ಚಳಿಗಾಲದಲ್ಲಿ ಆರೋಗ್ಯ ಹೆಚ್ಚಿಸುವ 8 ಪೌಷ್ಟಿಕ ಆಹಾರಗಳಿವು

ಚಳಿಗಾಲದಲ್ಲಿ ತಂಪಾದ ಹವಾಮಾನದಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಇಂತಹ ಸಮಯದಲ್ಲಿ ನಮ್ಮ ಆಹಾರದ ಆಯ್ಕೆಗಳು ಕೂಡ ಬಹಳ ಮುಖ್ಯ. ಪೌಷ್ಟಿಕಾಂಶಭರಿತ ಈ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಪ್ರಮುಖವಾದ ಕೆಲವು ಹೆಚ್ಚು ಪೌಷ್ಟಿಕಾಂಶಭರಿತ ಆಹಾರಗಳು ಇಲ್ಲಿವೆ.

ಚಳಿಗಾಲದಲ್ಲಿ ಆರೋಗ್ಯ ಹೆಚ್ಚಿಸುವ 8 ಪೌಷ್ಟಿಕ ಆಹಾರಗಳಿವು
ಸಾಂದರ್ಭಿಕ ಚಿತ್ರ Image Credit source: iStock
Follow us
|

Updated on: Jan 23, 2024 | 4:57 PM

ಚಳಿಗಾಲದಲ್ಲಿ ಶೀತ, ಜ್ವರ, ತಲೆನೋವು, ಗಂಟು ನೋವು, ಮೈಕೈ ನೋವು ಮುಂತಾದ ಆರೋಗ್ಯ ಸಮಸ್ಯೆಗಳು ಸಾಮಾನ್ಯ. ಇಂತಹ ಸಮಯದಲ್ಲಿ ನಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆ ಇದ್ದರೆ ಚಳಿಗಾಲದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳು ಬೇಗ ವಾಸಿಯಾಗುವುದೂ ಇಲ್ಲ. ಹೀಗಾಗಿ, ಚಳಿಗಾಲದಲ್ಲಿ ನಮ್ಮ ಆರೋಗ್ಯ ವೃದ್ಧಿಸಲು ಸಹಾಯ ಮಾಡುವ 8 ಪೌಷ್ಟಿಕ ಆಹಾರಗಳು ಇಲ್ಲಿವೆ.

ನಟ್ಸ್:

ವಾಲ್‌ನಟ್ಸ್ ಮತ್ತು ಬಾದಾಮಿಯಂತಹ ನಟ್ಸ್​ನಲ್ಲಿ ಸಸ್ಯ ಆಧಾರಿತ ಒಮೆಗಾ -3 ಕೊಬ್ಬಿನಾಮ್ಲಗಳು ಸಮೃದ್ಧವಾಗಿವೆ. ಇದು ಚಳಿಗಾಲದಲ್ಲಿ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಸೀಸನಲ್ ಹಣ್ಣುಗಳು:

ಸಿಟ್ರಸ್ ಹಣ್ಣುಗಳಲ್ಲಿ ಫೈಬರ್, ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ ಸಮೃದ್ಧವಾಗಿದೆ. ಇದು ಚಳಿಗಾಲದಲ್ಲಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ನೀವು ಕುಡಿಯುವ ಕಾಫಿಯನ್ನು ಆರೋಗ್ಯಕರವಾಗಿಸುವುದು ಹೇಗೆ?

ಹಸಿರು ಸೊಪ್ಪಿನ ತರಕಾರಿ:

ಹಸಿರು ಸೊಪ್ಪಿನ ತರಕಾರಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹಕ್ಕೆ ವಿಟಮಿನ್​ಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಕೆ ಅನ್ನು ನೀಡುತ್ತದೆ.

ಧಾನ್ಯಗಳು:

ಧಾನ್ಯಗಳಲ್ಲಿ ಪೋಷಕಾಂಶಗಳು ಮತ್ತು ಫೈಬರ್ ಅಂಶ ಸಮೃದ್ಧವಾಗಿದೆ. ಇದು ಹೃದಯದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತದೆ.

ಕ್ರೂಸಿಫೆರಸ್ ತರಕಾರಿಗಳು:

ಬ್ರೊಕೊಲಿ, ಹೂಕೋಸು, ಎಲೆಕೋಸು, ಕೇಲ್ ಮತ್ತು ಇದೇ ರೀತಿಯ ಇತರ ತರಕಾರಿಗಳು ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಎ, ವಿಟಮಿನ್ ಕೆ ಮತ್ತು ಇತರ ಪ್ರಮುಖ ಪೋಷಕಾಂಶಗಳ ಸಮೃದ್ಧ ಮೂಲಗಳಾಗಿವೆ.

ಸೀಡ್ಸ್:

ಚಿಯಾ ಸೀಡ್ಸ್, ಅಗಸೆ ಬೀಜಗಳು, ಕ್ವಿನೋವಾ ಬೀಜಗಳು ಮತ್ತು ಸೆಣಬಿನ ಬೀಜಗಳು ಚಳಿಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಹೃದಯದ ಆರೋಗ್ಯದಿಂದ ಜೀರ್ಣಕ್ರಿಯೆವರೆಗೆ; ನಿಮ್ಮ ಡಯೆಟ್​ನಲ್ಲಿ ಎಪ್ರಿಕಾಟ್ ಪಾತ್ರವೇನು?

ಗೆಡ್ಡೆಗಳು:

ಚಳಿಗಾಲದಲ್ಲಿ, ಕ್ಯಾರೆಟ್, ಬೀಟ್ರೂಟ್, ಗೆಣಸಿನಂತಹ ಕೆಲವು ಬೇರಿನ ತರಕಾರಿಗಳು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.

ಓಟ್ ಮೀಲ್:

ಓಟ್ ಮೀಲ್​ನಲ್ಲಿ ಸತು, ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್‌ನಂತಹ ಪ್ರಮುಖ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಹೃದಯ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ