AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?
Drinking Water While Standing
ಅಕ್ಷತಾ ವರ್ಕಾಡಿ
|

Updated on: May 11, 2024 | 6:00 PM

Share

ನಿಂತುಕೊಂಡು ನೀರು ಕುಡಿಯುವುದರ ಬಗ್ಗೆ ಅನೇಕ ಪುರಾಣಗಳಿವೆ, ವಿಶೇಷವಾಗಿ ಮನೆಯಲ್ಲಿ ನಿಂತು ನೀರು ಕುಡಿದರೆ ಹಿರಿಯರು ಬೈಯುವುದುಂಟು. ಇದರ ಹಿಂದೆ ಹಲವು ಕಾರಣಗಳಿವೆ, ನಿಂತಿರುವಾಗ ನೀರು ಕುಡಿಯುವುದರಿಂದ ಕೀಲುಗಳಿಗೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ, ಇದರಿಂದ ನೋವಿನ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

ICMR ಏನು ಹೇಳುತ್ತದೆ?

ನಮ್ಮ ದೇಶದ ಅತಿದೊಡ್ಡ ವೈದ್ಯಕೀಯ ಸಂಶೋಧನಾ ಸಂಸ್ಥೆಯಾದ ಐಸಿಎಂಆರ್, ನಿಂತಿರುವಾಗ ನೀರು ಕುಡಿಯುವುದರಿಂದ ನಿಮ್ಮ ಕಾಲುಗಳು ಮತ್ತು ದೇಹಕ್ಕೆ ಯಾವುದೇ ಹಾನಿ ಉಂಟಾಗುತ್ತದೆ ಎಂಬುದಕ್ಕೆ ವೈದ್ಯಕೀಯ ವಿಜ್ಞಾನದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಇದನ್ನು ಬೆಂಬಲಿಸಲು ಯಾವುದೇ ದೃಢವಾದ ಸತ್ಯಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ತಜ್ಞರು ಏನು ಹೇಳುತ್ತಾರೆ?

ನಿಂತುಕೊಂಡೇ ನೀರು ಕುಡಿಯುವುದರಿಂದ ಹಾನಿಯಾಗುತ್ತದೆ ಎಂದು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಲ್ಲ ಎನ್ನುತ್ತಾರೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಎಚ್‌ಒಡಿ ಪ್ರೊಫೆಸರ್ ಡಾ.ಜುಗಲ್ ಕಿಶೋರ್. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ