AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Food: ಅತೀ ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುವವರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

ನೀವು ಇಷ್ಟಪಟ್ಟು ತಿನ್ನುವ ಅತೀ ಮಸಾಲೆಯುಕ್ತತೆ ಅಥವಾ ಖಾರ ಪದಾರ್ಥಗಳು ನಿಮ್ಮ ದೇಹಕ್ಕೆ ಎಷ್ಟು ಸೂಕ್ತ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Spicy Food: ಅತೀ ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುವವರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ
Spicy FoodImage Credit source: Penn Today
TV9 Web
| Edited By: |

Updated on: Nov 07, 2022 | 12:36 PM

Share

ಅತೀ ಮಸಾಲೆಯುಕ್ತತೆ ಅಥವಾ ಹೆಚ್ಚಿನ ಖಾರವನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಸಾಕಷ್ಟು ಜನ ಇಷ್ಟ ಪಡುತ್ತಾರೆ. ಆದರೆ ಈ ಖಾರ ಪದಾರ್ಥಗಳು ನಿಮ್ಮ ದೇಹಕ್ಕೆ ಎಷ್ಟು ಸೂಕ್ತ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ಕ್ಯಾಪ್ಸಿಕಂ ಮೆಣಸಿನಕಾಯಿಯು ವಿಶ್ವದ ಎಲ್ಲಾ ಭಾಗಗಳ ಆಹಾರ ಪದ್ದತಿಯಲ್ಲಿ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಪದಾರ್ಥವಾಗಿದೆ. ಯಾವುದೇ ಆಹಾರ ಪದಾರ್ಥಕ್ಕೂ ವಿಶೇಷ ರುಚಿಯನ್ನು ಕೊಡುವ ಮೆಣಸಿನಕಾಯಿಯನ್ನು ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಪ್ರತಿದಿನ ತಿನ್ನುತ್ತಾರೆ.

ಹಲವಾರು ಇತಿಹಾಸದ ಪ್ರಕಾರ ದಕ್ಷಿಣ ಅಮೆರಿಕಾದ ವಿವಿಧ ಭಾಗಗಳಲ್ಲಿ ಮೆಣಸಿನಕಾಯಿಗಳನ್ನು ಮೊದಲ ಬಾರಿಗೆ ಬೆಳೆಸಲು ಪ್ರಾರಂಭಿಸಿದ್ದು ಎಂದು ಹೇಳಲಾಗುತ್ತದೆ. ಮೆಣಸಿನಕಾಯಿಯನ್ನು 16ನೇ ಶತಮಾನದಲ್ಲಿ ಯುರೋಪಿಗೆ ಪರಿಚಯಿಸಲಾಯಿತು.

ನೀವು ಹೆಚ್ಚು ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುತ್ತಿದ್ದರೆ, ಅದು ಒಳ್ಳೆಯ ವಿಷಯವೇ ಯಾಕೆಂದರೆ ಇದರಿಂದ ನಿಮ್ಮ ದೇಹಕ್ಕೆ ಉತ್ತಮವಾಗಿದೆ. ಇದು ನಿಮ್ಮ ದೇಹದಲ್ಲಿನ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಹಾಗೂ ಆಂಟಿಮೈಕ್ರೊಬಿಯಲ್ ಹೊಂದಿದ್ದು ಇದು ನಿಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆದರೆ ಪ್ರಾಣಿಗಳಿಗೆ ಅತಿ ಖಾರವಾದ ಅಥವಾ ಹೆಚ್ಚಿನ ಮಸಾಲೆಗಳಿರುವ ಪದಾರ್ಥಗಳನ್ನು ನೀಡುವುದು ಸೂಕ್ತವಲ್ಲ. ಯಾಕೆಂದರೆ ಇದು ಪ್ರಾಣಗಳ ದೇಹದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನಗಳಲ್ಲಿ ತಿಳಿದು ಬಂದಿದೆ.

ಇದನ್ನು ಓದಿ: ಚಳಿಗಾಲದಲ್ಲಿ ನೀವು ಪೇರಲೆ ಹಣ್ಣನ್ನು ಏಕೆ ತಿನ್ನಬೇಕು? 5 ಕಾರಣಗಳು ಇಲ್ಲಿವೆ

ಹೆಚ್ಚಿನ ಖಾರವುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದ ನಂತರ ನೀರಿನ ಬದಲಾಗಿ ಹಾಲು, ಮೊಸರು ಅಥವಾ ಐಸ್ ಕ್ರೀಮ್ ಸೇವಿಸುವುದು ಉತ್ತಮವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು