AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಮೊಹಮ್ಮದ್​ ಮೆಚ್ಚಿನ ಮುಂಜಾನೆಯ ಪಾನೀಯ ನಬೀಜ್​ನ ಪ್ರಯೋಜನಗಳೇನು?

ನಬೀಜ್ ಪಾನೀಯದಲ್ಲಿರುವ ಕೆಲವು ಗಿಡಮೂಲಿಕೆಗಳು, ಹಣ್ಣುಗಳು ಮತ್ತು ಬೀಜಗಳಿಂದಾಗಿ ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ನಿಯಂತ್ರಿಸುತ್ತದೆ. ನಬೀಜ್ ಉತ್ತಮ ರುಚಿ ಮತ್ತು ನೈಸರ್ಗಿಕ ಹಣ್ಣಿನ ಸಕ್ಕರೆ ಅಂಶಗಳನ್ನು ಹೊಂದಿದ್ದು ಇದು ನಿಮಗೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ.

ಪ್ರವಾದಿ ಮೊಹಮ್ಮದ್​ ಮೆಚ್ಚಿನ ಮುಂಜಾನೆಯ ಪಾನೀಯ ನಬೀಜ್​ನ ಪ್ರಯೋಜನಗಳೇನು?
ನಬೀಜ್
Follow us
ಸುಷ್ಮಾ ಚಕ್ರೆ
|

Updated on: Dec 15, 2023 | 3:18 PM

ನಬೀಜ್ ಮುಸ್ಲಿಮರ ಸಾಂಪ್ರದಾಯಿಕ ಪಾನೀಯವಾಗಿದ್ದು, ಅದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಪ್ರವಾದಿ ಮುಹಮ್ಮದ್ ಅವರ ಅಚ್ಚುಮೆಚ್ಚಿನ ಪಾನೀಯವಾಗಿತ್ತು ಎಂದು ಹೇಳಲಾಗುತ್ತದೆ. ರಾತ್ರಿಯಿಡೀ ನೀರಿನಲ್ಲಿ ವಿವಿಧ ಪದಾರ್ಥಗಳನ್ನು ನೆನೆಸಿಟ್ಟು ಬೆಳಗ್ಗೆ ಈ ಪಾನೀಯ ತಯಾರಿಸಲಾಗುತ್ತದೆ. ಇದರ ಪಾಕವಿಧಾನ ಬದಲಾಗಬಹುದಾದರೂ ನಬೀಜ್ ವಿಶೇಷವಾಗಿ ಹಣ್ಣುಗಳು, ಗಿಡಮೂಲಿಕೆಗಳು ಮತ್ತು ಜೇನುತುಪ್ಪವನ್ನು ಒಳಗೊಂಡಿರುತ್ತದೆ.

ನಬೀಜ್ ಸೇವನೆಯಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ.

ಜೀರ್ಣಕ್ರಿಯೆಗೆ ಸಹಕಾರಿ:

ನಬೀಜ್ ಪಾನೀಯದಲ್ಲಿರುವ ಕೆಲವು ಗಿಡಮೂಲಿಕೆಗಳು, ಹಣ್ಣುಗಳು ಮತ್ತು ಬೀಜಗಳಿಂದಾಗಿ ಜೀರ್ಣಕಾರಿ ಗುಣಗಳನ್ನು ಹೊಂದಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ನಿಯಂತ್ರಿಸುತ್ತದೆ.

ಇದನ್ನೂ ಓದಿ: ಚಹಾವನ್ನು ಮತ್ತೆ ಮತ್ತೆ ಕುದಿಸಿ ಕುಡಿಯುವುದು ಒಳ್ಳೆಯದಲ್ಲ; ಯಾಕೆ ಗೊತ್ತಾ?

ನಿರ್ವಿಶೀಕರಣ:

ದೇಹದಿಂದ ವಿಷವನ್ನು ತೆಗೆದುಹಾಕುವ ಮೂಲಕ ನಬೀಜ್ ಎಂಬ ಈ ಪಾನೀಯ ನಿರ್ವಿಶೀಕರಣ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆಯ ನಿಯಂತ್ರಣ:

ನಬೀಜ್‌ನಲ್ಲಿ ಸೇರಿಸಲಾದ ಕೆಲವು ಗಿಡಮೂಲಿಕೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ:

ಹಣ್ಣುಗಳು ಮತ್ತು ಗಿಡಮೂಲಿಕೆಗಳಲ್ಲಿ ಹೇರಳವಾಗಿರುವ ಆ್ಯಂಟಿಆಕ್ಸಿಡೆಂಟ್‌ಗಳು ದೇಹದಿಂದ ಸ್ವತಂತ್ರ ರಾಡಿಕಲ್‌ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ವಯಸ್ಸಾಗುವುದನ್ನು ನಿಧಾನಗೊಳಿಸುತ್ತದೆ.

ಇದನ್ನೂ ಓದಿ: ಈ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಕಾಫಿ ಕುಡಿಯಬೇಡಿ

ರೋಗನಿರೋಧಕ ಶಕ್ತಿ ಹೆಚ್ಚಳ:

ನಬೀಜ್ ಪ್ರಯೋಜನಗಳು ಪೋಷಕಾಂಶಭರಿತವಾದ ಘಟಕಗಳನ್ನು ಒಳಗೊಂಡಿರುತ್ತವೆ. ಅದರಲ್ಲೂ ವಿಶೇಷವಾಗಿ ವಿಟಮಿನ್ ಸಿ ಮತ್ತು ಇತರ ರೀತಿಯ ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುವ ಪದಾರ್ಥಗಳನ್ನು ಒಳಗೊಂಡಿರುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಶಕ್ತಿ ವರ್ಧಕ:

ನಬೀಜ್ ಉತ್ತಮ ರುಚಿ ಮತ್ತು ನೈಸರ್ಗಿಕ ಹಣ್ಣಿನ ಸಕ್ಕರೆ ಅಂಶಗಳನ್ನು ಹೊಂದಿದ್ದು ಇದು ನಿಮಗೆ ನೈಸರ್ಗಿಕ ಶಕ್ತಿಯನ್ನು ನೀಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!