AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?

ನಿಂತಿರುವಾಗ ನೀರು ಕುಡಿಯುವುದರಿಂದ ಕೀಲು ನೋವು ಉಂಟಾಗುತ್ತದೆ. ನಿಂತುಕೊಂಡು ನೀರು ಕುಡಿದರೆ ದಾಹ ತಣಿಯುವುದಿಲ್ಲ, ಮತ್ತೆ ಮತ್ತೆ ಬಾಯಾರಿಕೆಯಾಗುತ್ತದೆ ಎಂದು ಆಗಾಗ ಮನೆಯ ಹಿರಿಯರೂ ಹೇಳುತ್ತಾರೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

Health Tips: ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ತಜ್ಞರು ಹೇಳುವುದೇನು?
Drinking Water While Standing
ಅಕ್ಷತಾ ವರ್ಕಾಡಿ
|

Updated on: May 11, 2024 | 6:00 PM

Share

ನಿಂತುಕೊಂಡು ನೀರು ಕುಡಿಯುವುದರ ಬಗ್ಗೆ ಅನೇಕ ಪುರಾಣಗಳಿವೆ, ವಿಶೇಷವಾಗಿ ಮನೆಯಲ್ಲಿ ನಿಂತು ನೀರು ಕುಡಿದರೆ ಹಿರಿಯರು ಬೈಯುವುದುಂಟು. ಇದರ ಹಿಂದೆ ಹಲವು ಕಾರಣಗಳಿವೆ, ನಿಂತಿರುವಾಗ ನೀರು ಕುಡಿಯುವುದರಿಂದ ಕೀಲುಗಳಿಗೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ, ಇದರಿಂದ ನೋವಿನ ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಹೇಳಲಾಗುತ್ತದೆ. ಆದ್ದರಿಂದ ನಿಂತು ನೀರು ಕುಡಿಯುವುದು ಆರೋಗ್ಯಕ್ಕೆ ಕೆಟ್ಟದ್ದಾ? ಈ ಕುರಿತು ತಜ್ಞರು ಹೇಳುವುದೇನು?

ICMR ಏನು ಹೇಳುತ್ತದೆ?

ನಮ್ಮ ದೇಶದ ಅತಿದೊಡ್ಡ ವೈದ್ಯಕೀಯ ಸಂಶೋಧನಾ ಸಂಸ್ಥೆಯಾದ ಐಸಿಎಂಆರ್, ನಿಂತಿರುವಾಗ ನೀರು ಕುಡಿಯುವುದರಿಂದ ನಿಮ್ಮ ಕಾಲುಗಳು ಮತ್ತು ದೇಹಕ್ಕೆ ಯಾವುದೇ ಹಾನಿ ಉಂಟಾಗುತ್ತದೆ ಎಂಬುದಕ್ಕೆ ವೈದ್ಯಕೀಯ ವಿಜ್ಞಾನದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಇದನ್ನು ಬೆಂಬಲಿಸಲು ಯಾವುದೇ ದೃಢವಾದ ಸತ್ಯಗಳು ಅಥವಾ ಪುರಾವೆಗಳು ಕಂಡುಬಂದಿಲ್ಲ. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನೀರು ಕುಡಿಯುವುದನ್ನು ಮರೆತು ಬಿಡುತ್ತೀರಾ? ಈ ಟಿಪ್ಸ್ ಪಾಲಿಸಿ

ತಜ್ಞರು ಏನು ಹೇಳುತ್ತಾರೆ?

ನಿಂತುಕೊಂಡೇ ನೀರು ಕುಡಿಯುವುದರಿಂದ ಹಾನಿಯಾಗುತ್ತದೆ ಎಂದು ಯಾವುದೇ ವೈಜ್ಞಾನಿಕ ಸಂಶೋಧನೆಗಳಿಲ್ಲ ಎನ್ನುತ್ತಾರೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಎಚ್‌ಒಡಿ ಪ್ರೊಫೆಸರ್ ಡಾ.ಜುಗಲ್ ಕಿಶೋರ್. ಆದ್ದರಿಂದ, ನೀವು ನಿಂತಾಗ ಅಥವಾ ಕುಳಿತು ನೀರು ಕುಡಿದರೂ ಅದು ನಿಮ್ಮ ಆರೋಗ್ಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್