AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ

ಗರ್ಭಿಣಿಯರು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ಅಂದರೆ ಪೆಯಿನ್​​​ ಕಿಲ್ಲರ್​​​ ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ

Health Tips: ಗರ್ಭಾವಸ್ಥೆಯಲ್ಲಿ ಈ ವಿಷಯಗಳನ್ನು ತ್ಯಜಿಸುವುದು ಉತ್ತಮ
Pregnant Women
ಅಕ್ಷತಾ ವರ್ಕಾಡಿ
|

Updated on:Jun 23, 2024 | 10:34 AM

Share

ಗರ್ಭಾವಸ್ಥೆಯ 10 ನೇ ತಿಂಗಳಲ್ಲಿ ಗರ್ಭಿಣಿಯರು ಬಹಳ ಎಚ್ಚರಿಕೆಯಿಂದ ಇರಬೇಕೆಂದು ವೈದ್ಯರು ಸಲಹೆ ನೀಡುತ್ತಾರೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ಕೆಲವು ವಿಷಯಗಳನ್ನು ತ್ಯಜಿಸುವುದು ಉತ್ತಮ. ಬೇಯಿಸದ ಮಾಂಸ, ಚಿಪ್ಪು ಮೀನು, ಅರ್ಧ-ಬೇಯಿಸಿದ ಅಥವಾ ತಣ್ಣನೆಯ ಮಾಂಸ, ಪಾದರಸ-ಭರಿತ ಮೀನು, ಹಸಿ ಮೊಟ್ಟೆಗಳನ್ನು ತಪ್ಪಿಸಿ ಮತ್ತು ಅವುಗಳನ್ನು ಆರೋಗ್ಯಕರ ಆಹಾರಗಳೊಂದಿಗೆ ಬದಲಿಸಿ.

ಗರ್ಭಿಣಿಯರು ಅತಿಯಾದ ಕಾಫಿ ಸೇವನೆಯಿಂದ ದೂರವಿರಬೇಕು. ಇದು ಹೆಚ್ಚಿನ ಕೆಫೀನ್ ಅನ್ನು ಹೊಂದಿರುತ್ತದೆ ಮತ್ತು ರಕ್ತದೊತ್ತಡವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ.  ಇದಲ್ಲದೇ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ದೈಹಿಕ ಸಮಸ್ಯೆಗಳಿಗೆ ಮಾತ್ರೆಗಳನ್ನು ತೆಗೆದುಕೊಳ್ಳಬಾರದು. ಗರ್ಭಾಶಯದಲ್ಲಿನ ಭ್ರೂಣದ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ಈ ಧಾನ್ಯ ಸೌಂದರ್ಯದೊಂದಿಗೆ ಆರೋಗ್ಯವನ್ನು ಹೆಚ್ಚಿಸುತ್ತೆ!

ಒಂದೇ ಸ್ಥಳದಲ್ಲಿ ಹೆಚ್ಚು ಹೊತ್ತು ನಿಲ್ಲಬೇಡಿ ಅಥವಾ ಕುಳಿತುಕೊಳ್ಳಬೇಡಿ. ಹೀಗೆ ಮಾಡುವುದರಿಂದ ಪಾದದ ಊತ ಉಂಟಾಗುತ್ತದೆ. ಆದ್ದರಿಂದ ನೀವು ಕಾಲಕಾಲಕ್ಕೆ ನಡೆಯಬಹುದು. ಇದಲ್ಲದೇ ಗರ್ಭಾವಸ್ಥೆಯಲ್ಲಿ ವ್ಯಾಯಾಮ ಮಾಡುವುದು ಒಳ್ಳೆಯದು. ಆದರೆ ಅತಿಯಾದ ಭಾರ ಎತ್ತುವ ವ್ಯಾಯಾಮ ಮಾಡಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:41 pm, Sat, 22 June 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್