AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?

 ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 18, 2024 | 5:20 PM

Share

ಪ್ಲಾಸ್ಟಿಕ್ ಭೂಮಿಗೆ ಹಾನಿಯನ್ನುಂಟು ಮಾಡುವುದಲ್ಲದೆ ಮನುಷ್ಯನ ಆರೋಗ್ಯಕ್ಕೆ ಅಪಾಯಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

ಮನೆಯಲ್ಲಿ ಅಥವಾ ಹೊರಗಡೆ ಹೋದಾಗ ಟೀ, ಕಾಫಿ ಕುಡಿಯಲು ಪ್ಲಾಸ್ಟಿಕ್ ಕಪ್ ಬದಲು ಪೇಪರ್ ಕಪ್ ಗಳ ಬಳಕೆ ಮಾಡುತ್ತೀರಾ? ಸಾಯುವಂತ ಪರಿಸ್ಥಿತಿ ಬಂದರೂ ಇಂತ ಪೇಪರ್ ಕಪ್ ನಲ್ಲಿ ಟೀ ಕುಡಿಯಬೇಡಿ. ಯಾಕೆ ಗೊತ್ತಾ? ಹೆಸರಿಗೆ ಮಾತ್ರ ಪೇಪರ್ ಆದರೆ ಇದನ್ನು ಕೆಮಿಕಲ್ ನಲ್ಲಿ ಅದ್ದಿ ನೋಡಿದರೆ ನಿಮಗೆ ಪ್ಲಾಸ್ಟಿಕ್ ನ ಪದರ ಕಾಣಿಸುತ್ತದೆ. ಈ ರೀತಿಯ ಕಪ್ ಗಳಲ್ಲಿ ಟೀ ಕುಡಿಯುವುದರಿಂದ 25000 ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹದೊಳಗೆ ಹೋಗುತ್ತದೆ.

ಇದನ್ನೂ ಓದಿ: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಪರಿಣಾಮವೇನು?

ಮೈಕ್ರೋಪ್ಲಾಸ್ಟಿಕ್ ನರಮಂಡಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಯಕೃತ್ತು ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು. ಜೊತೆಗೆ ಪೇಪರ್ ಕಪ್ ಗಳಲ್ಲಿ ಟೀ, ಕಾಫಿ ಕುಡಿಯುವುದರಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ, ಬಿಪಿ, ಶುಗರ್ ಎಲ್ಲವೂ ಬರಬಹುದು. ಹಾಗಾಗಿ ಇದರ ಬಳಕೆ ಜೊತೆಗೆ ಮನೆಯಲ್ಲಿಯೂ ಆದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಆರೋಗ್ಯವಾಗಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ