Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರಾಹೀನತೆಯಿಂದ ಮಹಿಳೆಯರಲ್ಲಿ ಡಯಾಬಿಟಿಸ್ ಹೆಚ್ಚಳ; ಅಧ್ಯಯನದಲ್ಲಿ ಬಯಲು

ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ.

ನಿದ್ರಾಹೀನತೆಯಿಂದ ಮಹಿಳೆಯರಲ್ಲಿ ಡಯಾಬಿಟಿಸ್ ಹೆಚ್ಚಳ; ಅಧ್ಯಯನದಲ್ಲಿ ಬಯಲು
ಡಯಾಬಿಟಿಸ್Image Credit source: iStock
Follow us
ಸುಷ್ಮಾ ಚಕ್ರೆ
|

Updated on: Nov 17, 2023 | 5:37 PM

ನಿದ್ರಾಹೀನತೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ದೀರ್ಘಕಾಲದ ನಿದ್ರಾಹೀನತೆಯಿಂದ ಡಯಾಬಿಟಿಸ್ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಡಯಾಬಿಟಿಸ್ ಕೇರ್‌ನಲ್ಲಿ ಪ್ರಕಟವಾದ ಅಧ್ಯಯನವು ಟೈಪ್ 2 ಡಯಾಬಿಟಿಸ್ ಅಪಾಯವನ್ನು ತಗ್ಗಿಸುವಲ್ಲಿ ಸಾಕಷ್ಟು ನಿದ್ರೆಯ ಪ್ರಮುಖ ಪಾತ್ರವನ್ನು ಒತ್ತಿಹೇಳಿದೆ.

ನ್ಯಾಶನಲ್ ಹಾರ್ಟ್, ಲಂಗ್ ಮತ್ತು ಬ್ಲಡ್ ಇನ್​ಸ್ಟಿಟ್ಯೂಟ್ (ಎನ್‌ಎಚ್‌ಎಲ್‌ಬಿಐ)ನಲ್ಲಿರುವ ಸ್ಲೀಪ್ ಡಿಸಾರ್ಡರ್ ರಿಸರ್ಚ್‌ನ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಮರಿಷ್ಕಾ ಬ್ರೌನ್, ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಯಾಬಿಟಿಸ್ ಇರುವವರು ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು?

ಹಿಂದಿನ ಅಧ್ಯಯನಗಳು ನಿದ್ರೆಯ ಸಮಸ್ಯೆ, ಹೃದಯರಕ್ತನಾಳದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ನಡುವಿನ ಸಂಪರ್ಕವನ್ನು ಪರಿಶೋಧಿಸಿದ್ದರೂ ಈ ಸಂಶೋಧನೆಯು ನಿರ್ದಿಷ್ಟವಾಗಿ ಮಹಿಳೆಯರ ಮೇಲೆ ಕೇಂದ್ರೀಕರಿಸುತ್ತದೆ. ಅಧಿಕ ತೂಕ, ಸ್ಥೂಲಕಾಯತೆ, ಕುಟುಂಬದಲ್ಲಿ ಯಾರಿಗಾದರೂ ಡಯಾಬಿಟಿಸ್ ಇದ್ದರೆ, ಹೆಚ್ಚಿದ ಲಿಪಿಡ್ ಮಟ್ಟಗಳು ಅಥವಾ ಹೃದಯರಕ್ತನಾಳದ ಕಾಯಿಲೆಯಂತಹ ಅಂಶಗಳಿಂದಾಗಿ ಕಾರ್ಡಿಯೋಮೆಟಬಾಲಿಕ್ ಕಾಯಿಲೆಗಳ ಅಪಾಯ ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಎಂಬ ಅಂಶವನ್ನು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್