AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ಈ ಕುರಿತು ತಜ್ಞರು ನಡೆಸಿರುವ ಸಂಶೋಧನೆಯಿಂದ ಕಂಡುಕೊಂಡ ಫಲಿತಾಂಶವೇನು? ಎಂಬ ಎಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ತಜ್ಞರು ಹೇಳುವುದೇನು?
Sharing SoapImage Credit source: Return to Now
ಅಕ್ಷತಾ ವರ್ಕಾಡಿ
|

Updated on: Jul 18, 2023 | 5:55 PM

Share

ಇತ್ತೀಚಿನ ದಿನಗಳಲ್ಲಿ ಸೋಪ್​​ ಬದಲಾಗಿ ಸಾಕಷ್ಟು ಬಾಡಿ ವಾಶ್​​​​ ಲಿಕ್ವಿಡ್​​ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೂ ಕೂಡ ಕೆಲವೊಂದಿಷ್ಟು ಮನೆಗಳಲ್ಲಿ ವಿಶೇಷವಾಗಿ ಹಳ್ಳಿಗಳಲ್ಲಿ ಮನೆಯ ಸದಸ್ಯರೆಲ್ಲರೂ ಒಂದೇ ಸೋಪ್​​ ಬಳಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಮನೆಯವರೆಲ್ಲರೂ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತ? ಈ ಕುರಿತು ತಜ್ಞರು ನಡೆಸಿರುವ ಸಂಶೋಧನೆಯಿಂದ ಕಂಡುಕೊಂಡ ಫಲಿತಾಂಶವೇನು? ಎಂಬ ಎಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

2006 ರಲ್ಲಿ ಇಂಡಿಯನ್ ಜರ್ನಲ್ ಆಫ್ ಡೆಂಟಲ್ ರಿಸರ್ಚ್‌ನಲ್ಲಿ ಪ್ರಕಟವಾದ ಅಧ್ಯಯನವೊಂದರ ಪ್ರಕಾರ ನೀನು ಸ್ನಾನಕ್ಕೆ ಬಳಸುವ ಸೋಪ್​​ ಎರಡರಿಂದ ಐದು ವಿಭಿನ್ನ ರೀತಿಯ ಸೂಕ್ಷ್ಮಜೀವಿಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದಲ್ಲದೇ 2015 ರ ಅಮೇರಿಕನ್ ಜರ್ನಲ್ ಆಫ್ ಇನ್ಫೆಕ್ಷನ್ ಕಂಟ್ರೋಲ್‌ನ ಅಧ್ಯಯನದ ಪ್ರಕಾರ ಸುಮಾರು 62 ಪ್ರತಿಶತದಷ್ಟು ಬಾರ್ ಸೋಪ್‌ಗಳು ಕಲುಷಿತವಾಗಿದೆ ಎಂದು ಕಂಡುಹಿಡಿದಿದೆ. ಸೋಪಿನ ಮೇಲಿರುವ ಬ್ಯಾಕ್ಟೀರಿಯಾಗಳು ಒಂದೇ ಸೋಪ್​​​ ಬಳಸುವ ವ್ಯಕ್ತಿಯಿಂದ ವ್ಯಕ್ತಿಗೆ ಹರಡಬಹುದು ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Health risks of Sitting: ಕಛೇರಿಯಲ್ಲಿ ಇಡೀ ದಿನ ಕುಳಿತುಕೊಂಡೆ ಇರುತ್ತೀರಾ? ಹಾಗಿದ್ದರೆ ಅಪಾಯವನ್ನು ತಿಳಿದುಕೊಳ್ಳಿ

ಆರೋಗ್ಯ ತಜ್ಞರ ಪ್ರಕಾರ, ಸೋಪಿನ ಮೇಲಿರುವ ಸೂಕ್ಷ್ಮಾಣುಗಳಾದ ಸಾಲ್ಮೊನೆಲ್ಲಾ ಮತ್ತು ಶಿಗೆಲ್ಲ ಬ್ಯಾಕ್ಟೀರಿಯಾಗಳು, ಹಾಗೆಯೇ ನೊರೊವೈರಸ್ ಮತ್ತು ರೋಟವೈರಸ್ ಮತ್ತು ಸ್ಟ್ಯಾಫ್‌ನಂತಹ ವೈರಸ್‌ಗಳನ್ನು ಒಳಗೊಂಡಿರಬಹುದು. ಕೆಲವು ಚರ್ಮದ ಮೇಲೆ ಗಾಯಗಳು ಅಥವಾ ಗೀರುಗಳಿಂದ ಹರಡಬಹುದು, ಆದರೆ ಇತರವು ಮಲದಿಂದ ಹರಡುತ್ತದೆ. ಆದ್ದರಿಂದ ಒಂದೇ ಸೋಪ್​​​ ಬಳಸುವುದು ಎಷ್ಟು ಸುರಕ್ಷಿತಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!