AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 18, 2024 | 9:47 AM

Share

ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕ. ಆದರೆ ಕೆಲವರು ಮಧ್ಯಾಹ್ನ ಒಂದೇ ಸರಿ ಊಟ ಮಾಡಿದರಾಯಿತು ಎಂದುಕೊಳ್ಳುತ್ತಾರೆ. ಅದರಲ್ಲಿಯೂ ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ನಮಗೆ ಸುಲಭವಾಗಿ ಸಿಗುತ್ತವೆ. ಆದರೆ ಬೆಳಗ್ಗೆ ತಿಂಡಿ ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಸಿಗುವುದಿಲ್ಲ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ದೇಹಕ್ಕೆ ಯಾವುದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳು ಸರಿಯಾಗಿ ಸಿಗುವುದಿಲ್ಲ.

ಇದನ್ನೂ ಓದಿ: ಮೊಳಕೆಯೊಡೆದ ಗೋಧಿಯಿಂದ ಇದೆ ಹತ್ತಾರು ಆರೋಗ್ಯ ಲಾಭಗಳು! ಅದನ್ನ ತಯಾರಿಸುವುದು ಹೇಗೆ?

ಪರಿಣಾಮವೇನು?

ಬೆಳಿಗ್ಗೆ ತಿಂಡಿ ಮಾಡದಿದ್ದರೆ ಅಂತವರ ಮೆದುಳು ನಿಧಾನವಾಗಿ ಹಾನಿಯಾಗುತ್ತದೆ. ಈ ರೀತಿ ಅಭ್ಯಾಸವನ್ನು ದೀರ್ಘ ಕಾಲದವರೆಗೆ ಮುಂದುವರೆಸಿಕೊಂಡು ಹೋದರೆ ಮೆದುಳು ಕೆಲಸ ಮಾಡುವ ವೇಗ ಮತ್ತು ಸಾಮರ್ಥ್ಯ ಕಡಿಮೆ ಆಗುತ್ತದೆ. ಇದರಿಂದ ಮೆಮೊರಿ ಲಾಸ್ ನಂತಹ ಗಂಭೀರ ಸಮಸ್ಯೆ ಕೂಡ ಬರುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ನೀವು ಬೆಳಗ್ಗಿನ ಉಪಹಾರ ಸೇವನೆ ಮಾಡುತ್ತಿಲ್ಲವಾದರೆ ಅದನ್ನು ಇಂದೇ ಬಿಟ್ಟು ಬಿಡಿ. ತೂಕ ಕಡಿಮೆ ಮಾಡಬೇಕಾದರೆ ಆರೋಗ್ಯಕರವಾದ ಆಹಾರ ಸೇವನೆ ಮಾಡಿ. ಇದರಿಂದ ಮೆಟಬಾಲಿಸಂ ಚೆನ್ನಾಗಿ ನಡೆಯುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ