AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿದ್ರಾಹೀನತೆಗೆ ಧ್ಯಾನ ಮತ್ತು ಯೋಗಾಸನ ಪರಿಣಾಮಕಾರಿ; ಯಾವ ಆಸನಗಳು ಬೆಸ್ಟ್? ಇಲ್ಲಿವೆ ನೋಡಿ

ಯೋಗ ಮತ್ತು ಧ್ಯಾನವು ಮನಸ್ಸು, ಆತ್ಮ ಮತ್ತು ದೇಹದ ಸಮಗ್ರ ಗುಣಪಡಿಸುವಿಕೆಯನ್ನು ಉತ್ತೇಜಿಸುತ್ತವೆ. ಚೆನ್ನಾಗಿ ನಿದ್ರೆ ಮಾಡಲು ಕೆಲವೊಂದು ಯೋಗಾಸನಗಳನ್ನು ಮಾಡಬೇಕು. ಅವುಗಳು ಈ ಹೀಗಿವೆ ನೋಡಿ.

TV9 Web
| Edited By: |

Updated on: Jun 17, 2022 | 7:12 AM

Share
ಯೋಗ ಮತ್ತು ಧ್ಯಾನವು ಮನಸ್ಸು, ಆತ್ಮ ಮತ್ತು ದೇಹದ ಸಮಗ್ರ ಗುಣಪಡಿಸುವಿಕೆಯನ್ನು ಉತ್ತೇಜಿಸುತ್ತವೆ. ಸಾಂಕ್ರಾಮಿಕ ಸಮಯದಲ್ಲಿಯೂ ಸಹ ಅನೇಕ ಜನರು ಯೋಗ ಮತ್ತು ಧ್ಯಾನದ ಅಭ್ಯಾಸಗಳನ್ನು ಮಾಡಿ ಶಾಂತಿಯನ್ನು ಕಂಡುಕೊಂಡಿದ್ದಾರೆ.

Meditation and Yogasan are effective for insomnia

1 / 5
ಡಿವೈನ್ ಸೋಲ್ ಯೋಗದ ಸಂಸ್ಥಾಪಕ ಡಾ.ಮಿತ್ತಲ್ ಹೇಳುವಂತೆ, ಸಾಕಷ್ಟು ಪ್ರಮಾಣದ ನಿದ್ರೆಯನ್ನು ಪಡೆಯದಿರುವುದು ಅತೀವವಾಗಿ ದಣಿವು ಮತ್ತು ಕಿರಿಕಿರಿಯನ್ನು ಉಂಟುಮಾಡಬಹುದು. ನಿದ್ರಾಹೀನತೆ ಮತ್ತು ನಿದ್ರಾಹೀನತೆಗಳಿಗೆ ವಿವಿಧ ರೀತಿಯ ಚಿಕಿತ್ಸೆಗಳು, ಔಷಧಿಗಳು ಇದ್ದರೂ ಯೋಗ ಮತ್ತು ಧ್ಯಾನದಷ್ಟು ಭರವಸೆಯನ್ನು ತೋರಿಸಿಲ್ಲ.

Meditation and Yogasan are effective for insomnia

2 / 5
Meditation and Yogasan are effective for insomnia

ತಜ್ಞರ ಪ್ರಕಾರ, ಯೋಗವು ವಿಶ್ರಾಂತಿಯನ್ನು ಪ್ರೇರೇಪಿಸುತ್ತದೆ. ಮಲಗುವ ಮುನ್ನ ಯೋಗ, ಧ್ಯಾನ ಅಭ್ಯಾಸ ಮಾಡಿದರೆ ಚೆನ್ನಾಗಿ ನಿದ್ರೆ ಮಾಡಬಹುದು. ನಿತ್ಯ ಯೋಗಾಭ್ಯಾಸ, ಧ್ಯಾನ ಮಾಡುವುದರಿಂದ ಸದಾ ಇರುವ ಒತ್ತಡಗಳನ್ನು ನಿಗ್ರಹಿಸಬಹುದು.

3 / 5
Meditation and Yogasan are effective for insomnia

ಮಲಗುವ ಮುನ್ನ ಕಚೇರಿ, ಮೆನೆಗೆ ಸಂಬಂಧಿಸಿದ ಕೆಲಸವನ್ನು ತಪ್ಪಿಸಬೇಕು. ನೀವು ಹಾಸಿಗೆಗೆ ಏರುವ ಮೊದಲು ಈ ಕೆಳಗಿನ ಭಂಗಿಗಳನ್ನು ಮಾಡುವ ಮೂಲಕ ಸ್ವಲ್ಪ ಸಮಯವನ್ನು ಕಳೆಯಿರಿ.

4 / 5
Meditation and Yogasan are effective for insomnia

ಮಲಗುವ ಮುನ್ನ ಗೋಡೆಯ ಮೇಲೆ ಕಾಲುಗಳು ಇಡುವ ಆಸನ ಅಥವಾ ಸುಪ್ತ ಬದ್ಧ ಕೋನಸಾನ, ಬಾಲಾಸನ ಅಥವಾ ಮಗುವಿನ ಭಂಗಿ, ಶವಾಸನದಂಥ ಆಸನಗಳನ್ನು ಮಾಡಿದರೆ ನಿದ್ರಾಹೀನತೆಯನ್ನು ತಡೆಯಬಹುದು.

5 / 5
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?