AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಚೀನ ಗಿಡಮೂಲಿಕೆ ಎಲ್ಡರ್​ಬೆರಿ ಬಗ್ಗೆ ಅಚ್ಚರಿಯ ಮಾಹಿತಿ ಇಲ್ಲಿದೆ

ಗೊಂಚಲು ಗೊಂಚಲಾಗಿ ಬಿಡುವ ಎಲ್ಡರ್‌ಬೆರಿ ಹಣ್ಣುಗಳು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ಎಲ್ಡರ್ಬೆರಿಗಳಲ್ಲಿ ಉತ್ಕರ್ಷಣ ನಿರೋಧಕ ಹೇರಳವಾಗಿದೆ. ಎಲ್ಡರ್‌ಬೆರಿಯಲ್ಲಿ ಹೆಚ್ಚಿನ ಉತ್ಕರ್ಷಣ ನಿರೋಧಕ ಶಕ್ತಿಯಿದೆ. ಇದು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಉರಿಯೂತ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ.

ಪ್ರಾಚೀನ ಗಿಡಮೂಲಿಕೆ ಎಲ್ಡರ್​ಬೆರಿ ಬಗ್ಗೆ ಅಚ್ಚರಿಯ ಮಾಹಿತಿ ಇಲ್ಲಿದೆ
ಎಲ್ಡರ್​ಬೆರಿ Image Credit source: iStock
ಸುಷ್ಮಾ ಚಕ್ರೆ
|

Updated on: Oct 03, 2023 | 10:33 PM

Share

ಎಲ್ಡರ್‌ಬೆರಿಯನ್ನು ಶತಮಾನಗಳಿಂದ ಔಷಧೀಯ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ. ವಿಶೇಷವಾಗಿ ಗ್ರೀಸ್, ಸ್ಕ್ಯಾಂಡಿನೇವಿಯಾ, ಪೋರ್ಚುಗಲ್ ಮತ್ತು ಮೊರಾಕೊದಲ್ಲಿ ಇದನ್ನು ಹೇರಳವಾಗಿ ಬಳಸಲಾಗುತ್ತದೆ. ಇದು ವಿಶ್ವದ ಅತ್ಯಂತ ಸಾಮಾನ್ಯವಾದ ಔಷಧೀಯ ಸಸ್ಯಗಳಲ್ಲಿ ಒಂದಾಗಿದೆ. ಜ್ವರ, ಸಂಧಿವಾತ, ಸಿಯಾಟಿಕಾ, ಸೋಂಕುಗಳಿಗೆ ಚಿಕಿತ್ಸೆ ನೀಡಲು ಪುರಾತನ ಕಾಲದಿಂದಲೂ ಆಯುರ್ವೇದ ಔಷಧದಲ್ಲಿ ಇದನ್ನು ಬಳಸಲಾಗುತ್ತಿದೆ.

ಗೊಂಚಲು ಗೊಂಚಲಾಗಿ ಬಿಡುವ ಎಲ್ಡರ್‌ಬೆರಿ ಹಣ್ಣುಗಳು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ಎಲ್ಡರ್ಬೆರಿಗಳಲ್ಲಿ ಉತ್ಕರ್ಷಣ ನಿರೋಧಕ ಹೇರಳವಾಗಿದೆ. ಇದು ಇನ್ಫ್ಲುಯೆನ್ಸ್​ ರೋಗಲಕ್ಷಣಗಳನ್ನು ಒಳಗೊಂಡಂತೆ ನೋವು ಮತ್ತು ಅನಾರೋಗ್ಯವನ್ನು ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ರೋಗನಿರೋಧಕ ಶಕ್ತಿಯನ್ನು ಎಲ್ಡರ್‌ಬೆರಿ ಹೆಚ್ಚಿಸುತ್ತದೆ.

ಇದನ್ನೂ ಓದಿ: ಅತಿಯಾದ ಗೆಣಸು ಸೇವನೆಯಿಂದ ಆರೋಗ್ಯಕ್ಕೆ ತೊಂದರೆಯಾಗುತ್ತಾ?

ಎಲ್ಡರ್‌ಬೆರಿಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಒಂದು ಕಪ್ ಎಲ್ಡರ್ಬೆರಿಯು 52.2 ಮಿಲಿಗ್ರಾಂ ವಿಟಮಿನ್ ಸಿಯನ್ನು ಒದಗಿಸುತ್ತದೆ. ಇದು ಅನಾರೋಗ್ಯವನ್ನು ತಡೆಯುತ್ತದೆ ಮತ್ತು ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ.

ಎಲ್ಡರ್‌ಬೆರಿಯಲ್ಲಿ ಹೆಚ್ಚಿನ ಉತ್ಕರ್ಷಣ ನಿರೋಧಕ ಶಕ್ತಿಯಿದೆ. ಇದು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಉರಿಯೂತ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ನಿಮ್ಮ ರೋಗನಿರೋಧಕ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ಉಸಿರಾಟ ಮತ್ತು ಶ್ವಾಸಕೋಶದ ಆರೋಗ್ಯಕ್ಕೆ ಒಳ್ಳೆಯದಾಗಿದೆ. ಇದರಲ್ಲಿ ನಾರಿನಂಶ ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ರಾತ್ರಿ ಊಟ ಬಿಟ್ಟರೆ ತೆಳ್ಳಗಾಗೋದು ನಿಜಾನಾ?

ಎಲ್ಡರ್‌ಬೆರಿ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಗಂಟಲು ನೋವು ಮತ್ತು ಕೆಮ್ಮನ್ನು ನಿವಾರಿಸುತ್ತದೆ. ನಿಮ್ಮ ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಹೀಗಾಗಿ, ಎಲ್ಡರ್‌ಬೆರಿ ಹಣ್ಣುಗಳನ್ನು ಮತ್ತು ಇದರ ಮರದ ತೊಗಟೆಯನ್ನು ಬಳಸಿದರೆ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ