AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ಸಮಸ್ಯೆ ಇರುವವರಿಗೆ ಎಳನೀರು ವಿಷಕ್ಕೆ ಸಮಾನ

ಎಳನೀರಿನಲ್ಲಿ ಸಾಕಷ್ಟು ರೀತಿಯ ಪೋಷಕಾಂಶಗಳಿವೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದರಲ್ಲಿ ಸಂದೇಹವಿಲ್ಲ. ಎಳನೀರು ದೇಹದ ನಿರ್ಜಲೀಕರಣದಿಂದ ನಮ್ಮನ್ನು ರಕ್ಷಿಸುತ್ತದೆ. ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುತ್ತದೆ. ಆದರೆ ಎಳನೀರು ಕುಡಿಯುವ ಮೊದಲು, ಅದು ನಿಮ್ಮ ದೇಹಕ್ಕೆ ಆರೋಗ್ಯಕರವೇ ಅಥವಾ ಅಲ್ಲವೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಳನೀರು ಕುಡಿಯುವುದರಿಂದ ಎಲ್ಲರಿಗೂ ಒಳ್ಳೆಯ ಫಲಿತಾಂಶವೇ ಸಿಗಬೇಕು ಎಂಬುದಿಲ್ಲ. ನೀವು ಕೂಡ ಇಲ್ಲಿ ಕೆಳಗೆ ತಿಳಿಸಿರುವ 5 ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ. ಎಳನೀರು ಕುಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ, ನಿಮ್ಮ ಆರೋಗ್ಯವೂ ಹದಗೆಡಬಹುದು ಎಂದು ತಜ್ಞರು ಹೇಳುತ್ತಾರೆ.

Health Tips: ಈ ಸಮಸ್ಯೆ ಇರುವವರಿಗೆ ಎಳನೀರು ವಿಷಕ್ಕೆ ಸಮಾನ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 08, 2024 | 4:39 PM

ಎಳನೀರು ಅಮೃತಕ್ಕೆ ಸಮಾನ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಎಳನೀರು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ಇಷ್ಟೆಲ್ಲಾ ಒಳ್ಳೆಯ ಗುಣಗಳನ್ನು ಹೊಂದಿರುವ ಈ ಎಳನೀರು, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಕುಡಿಯುವುದರಿಂದ ಅವು ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಹೇಳುತ್ತಾರೆ. ವಾಸ್ತವದಲ್ಲಿ, ಎಳನೀರಿನಲ್ಲಿ ಸಾಕಷ್ಟು ರೀತಿಯ ಪೋಷಕಾಂಶಗಳಿವೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದರಲ್ಲಿ ಸಂದೇಹವಿಲ್ಲ. ಎಳನೀರು ದೇಹದ ನಿರ್ಜಲೀಕರಣದಿಂದ ನಮ್ಮನ್ನು ರಕ್ಷಿಸುತ್ತದೆ. ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುತ್ತದೆ. ಆದರೆ ಎಳನೀರು ಕುಡಿಯುವ ಮೊದಲು, ಅದು ನಿಮ್ಮ ದೇಹಕ್ಕೆ ಆರೋಗ್ಯಕರವೇ ಅಥವಾ ಅಲ್ಲವೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಳನೀರು ಕುಡಿಯುವುದರಿಂದ ಎಲ್ಲರಿಗೂ ಒಳ್ಳೆಯ ಫಲಿತಾಂಶವೇ ಸಿಗಬೇಕು ಎಂಬುದಿಲ್ಲ. ನೀವು ಕೂಡ ಇಲ್ಲಿ ಕೆಳಗೆ ತಿಳಿಸಿರುವ 5 ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ. ಎಳನೀರು ಕುಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ, ನಿಮ್ಮ ಆರೋಗ್ಯವೂ ಹದಗೆಡಬಹುದು ಎಂದು ತಜ್ಞರು ಹೇಳುತ್ತಾರೆ.

ಯಾವ ಸಮಸ್ಯೆ ಇರುವವರು ಎಳನೀರನ್ನು ಕುಡಿಯಬಾರದು;

ಮೂತ್ರಪಿಂಡದ ಕಾಯಿಲೆ: ಎಳನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಸಾಮಾನ್ಯವಾಗಿ ಮೂತ್ರಪಿಂಡದ ಸಮಸ್ಯೆ ಇರುವವರು ಇದನ್ನು ಕುಡಿಯಬಾರದು ಜೊತೆಗೆ ಪೊಟ್ಯಾಸಿಯಮ್ ಕಡಿಮೆ ಮಾಡುವ ಔಷಧಿಗಳನ್ನು ಬಳಸುವವರಿಗೆ ಇದು ಹಾನಿಕಾರಕವಾಗಿದೆ.

ರಕ್ತದೊತ್ತಡ: ಬಿಪಿ ಇದ್ದವರು ವೈದ್ಯರನ್ನು ಸಂಪರ್ಕಿಸದೆ ಎಳನೀರನ್ನು ಕುಡಿಯಬೇಡಿ. ವಾಸ್ತವವದಲ್ಲಿ ಇದು ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ಹದಗೆಡಿಸಿ ನಿಮ್ಮ ಆರೋಗ್ಯವನ್ನು ಹಾಳು ಮಾಡಬಹುದು.

ಮಧುಮೇಹ: ಎಳನೀರಿನಲ್ಲಿ ನೈಸರ್ಗಿಕ ಸಕ್ಕರೆ ಅಂಶವಿರುತ್ತದೆ. ಮಧುಮೇಹ ರೋಗಿಗಳು ಈ ಕಾರಣದಿಂದಾಗಿ ಬಹಳ ಸೀಮಿತ ಪ್ರಮಾಣದ ಎಳನೀರನ್ನು ಕುಡಿಯಬೇಕು ಎಂದು ತಜ್ಞರು ಸೂಚಿಸುತ್ತಾರೆ. ಇಲ್ಲದಿದ್ದರೆ, ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವ ಅಪಾಯವಿದೆ.

ಜೀರ್ಣಕಾರಿ ಸಮಸ್ಯೆಗಳು: ಎಳನೀರು ಕುಡಿದ ನಂತರ ಅನೇಕರು ಹೊಟ್ಟೆ ನೋವು ಅಥವಾ ಅತಿಸಾರದಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಜೀರ್ಣಾಂಗ ವ್ಯವಸ್ಥೆಯಲ್ಲಿ ನಿಮಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ನೀವು ಎಳನೀರನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ.

ತೂಕ ಹೆಚ್ಚಾಗುವ ಅಪಾಯ: ಎಳನೀರು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದ್ದರೂ, ಕೆಲವು ಸಂದರ್ಭಗಳಲ್ಲಿ ಅದರಲ್ಲಿ ಕ್ಯಾಲೊರಿ ಅಂಶ ಹೆಚ್ಚಾಗಿರುವುದರಿಂದ ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಇದನ್ನು ನಿಯಮಿತವಾಗಿ ಕುಡಿಯುವುದನ್ನು ತಪ್ಪಿಸಿ. ಇದು ನಿಮ್ಮ ತೂಕ ಇಳಿಕೆಗೆ ಅಡ್ಡಿ ಪಡಿಸಬಹುದು.

(ಸೂಚನೆ: ಇಲ್ಲಿ ನೀಡಿರುವ ವಿಷಯಗಳು ಕೇವಲ ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ಕೂಡ ತಜ್ಞರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್