AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?

 ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

Health Tips: ಸಾಯುವ ಪರಿಸ್ಥಿತಿ ಬಂದ್ರೂ ಪೇಪರ್ ಕಪ್​​ನಲ್ಲಿ ಟೀ ಕುಡಿಯಬೇಡಿ, ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 18, 2024 | 5:20 PM

Share

ಪ್ಲಾಸ್ಟಿಕ್ ಭೂಮಿಗೆ ಹಾನಿಯನ್ನುಂಟು ಮಾಡುವುದಲ್ಲದೆ ಮನುಷ್ಯನ ಆರೋಗ್ಯಕ್ಕೆ ಅಪಾಯಕಾರಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಲ್ಲಿಯೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಅದರಲ್ಲಿ ಆಹಾರ ಸೇವನೆ ಮಾಡುವುದರಿಂದ ಕ್ಯಾನ್ಸರ್ ನಂತಹ ಅಪಾಯಕಾರಿ ರೋಗವನ್ನು ಆಹ್ವಾನಿಸಿದಂತೆ. ಇದೇ ಕಾರಣಕ್ಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಆದರೆ ನೀವು ಪ್ಲಾಸ್ಟಿಕ್ ಪಾತ್ರೆ, ಕವರ್ ಬಳಕೆ ಮಾಡದೆ ಇದ್ದರೂ ನಿಮ್ಮ ಆರೋಗ್ಯ ಹಾಳಾಗ್ತಿದೆ ಎಂಬುದು ನಿಮಗೆ ಗೊತ್ತಾ? ಹೌದು ನಿಮಗೆ ಗೊತ್ತಿಲ್ಲದೇ ನೀವು ಮೈಕ್ರೋಪ್ಲಾಸ್ಟಿಕ್ ಸೇವನೆ ಮಾಡುತ್ತಿರಬಹುದು. ಹೇಗೆ? ತಿಳಿದುಕೊಳ್ಳಿ.

ಮನೆಯಲ್ಲಿ ಅಥವಾ ಹೊರಗಡೆ ಹೋದಾಗ ಟೀ, ಕಾಫಿ ಕುಡಿಯಲು ಪ್ಲಾಸ್ಟಿಕ್ ಕಪ್ ಬದಲು ಪೇಪರ್ ಕಪ್ ಗಳ ಬಳಕೆ ಮಾಡುತ್ತೀರಾ? ಸಾಯುವಂತ ಪರಿಸ್ಥಿತಿ ಬಂದರೂ ಇಂತ ಪೇಪರ್ ಕಪ್ ನಲ್ಲಿ ಟೀ ಕುಡಿಯಬೇಡಿ. ಯಾಕೆ ಗೊತ್ತಾ? ಹೆಸರಿಗೆ ಮಾತ್ರ ಪೇಪರ್ ಆದರೆ ಇದನ್ನು ಕೆಮಿಕಲ್ ನಲ್ಲಿ ಅದ್ದಿ ನೋಡಿದರೆ ನಿಮಗೆ ಪ್ಲಾಸ್ಟಿಕ್ ನ ಪದರ ಕಾಣಿಸುತ್ತದೆ. ಈ ರೀತಿಯ ಕಪ್ ಗಳಲ್ಲಿ ಟೀ ಕುಡಿಯುವುದರಿಂದ 25000 ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹದೊಳಗೆ ಹೋಗುತ್ತದೆ.

ಇದನ್ನೂ ಓದಿ: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಪರಿಣಾಮವೇನು?

ಮೈಕ್ರೋಪ್ಲಾಸ್ಟಿಕ್ ನರಮಂಡಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಯಕೃತ್ತು ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು. ಜೊತೆಗೆ ಪೇಪರ್ ಕಪ್ ಗಳಲ್ಲಿ ಟೀ, ಕಾಫಿ ಕುಡಿಯುವುದರಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ, ಬಿಪಿ, ಶುಗರ್ ಎಲ್ಲವೂ ಬರಬಹುದು. ಹಾಗಾಗಿ ಇದರ ಬಳಕೆ ಜೊತೆಗೆ ಮನೆಯಲ್ಲಿಯೂ ಆದಷ್ಟು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಆರೋಗ್ಯವಾಗಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ