊಟ್ಟೆಗೆ ಮುಖ್ಯವಾಗಿದೆ. ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಪ್ರತಿದಿನ ಕಿತ್ತಳೆ ಸಿಪ್ಪೆಯ ಚಹಾವನ್ನು ಕುಡಿಯಿರಿ.

3 / 5
Health How to make orange peel tea and its benefits health tips in kannada

ರೋಗನಿರೋಧಕ ಶಕ್ತಿ ಹೆಚ್ಚಲಿದೆ: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ವಿಟಮಿನ್ ಸಿ ಕಿತ್ತಳೆ ಸಿಪ್ಪೆಯಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿದೆ. ಚಳಿಗಾಲದಲ್ಲಿ ಶೀತ-ಕೆಮ್ಮು ಮತ್ತು ಗಂಟಲಿನ ಸಮಸ್ಯೆಗಳ ನಿವಾರಣೆಗೆ ಕಿತ್ತಳೆ ಚಹಾವನ್ನು ದಿನನಿತ್ಯದ ಸೇವಿಸಬಹುದು.

4 / 5
Health How to make orange peel tea and its benefits health tips in kannada

ರಕ್ತದೊತ್ತಡ ನಿಯಂತ್ರಣ: ಕೆಟ್ಟ ಜೀವನಶೈಲಿ, ತಪ್ಪಾದ ಆಹಾರ ಸೇವನೆ ಮತ್ತು ಹೆಚ್ಚುತ್ತಿರುವ ವಯಸ್ಸಿನ ಕಾರಣದಿಂದಾಗಿ ರಕ್ತದೊತ್ತಡದಲ್ಲಿ ಹೆಚ್ಚು ಕಡಿಮೆಯಾಗುತ್ತದೆ. ಇದನ್ನು ನಿಯಂತ್ರಣದಲ್ಲಿಡಲು ಕಿತ್ತಳೆ ಸಿಪ್ಪೆಯ ಚಹಾದ ಸಹಾಯ ಮಾಡಲಿದೆ. ಇದಲ್ಲದೆ, ಇದರ ಸೇವನೆಯು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡಲಿದೆ.

5 / 5
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು