AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Aug 15, 2021 | 3:51 PM

Share

ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚು ಹೊರಗಡೆ ತಿರುಗಾಡದೇ ಮನೆಯಲ್ಲಿಯೇ ವಾಸಿಸುತ್ತಿದ್ದೇವೆ. ಹಾಗಿರುವಾಗ ಅನೇಕರು ಒತ್ತಡ ಮತ್ತು ಖಿನ್ನತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ಪರಿಣಾಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಕುಗ್ಗಿದ್ದಾರೆ. ಹಾಗಿರುವಾಗ ಒತ್ತಡ ಮತ್ತು ಖಿನ್ನತೆಯನ್ನು ದೂರವಾಗಿಸಲು ಮನೆ ಮದ್ದುಗಳು ಸಹಾಯಕವಾಗಿದೆ. ಅದರಲ್ಲಿಯೂ ಗಿಡಮೂಲಿಕೆಗಳಿಂದ ಖಿನ್ನತೆಯನ್ನು ದೂರ ಮಾಡಿಕೊಳ್ಳಬಹುದಾಗಿದೆ.

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳು ದೇಹದ ಒತ್ತಡದಿಂದ ದೂರವಿರಲು ಸಹಾಯ ಮಾಡುತ್ತದೆ. ಇದರಲ್ಲಿರುವ ಔಷಧೀಯ ಗುಣಗಳು ಆರೋಗ್ಯವನ್ನು ಸುಧಾರಿಸುತ್ತದೆ.

ಬ್ರಾಹ್ಮೀ ಬ್ರಾಹ್ಮೀ ಸಸ್ಯ ಔಷಧೀಯ ಗುಣಗಳನ್ನು ಹೊಂದಿದ್ದು, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಬ್ರಾಹ್ಮೀ ಎಲೆಗಳನ್ನು ಬಳಸಲಾಗುತ್ತದೆ. ದೇಹಕ್ಕೆ ಆಯಾಸ ಅಥವಾ ಸುಸ್ತಾದಾಗ ಬ್ರಾಹ್ಮೀ ಎಲೆಗಳಿಂದ ತಯಾರಿಸಿದ ಎಣ್ಣೆಯಿಂದ ಮಸಾಜ್ ಮಾಡುವ ಮೂಲಕ ದೇಹದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಅಶ್ವಗಂಧ ಈ ಸಸ್ಯ ಉರಿಯೂತ, ಒತ್ತಡ, ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಶ್ವಗಂಧದ ನಿಯಮಿತ ಸೇವನೆಯು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ದೇಹಕ್ಕೆ ಶಕ್ತಿಯನ್ನು ತುಂಬಲು ಸಹಾಯ ಮಾಡುತ್ತದೆ. ಅಶ್ವಗಂಧದ ಕಷಾಯ ಅಥವಾ ಉಗುರು ಬೆಚ್ಚಗಿನ ನೀರು ಅಥವಾ ಹಾಲಿನಲ್ಲಿ ಮಿಶ್ರಣ ಮಾಡಿ ಸೇವಿಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಭೃಂಗರಾಜ ದೇಹದಲ್ಲಿ ರಕ್ತಪರಿಚಲನೆಯನ್ನು ಹೆಚ್ಚಿಸಲು ಭರಂಗರಾಜ ಸಹಾಯ ಮಾಡುತ್ತದೆ. ತಲೆ ಕೂದಲಿನ ಉತ್ತಮ ಬೆಳವಣಿಗೆ ಭೃಂಗರಾಜ ಸಹಾಯಕವಾಗಿದೆ. ಒಣ ನೆತ್ತಿ, ಬಿಳಿ ಕೂದಲಿನಿಂದ ಪರಿಹಾರ ಪಡೆಯಲು ಭಂಗರಾಜವನ್ನು ಬಳಸಲಾಗುತ್ತದೆ. ಭರಂಗರಾಜದಿಂದ ತಯಾರಿಸಿದ ಎಣ್ಣೆಯನ್ನು ವಾರಕ್ಕೆ ಒಮ್ಮೆಯಾದರೂ ತಲೆ ಕೂದಲಿಗೆ ಹಚ್ಚಿ ಮಸಾಜ್ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Health Tips: ಈ 5 ಗಿಡಮೂಲಿಕೆಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

Health Tips: ಬಿಳಿ ಚಹಾ ಕುಡಿಯುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?