AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ

ಗರ್ಭಿಣಿಯರು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ಅಂದರೆ ಪೆಯಿನ್​​​ ಕಿಲ್ಲರ್​​​ ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ

Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ
Pregnant Women
ಅಕ್ಷತಾ ವರ್ಕಾಡಿ
|

Updated on:Jun 23, 2024 | 10:34 AM

Share

ಗರ್ಭಾವಸ್ಥೆಯ 10 ನೇ ತಿಂಗಳಲ್ಲಿ ಗರ್ಭಿಣಿಯರು ಬಹಳ ಎಚ್ಚರಿಕೆಯಿಂದ ಇರಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ಕೆಲವು ವಿಷಯಗಳನ್ನು ತ್ಯಜಿಸುವುದು ಉತ್ತಮ. ಬೇಯಿಸದ ಮಾಂಸ, ಚಿಪ್ಪು ಮೀನು, ಅರ್ಧ-ಬೇಯಿಸಿದ ಅಥವಾ ತಣ್ಣನೆಯ ಮಾಂಸ, ಪಾದರಸ-ಭರಿತ ಮೀನು, ಹಸಿ ಮೊಟ್ಟೆಗಳನ್ನು ತಪ್ಪಿಸಿ ಮತ್ತು ಅವುಗಳನ್ನು ಆರೋಗ್ಯಕರ ಆಹಾರಗಳೊಂದಿಗೆ ಬದಲಿಸಿ.

ಗರ್ಭಿಣಿಯರು ಅತಿಯಾದ ಕಾಫಿ ಸೇವನೆಯಿಂದ ದೂರವಿರಬೇಕು. ಇದು ಹೆಚ್ಚಿನ ಕೆಫೀನ್ ಅನ್ನು ಹೊಂದಿರುತ್ತದೆ ಮತ್ತು ರಕ್ತದೊತ್ತಡವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.  ಇದಲ್ಲದೇ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ಈ ಧಾನ್ಯ ಸೌಂದರ್ಯದೊಂದಿಗೆ ಆರೋಗ್ಯವನ್ನು ಹೆಚ್ಚಿಸುತ್ತೆ!

ಒಂದೇ ಸ್ಥಳದಲ್ಲಿ ಹೆಚ್ಚು ಹೊತ್ತು ನಿಲ್ಲಬೇಡಿ ಅಥವಾ ಕುಳಿತುಕೊಳ್ಳಬೇಡಿ. ಹೀಗೆ ಮಾಡುವುದರಿಂದ ಪಾದದ ಊತ ಉಂಟಾಗುತ್ತದೆ. ಆದ್ದರಿಂದ ನೀವು ಕಾಲಕಾಲಕ್ಕೆ ನಡೆಯಬಹುದು. ಇದಲ್ಲದೇ ಗರ್ಭಾವಸ್ಥೆಯಲ್ಲಿ ವ್ಯಾಯಾಮ ಮಾಡುವುದು ಒಳ್ಳೆಯದು. ಆದರೆ ಅತಿಯಾದ ಭಾರ ಎತ್ತುವ ವ್ಯಾಯಾಮ ಮಾಡಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:41 pm, Sat, 22 June 24

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ