AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?
Drinking Water While Standing
ಅಕ್ಷತಾ ವರ್ಕಾಡಿ
|

Updated on: May 11, 2024 | 6:00 PM

Share

ನಿಂತುಕೊಂಡು ನೀರು ಕುಡಿಯುವುದರ ಬಗ್ಗೆ ಅನೇಕ ಪುರಾಣಗಳಿವೆ, ವಿಶೇಷವಾಗಿ ಮನೆಯಲ್ಲಿ ನಿಂತು ನೀರು ಕುಡಿದರೆ ಹಿರಿಯರು ಬೈಯುವುದುಂಟು. ಇದರ ಹಿಂದೆ ಹಲವು ಕಾರಣಗಳಿವೆ, ನಿಂತಿರುವಾಗ ನೀರು ಕುಡಿಯುವುದರಿಂದ ಕೀಲುಗಳಿಗೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ, ಇದರಿಂದ ನೋವಿನ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

ICMR ಏನು ಹೇಳುತ್ತದೆ?

ನಮ್ಮ ದೇಶದ ಅತಿದೊಡ್ಡ ವೈದ್ಯಕೀಯ ಸಂಶೋಧನಾ ಸಂಸ್ಥೆಯಾದ ಐಸಿಎಂಆರ್, ನಿಂತಿರುವಾಗ ನೀರು ಕುಡಿಯುವುದರಿಂದ ನಿಮ್ಮ ಕಾಲುಗಳು ಮತ್ತು ದೇಹಕ್ಕೆ ಯಾವುದೇ ಹಾನಿ ಉಂಟಾಗುತ್ತದೆ ಎಂಬುದಕ್ಕೆ ವೈದ್ಯಕೀಯ ವಿಜ್ಞಾನದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಇದನ್ನು ಬೆಂಬಲಿಸಲು ಯಾವುದೇ ದೃಢವಾದ ಸತ್ಯಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ತಜ್ಞರು ಏನು ಹೇಳುತ್ತಾರೆ?

ನಿಂತುಕೊಂಡೇ ನೀರು ಕುಡಿಯುವುದರಿಂದ ಹಾನಿಯಾಗುತ್ತದೆ ಎಂದು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಲ್ಲ ಎನ್ನುತ್ತಾರೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಎಚ್‌ಒಡಿ ಪ್ರೊಫೆಸರ್ ಡಾ.ಜುಗಲ್ ಕಿಶೋರ್. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ