AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಆಯುರ್ವೇದ ಗಿಡಮೂಲಿಕೆಗಳು ಆತಂಕವನ್ನು ನಿವಾರಿಸುತ್ತದೆ; ಬಳಸುವ ಕ್ರಮ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 15, 2021 | 3:51 PM

Share

ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚು ಹೊರಗಡೆ ತಿರುಗಾಡದೇ ಮನೆಯಲ್ಲಿಯೇ ವಾಸಿಸುತ್ತಿದ್ದೇವೆ. ಹಾಗಿರುವಾಗ ಅನೇಕರು ಒತ್ತಡ ಮತ್ತು ಖಿನ್ನತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ಪರಿಣಾಮ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಕುಗ್ಗಿದ್ದಾರೆ. ಹಾಗಿರುವಾಗ ಒತ್ತಡ ಮತ್ತು ಖಿನ್ನತೆಯನ್ನು ದೂರವಾಗಿಸಲು ಮನೆ ಮದ್ದುಗಳು ಸಹಾಯಕವಾಗಿದೆ. ಅದರಲ್ಲಿಯೂ ಗಿಡಮೂಲಿಕೆಗಳಿಂದ ಖಿನ್ನತೆಯನ್ನು ದೂರ ಮಾಡಿಕೊಳ್ಳಬಹುದಾಗಿದೆ.

ದೇಹದಕ್ಕೆ ಸುಸ್ತು, ಮಾನಸಿಕ ಒತ್ತಡದಿಂದ ದೂರವಿರಲು ಗಿಡಮೂಲಿಕೆಗಳನ್ನು ಬಳಸಬಹುದು. ಆಯುರ್ವೇದ ಔಷಧಿಗಳನ್ನು ಬಳಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಆಯುರ್ವೇದದಲ್ಲಿ ಅನೇಕ ಗಿಡಮೂಲಿಕೆಗಳು ದೇಹದ ಒತ್ತಡದಿಂದ ದೂರವಿರಲು ಸಹಾಯ ಮಾಡುತ್ತದೆ. ಇದರಲ್ಲಿರುವ ಔಷಧೀಯ ಗುಣಗಳು ಆರೋಗ್ಯವನ್ನು ಸುಧಾರಿಸುತ್ತದೆ.

ಬ್ರಾಹ್ಮೀ ಬ್ರಾಹ್ಮೀ ಸಸ್ಯ ಔಷಧೀಯ ಗುಣಗಳನ್ನು ಹೊಂದಿದ್ದು, ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಹೆಚ್ಚು ಬ್ರಾಹ್ಮೀ ಎಲೆಗಳನ್ನು ಬಳಸಲಾಗುತ್ತದೆ. ದೇಹಕ್ಕೆ ಆಯಾಸ ಅಥವಾ ಸುಸ್ತಾದಾಗ ಬ್ರಾಹ್ಮೀ ಎಲೆಗಳಿಂದ ತಯಾರಿಸಿದ ಎಣ್ಣೆಯಿಂದ ಮಸಾಜ್ ಮಾಡುವ ಮೂಲಕ ದೇಹದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಅಶ್ವಗಂಧ ಈ ಸಸ್ಯ ಉರಿಯೂತ, ಒತ್ತಡ, ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅಶ್ವಗಂಧದ ನಿಯಮಿತ ಸೇವನೆಯು ಉತ್ತಮ ನಿದ್ರೆಗೆ ಕಾರಣವಾಗುತ್ತದೆ. ದೇಹಕ್ಕೆ ಶಕ್ತಿಯನ್ನು ತುಂಬಲು ಸಹಾಯ ಮಾಡುತ್ತದೆ. ಅಶ್ವಗಂಧದ ಕಷಾಯ ಅಥವಾ ಉಗುರು ಬೆಚ್ಚಗಿನ ನೀರು ಅಥವಾ ಹಾಲಿನಲ್ಲಿ ಮಿಶ್ರಣ ಮಾಡಿ ಸೇವಿಸುವುದರಿಂದ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಭೃಂಗರಾಜ ದೇಹದಲ್ಲಿ ರಕ್ತಪರಿಚಲನೆಯನ್ನು ಹೆಚ್ಚಿಸಲು ಭರಂಗರಾಜ ಸಹಾಯ ಮಾಡುತ್ತದೆ. ತಲೆ ಕೂದಲಿನ ಉತ್ತಮ ಬೆಳವಣಿಗೆ ಭೃಂಗರಾಜ ಸಹಾಯಕವಾಗಿದೆ. ಒಣ ನೆತ್ತಿ, ಬಿಳಿ ಕೂದಲಿನಿಂದ ಪರಿಹಾರ ಪಡೆಯಲು ಭಂಗರಾಜವನ್ನು ಬಳಸಲಾಗುತ್ತದೆ. ಭರಂಗರಾಜದಿಂದ ತಯಾರಿಸಿದ ಎಣ್ಣೆಯನ್ನು ವಾರಕ್ಕೆ ಒಮ್ಮೆಯಾದರೂ ತಲೆ ಕೂದಲಿಗೆ ಹಚ್ಚಿ ಮಸಾಜ್ ಮಾಡುವ ಅಭ್ಯಾಸ ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Health Tips: ಈ 5 ಗಿಡಮೂಲಿಕೆಗಳು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

Health Tips: ಬಿಳಿ ಚಹಾ ಕುಡಿಯುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ