AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Food: ಅತೀ ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುವವರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

ನೀವು ಇಷ್ಟಪಟ್ಟು ತಿನ್ನುವ ಅತೀ ಮಸಾಲೆಯುಕ್ತತೆ ಅಥವಾ ಖಾರ ಪದಾರ್ಥಗಳು ನಿಮ್ಮ ದೇಹಕ್ಕೆ ಎಷ್ಟು ಸೂಕ್ತ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Spicy Food: ಅತೀ ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುವವರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ
Spicy FoodImage Credit source: Penn Today
TV9 Web
| Edited By: |

Updated on: Nov 07, 2022 | 12:36 PM

Share

ಅತೀ ಮಸಾಲೆಯುಕ್ತತೆ ಅಥವಾ ಹೆಚ್ಚಿನ ಖಾರವನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಸಾಕಷ್ಟು ಜನ ಇಷ್ಟ ಪಡುತ್ತಾರೆ. ಆದರೆ ಈ ಖಾರ ಪದಾರ್ಥಗಳು ನಿಮ್ಮ ದೇಹಕ್ಕೆ ಎಷ್ಟು ಸೂಕ್ತ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ಕ್ಯಾಪ್ಸಿಕಂ ಮೆಣಸಿನಕಾಯಿಯು ವಿಶ್ವದ ಎಲ್ಲಾ ಭಾಗಗಳ ಆಹಾರ ಪದ್ದತಿಯಲ್ಲಿ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಪದಾರ್ಥವಾಗಿದೆ. ಯಾವುದೇ ಆಹಾರ ಪದಾರ್ಥಕ್ಕೂ ವಿಶೇಷ ರುಚಿಯನ್ನು ಕೊಡುವ ಮೆಣಸಿನಕಾಯಿಯನ್ನು ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಪ್ರತಿದಿನ ತಿನ್ನುತ್ತಾರೆ.

ಹಲವಾರು ಇತಿಹಾಸದ ಪ್ರಕಾರ ದಕ್ಷಿಣ ಅಮೆರಿಕಾದ ವಿವಿಧ ಭಾಗಗಳಲ್ಲಿ ಮೆಣಸಿನಕಾಯಿಗಳನ್ನು ಮೊದಲ ಬಾರಿಗೆ ಬೆಳೆಸಲು ಪ್ರಾರಂಭಿಸಿದ್ದು ಎಂದು ಹೇಳಲಾಗುತ್ತದೆ. ಮೆಣಸಿನಕಾಯಿಯನ್ನು 16ನೇ ಶತಮಾನದಲ್ಲಿ ಯುರೋಪಿಗೆ ಪರಿಚಯಿಸಲಾಯಿತು.

ನೀವು ಹೆಚ್ಚು ಖಾರದ ಆಹಾರ ಪದಾರ್ಥಗಳನ್ನು ಇಷ್ಟ ಪಡುತ್ತಿದ್ದರೆ, ಅದು ಒಳ್ಳೆಯ ವಿಷಯವೇ ಯಾಕೆಂದರೆ ಇದರಿಂದ ನಿಮ್ಮ ದೇಹಕ್ಕೆ ಉತ್ತಮವಾಗಿದೆ. ಇದು ನಿಮ್ಮ ದೇಹದಲ್ಲಿನ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಹಾಗೂ ಆಂಟಿಮೈಕ್ರೊಬಿಯಲ್ ಹೊಂದಿದ್ದು ಇದು ನಿಮ್ಮ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಆದರೆ ಪ್ರಾಣಿಗಳಿಗೆ ಅತಿ ಖಾರವಾದ ಅಥವಾ ಹೆಚ್ಚಿನ ಮಸಾಲೆಗಳಿರುವ ಪದಾರ್ಥಗಳನ್ನು ನೀಡುವುದು ಸೂಕ್ತವಲ್ಲ. ಯಾಕೆಂದರೆ ಇದು ಪ್ರಾಣಗಳ ದೇಹದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನಗಳಲ್ಲಿ ತಿಳಿದು ಬಂದಿದೆ.

ಇದನ್ನು ಓದಿ: ಚಳಿಗಾಲದಲ್ಲಿ ನೀವು ಪೇರಲೆ ಹಣ್ಣನ್ನು ಏಕೆ ತಿನ್ನಬೇಕು? 5 ಕಾರಣಗಳು ಇಲ್ಲಿವೆ

ಹೆಚ್ಚಿನ ಖಾರವುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದ ನಂತರ ನೀರಿನ ಬದಲಾಗಿ ಹಾಲು, ಮೊಸರು ಅಥವಾ ಐಸ್ ಕ್ರೀಮ್ ಸೇವಿಸುವುದು ಉತ್ತಮವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ