Sign In

By signing in or creating an account, you agree with Associated Broadcasting Company's Terms & Conditions and Privacy Policy.

Breast feeding: ಮಗುವಿಗೆ ಸ್ತನ್ಯಪಾನ ಮಾಡುವುದರಿಂದ ಸ್ತನ ಕ್ಯಾನ್ಸರ್ ಅಪಾಯ ತಪ್ಪಿಸಬಹುದು

ಮಗುವಿಗೆ ಸ್ತನ್ಯಪಾನ ಮಾಡುವುದರಿಂದ ಕ್ಯಾನ್ಸರ್ ಮತ್ತು ಟೈಪ್ -2 ನಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೇ ಪ್ರಸವಾನಂತರದ ಚೇತರಿಕೆಗೂ ಸಹಕಾರಿಯಾಗುತ್ತದೆ ಎನ್ನುತ್ತಾರೆ ಮ್ಯಾಕ್ಸ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಹಿರಿಯ ನಿರ್ದೇಶಕರಾದ ಡಾ.ಸುಮನ್ ಲಾಲ್.

Breast feeding: ಮಗುವಿಗೆ ಸ್ತನ್ಯಪಾನ ಮಾಡುವುದರಿಂದ ಸ್ತನ ಕ್ಯಾನ್ಸರ್ ಅಪಾಯ ತಪ್ಪಿಸಬಹುದು
Breastfeeding
Follow us
ಅಕ್ಷತಾ ವರ್ಕಾಡಿ
|

Updated on: Aug 06, 2024 | 7:18 PM

ತಾಯಿಯ ಹಾಲು ಮಗುವಿಗೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದು ಮಗುವಿನಲ್ಲಿ ಅಪೌಷ್ಟಿಕತೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಸ್ತನ್ಯಪಾನವು ಮಗುವಿನಲ್ಲಿ ಆಸ್ತಮಾ, ಬೊಜ್ಜು ಮತ್ತು ಟೈಪ್ 1 ಮಧುಮೇಹದಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ತಾಯಿಯ ಹಾಲು ಕಿವಿ ಸೋಂಕುಗಳು ಮತ್ತು ಹೊಟ್ಟೆಯ ಕಾಯಿಲೆಗಳಿಂದ ಮಗುವನ್ನು ರಕ್ಷಿಸುತ್ತದೆ.

ಮಗುವಿಗೆ ಸ್ತನ್ಯಪಾನ ಮಾಡುವುದರಿಂದ ಕ್ಯಾನ್ಸರ್ ಮತ್ತು ಟೈಪ್ -2 ನಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮಗುವಿಗೆ ಎದೆಹಾಲು ನೀಡುವುದರಿಂದ ಪ್ರಸವಾನಂತರದ ಚೇತರಿಕೆಗೂ ಸಹಕಾರಿಯಾಗುತ್ತದೆ ಎನ್ನುತ್ತಾರೆ ಮ್ಯಾಕ್ಸ್ ಆಸ್ಪತ್ರೆ ಗುರುಗ್ರಾಮದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಹಿರಿಯ ನಿರ್ದೇಶಕರಾದ ಡಾ.ಸುಮನ್ ಲಾಲ್. ಇದರೊಂದಿಗೆ, ಮಹಿಳೆಯು ಸ್ತನ ಕ್ಯಾನ್ಸರ್ ಅಪಾಯವನ್ನು ಸಹ ತಪ್ಪಿಸಬಹುದು. ಮಗುವಿಗೆ ತಾಯಿಯ ಹಾಲು ಕೂಡ ಬಹಳ ಮುಖ್ಯ. ಇದನ್ನು ಸರಿಯಾದ ಸಮಯದಲ್ಲಿ ಸ್ವೀಕರಿಸದಿದ್ದರೆ, ಮಗು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಾರೆ.

ಇದನ್ನೂ ಓದಿ: ಈ ರೋಗಗಳು ಬರದಂತೆ ತಡೆಯಲು ಬಾಳೆ ಹೂವನ್ನು ಸೇವನೆ ಮಾಡಿ

ಅಮೇರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಮತ್ತು WHO ಪ್ರಕಾರ, ಜನನದ ನಂತರ 6 ತಿಂಗಳವರೆಗೆ ವಿಶೇಷ ಸ್ತನ್ಯಪಾನವನ್ನು ಮಾಡಬೇಕು. ಅದರ ನಂತರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಪೂರಕ ಆಹಾರಗಳೊಂದಿಗೆ ಸ್ತನ್ಯಪಾನ ಮಾಡಿ. ಈ ಸಮಯದಲ್ಲಿ ಮಗುವಿಗೆ ತಾಯಿಯ ಹಾಲನ್ನು ಮಾತ್ರ ನೀಡಬೇಕು ಮತ್ತು ಯಾವುದೇ ರೀತಿಯ ಮಾರುಕಟ್ಟೆ ಹಾಲು ಅಥವಾ ಹಸು ಅಥವಾ ಎಮ್ಮೆ ಹಾಲು ನೀಡಬಾರದು ಎಂಬುದನ್ನು ನೆನಪಿನಲ್ಲಿಡಿ. ಇದು ಮಗುವಿನ ಆರೋಗ್ಯವನ್ನು ಕೆಡಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!