AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 15, 2021 | 3:51 PM

Share

ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚು ಹೊರಗಡೆ ತಿರುಗಾಡದೇ ಮನೆಯಲ್ಲಿಯೇ ವಾಸಿಸುತ್ತಿದ್ದೇವೆ. ಹಾಗಿರುವಾಗ ಅನೇಕರು ಒತ್ತಡ ಮತ್ತು ಖಿನ್ನತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ಪರಿಣಾಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಕುಗ್ಗಿದ್ದಾರೆ. ಹಾಗಿರುವಾಗ ಒತ್ತಡ ಮತ್ತು ಖಿನ್ನತೆಯನ್ನು ದೂರವಾಗಿಸಲು ಮನೆ ಮದ್ದುಗಳು ಸಹಾಯಕವಾಗಿದೆ. ಅದರಲ್ಲಿಯೂ ಗಿಡಮೂಲಿಕೆಗಳಿಂದ ಖಿನ್ನತೆಯನ್ನು ದೂರ ಮಾಡಿಕೊಳ್ಳಬಹುದಾಗಿದೆ.

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳು ದೇಹದ ಒತ್ತಡದಿಂದ ದೂರವಿರಲು ಸಹಾಯ ಮಾಡುತ್ತದೆ. ಇದರಲ್ಲಿರುವ ಔಷಧೀಯ ಗುಣಗಳು ಆರೋಗ್ಯವನ್ನು ಸುಧಾರಿಸುತ್ತದೆ.

ಬ್ರಾಹ್ಮೀ ಬ್ರಾಹ್ಮೀ ಸಸ್ಯ ಔಷಧೀಯ ಗುಣಗಳನ್ನು ಹೊಂದಿದ್ದು, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಬ್ರಾಹ್ಮೀ ಎಲೆಗಳನ್ನು ಬಳಸಲಾಗುತ್ತದೆ. ದೇಹಕ್ಕೆ ಆಯಾಸ ಅಥವಾ ಸುಸ್ತಾದಾಗ ಬ್ರಾಹ್ಮೀ ಎಲೆಗಳಿಂದ ತಯಾರಿಸಿದ ಎಣ್ಣೆಯಿಂದ ಮಸಾಜ್ ಮಾಡುವ ಮೂಲಕ ದೇಹದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಅಶ್ವಗಂಧ ಈ ಸಸ್ಯ ಉರಿಯೂತ, ಒತ್ತಡ, ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಶ್ವಗಂಧದ ನಿಯಮಿತ ಸೇವನೆಯು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ದೇಹಕ್ಕೆ ಶಕ್ತಿಯನ್ನು ತುಂಬಲು ಸಹಾಯ ಮಾಡುತ್ತದೆ. ಅಶ್ವಗಂಧದ ಕಷಾಯ ಅಥವಾ ಉಗುರು ಬೆಚ್ಚಗಿನ ನೀರು ಅಥವಾ ಹಾಲಿನಲ್ಲಿ ಮಿಶ್ರಣ ಮಾಡಿ ಸೇವಿಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಭೃಂಗರಾಜ ದೇಹದಲ್ಲಿ ರಕ್ತಪರಿಚಲನೆಯನ್ನು ಹೆಚ್ಚಿಸಲು ಭರಂಗರಾಜ ಸಹಾಯ ಮಾಡುತ್ತದೆ. ತಲೆ ಕೂದಲಿನ ಉತ್ತಮ ಬೆಳವಣಿಗೆ ಭೃಂಗರಾಜ ಸಹಾಯಕವಾಗಿದೆ. ಒಣ ನೆತ್ತಿ, ಬಿಳಿ ಕೂದಲಿನಿಂದ ಪರಿಹಾರ ಪಡೆಯಲು ಭಂಗರಾಜವನ್ನು ಬಳಸಲಾಗುತ್ತದೆ. ಭರಂಗರಾಜದಿಂದ ತಯಾರಿಸಿದ ಎಣ್ಣೆಯನ್ನು ವಾರಕ್ಕೆ ಒಮ್ಮೆಯಾದರೂ ತಲೆ ಕೂದಲಿಗೆ ಹಚ್ಚಿ ಮಸಾಜ್ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Health Tips: ಈ 5 ಗಿಡಮೂಲಿಕೆಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

Health Tips: ಬಿಳಿ ಚಹಾ ಕುಡಿಯುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್