AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಊಟ, ತಿಂಡಿ ಆದ ಮೇಲೆ ಸಿಹಿ ತಿನ್ನಬೇಕು ಅನ್ನಿಸುತ್ತಾ?

ಊಟ ಮಾಡಿದ ಮೇಲೆ ನಿಮಗೆ ಸಿಹಿ ತಿನ್ನಬೇಕು ಎಂದು ಅನಿಸುತ್ತಿದೆಯೇ? ದೋಸೆ, ಇಡ್ಲಿ, ರೊಟ್ಟಿ ಏನೇ ತಿನ್ನಲಿ ಆದರೂ ಕೂಡ ಸ್ವೀಟ್ ತಿನ್ನೋ ಬಯಕೆ ಕಡಿಮೆ ಆಗ್ತಾ ಇಲ್ವಾ? ಏನು ಇಲ್ಲಾ ಅಂದರೆ ಮಾವಿನಹಣ್ಣು, ಬಾಳೆಹಣ್ಣನ್ನಾದರೂ ತಿನ್ನಬೇಕೆಂದು ಮನಸ್ಸು ಬಯಸುತ್ತಾ? ಹಾಗಾದರೆ ಊಟವಾದ ಬಳಿಕ ಈ ರೀತಿ ಸಿಹಿ ತಿನ್ನುವ ಬಯಕೆ ಏಕೆ ಬರುತ್ತೆ? ಇದು ಸಾಮಾನ್ಯವೇ? ತಿಳಿಯಿರಿ.

Health Tips: ಊಟ, ತಿಂಡಿ ಆದ ಮೇಲೆ ಸಿಹಿ ತಿನ್ನಬೇಕು ಅನ್ನಿಸುತ್ತಾ?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 11, 2024 | 6:23 PM

Share

ಎಷ್ಟೇ ರುಚಿಕರ ಊಟ ಮಾಡಿದ ಮೇಲೂ ನಿಮಗೆ ಸಿಹಿ ತಿನ್ನಬೇಕು ಎಂದು ಅನಿಸುತ್ತಿದೆಯೇ? ದೋಸೆ, ಇಡ್ಲಿ, ರೊಟ್ಟಿ ಏನೇ ತಿನ್ನಲಿ ಆದರೂ ಕೂಡ ಸ್ವೀಟ್ ತಿನ್ನೋ ಬಯಕೆ ಕಡಿಮೆ ಆಗ್ತಾ ಇಲ್ವಾ? ಏನು ಇಲ್ಲಾ ಅಂದರೆ ಮಾವಿನಹಣ್ಣು, ಬಾಳೆಹಣ್ಣನ್ನಾದರೂ ತಿನ್ನಬೇಕೆಂದು ಮನಸ್ಸು ಬಯಸುತ್ತಾ? ಹಾಗಾದರೆ ಊಟವಾದ ಬಳಿಕ ಈ ರೀತಿ ಸಿಹಿ ತಿನ್ನುವ ಬಯಕೆ ಏಕೆ ಬರುತ್ತೆ? ಇದು ಸಾಮಾನ್ಯವೇ? ತಿಳಿದುಕೊಳ್ಳಿ.

ಇದರರ್ಥ ನಿಮ್ಮ ಆಹಾರದಲ್ಲಿ ಪ್ರೊಟೀನ್ ಅಂಶ ತುಂಬಾ ಕಡಿಮೆ ಇದೆ. ಹಾಗಾಗಿ ನಿಮಗೆ ಈ ರೀತಿಯ ಸಮಸ್ಯೆ ಕಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಡಾ. ಸೌಮ್ಯಶ್ರೀ ಶರ್ಮ ಅವರು ಹೇಳುವ ಪ್ರಕಾರ “ಆಯುರ್ವೇದದಲ್ಲಿ ಪ್ರೊಟೀನ್ ಜಾಸ್ತಿ ಇರುವ ಆಹಾರಗಳ ಬಳಕೆ ಮಾಡಬಾರದು ಆದರೆ ಪ್ರೊಟೀನ್ ಒಳಗೊಂಡಿರುವ ಆಹಾರವನ್ನು ಸೇವನೆ ಮಾಡಬಹುದು. ಅಂದರೆ ಅತಿಯಾದ ಸೇವನೆ ಒಳ್ಳೆಯದಲ್ಲ. ಮಿತ ಬಳಕೆ ಇದ್ದರೆ ಈ ಸಮಸ್ಯೆ ಬರುವುದಿಲ್ಲ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ನೆನೆಸಿದ ಖರ್ಜೂರ ತಿನ್ನುವುದರಿಂದ ಹೃದಯಕ್ಕೆ ಒಳ್ಳೆಯದು

ಪ್ರೋಟೀನ್ ಅಂಶವಿರುವ ಆಹಾರಗಳು:

ಸಾಮಾನ್ಯವಾಗಿ ಹಣ್ಣು – ತರಕಾರಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದರ ಜೊತೆಗೆ ಇನ್ನಿತರ ಆಹಾರ ಪದಾರ್ಥಗಳಾದ ಮೊಸರು, ಮೊಟ್ಟೆ, ಮೀನು, ಬೀಜಗಳು, ಬೆಳೆ ಕಾಳುಗಳನ್ನು ನಿಯಮಿತವಾಗಿ ಸೇರಿಸಿಕೊಳ್ಳಿ. ಅದನ್ನು ಆದಷ್ಟು ಬೇಯಿಸಿ ತಿನ್ನಿ. ಇವು ಮಿತವಾಗಿದ್ದರೆ ಆರೋಗ್ಯಕರವಾದ ಆಹಾರ ಪದ್ಧತಿಯ ಜೊತೆಗೆ ಆರೋಗ್ಯಕರವಾದ ದೇಹ ಕೂಡ ನಮ್ಮದಾಗುತ್ತದೆ. ಈ ರೀತಿ ಪ್ರೊಟೀನ್ ಇರುವ ಆಹಾರ ಸೇವನೆ ಮಾಡಿದ ಮೇಲೂ ನಿಮಗೆ ಸಿಹಿ ತಿನ್ನುವ ಬಯಕೆ ಇದ್ದರೆ ಒಣ ಖರ್ಜುರವನ್ನು ಸೇವನೆ ಮಾಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ