AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?
Drinking Water While Standing
ಅಕ್ಷತಾ ವರ್ಕಾಡಿ
|

Updated on: May 11, 2024 | 6:00 PM

Share

ನಿಂತುಕೊಂಡು ನೀರು ಕುಡಿಯುವುದರ ಬಗ್ಗೆ ಅನೇಕ ಪುರಾಣಗಳಿವೆ, ವಿಶೇಷವಾಗಿ ಮನೆಯಲ್ಲಿ ನಿಂತು ನೀರು ಕುಡಿದರೆ ಹಿರಿಯರು ಬೈಯುವುದುಂಟು. ಇದರ ಹಿಂದೆ ಹಲವು ಕಾರಣಗಳಿವೆ, ನಿಂತಿರುವಾಗ ನೀರು ಕುಡಿಯುವುದರಿಂದ ಕೀಲುಗಳಿಗೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ, ಇದರಿಂದ ನೋವಿನ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

ICMR ಏನು ಹೇಳುತ್ತದೆ?

ನಮ್ಮ ದೇಶದ ಅತಿದೊಡ್ಡ ವೈದ್ಯಕೀಯ ಸಂಶೋಧನಾ ಸಂಸ್ಥೆಯಾದ ಐಸಿಎಂಆರ್, ನಿಂತಿರುವಾಗ ನೀರು ಕುಡಿಯುವುದರಿಂದ ನಿಮ್ಮ ಕಾಲುಗಳು ಮತ್ತು ದೇಹಕ್ಕೆ ಯಾವುದೇ ಹಾನಿ ಉಂಟಾಗುತ್ತದೆ ಎಂಬುದಕ್ಕೆ ವೈದ್ಯಕೀಯ ವಿಜ್ಞಾನದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಇದನ್ನು ಬೆಂಬಲಿಸಲು ಯಾವುದೇ ದೃಢವಾದ ಸತ್ಯಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ತಜ್ಞರು ಏನು ಹೇಳುತ್ತಾರೆ?

ನಿಂತುಕೊಂಡೇ ನೀರು ಕುಡಿಯುವುದರಿಂದ ಹಾನಿಯಾಗುತ್ತದೆ ಎಂದು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಲ್ಲ ಎನ್ನುತ್ತಾರೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಎಚ್‌ಒಡಿ ಪ್ರೊಫೆಸರ್ ಡಾ.ಜುಗಲ್ ಕಿಶೋರ್. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್