Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?

 ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 18, 2024 | 5:20 PM

ಪ್ಲಾಸ್ಟಿಕ್ ಭೂಮಿಗೆ ಹಾನಿಯನ್ನುಂಟು ಮಾಡುವುದಲ್ಲದೆ ಮನುಷ್ಯನ ಆರೋಗ್ಯಕ್ಕೆ ಅಪಾಯಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

ಮನೆಯಲ್ಲಿ ಅಥವಾ ಹೊರಗಡೆ ಹೋದಾಗ ಟೀ, ಕಾಫಿ ಕುಡಿಯಲು ಪ್ಲಾಸ್ಟಿಕ್ ಕಪ್ ಬದಲು ಪೇಪರ್ ಕಪ್ ಗಳ ಬಳಕೆ ಮಾಡುತ್ತೀರಾ? ಸಾಯುವಂತ ಪರಿಸ್ಥಿತಿ ಬಂದರೂ ಇಂತ ಪೇಪರ್ ಕಪ್ ನಲ್ಲಿ ಟೀ ಕುಡಿಯಬೇಡಿ. ಯಾಕೆ ಗೊತ್ತಾ? ಹೆಸರಿಗೆ ಮಾತ್ರ ಪೇಪರ್ ಆದರೆ ಇದನ್ನು ಕೆಮಿಕಲ್ ನಲ್ಲಿ ಅದ್ದಿ ನೋಡಿದರೆ ನಿಮಗೆ ಪ್ಲಾಸ್ಟಿಕ್ ನ ಪದರ ಕಾಣಿಸುತ್ತದೆ. ಈ ರೀತಿಯ ಕಪ್ ಗಳಲ್ಲಿ ಟೀ ಕುಡಿಯುವುದರಿಂದ 25000 ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹದೊಳಗೆ ಹೋಗುತ್ತದೆ.

ಇದನ್ನೂ ಓದಿ: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಪರಿಣಾಮವೇನು?

ಮೈಕ್ರೋಪ್ಲಾಸ್ಟಿಕ್ ನರಮಂಡಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಯಕೃತ್ತು ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು. ಜೊತೆಗೆ ಪೇಪರ್ ಕಪ್ ಗಳಲ್ಲಿ ಟೀ, ಕಾಫಿ ಕುಡಿಯುವುದರಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ, ಬಿಪಿ, ಶುಗರ್ ಎಲ್ಲವೂ ಬರಬಹುದು. ಹಾಗಾಗಿ ಇದರ ಬಳಕೆ ಜೊತೆಗೆ ಮನೆಯಲ್ಲಿಯೂ ಆದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಆರೋಗ್ಯವಾಗಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ